July 21, 2026
ತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ನಾವೂರು: ಡೈನಿಂಗ್ ಹಾಲ್ ನಲ್ಲಿ ಕಿಂಗ್ ಕೋಬ್ರಾ

ಬೆಳ್ತಂಗಡಿ: ನಾವೂರು ನಿವಾಸಿ ವಿಲ್ಫ್ರೇಡ್ ಡಿಸೋಜಾ ಎಂಬವರ ಮನೆಯ ಡೈನಿಂಗ್ ಹಾಲ್ ನಲ್ಲಿ ಕಾಳಿಂಗ ಸರ್ಪ ಕಾಣಿಸಿಕೊಂಡ ಘಟನೆ ಜು. 19 ರಂದು ಮಧ್ಯಾಹ್ನ ನಡೆದಿದೆ. ಹಾವನ್ನು ಕಂಡ ಮನೆಯವರು ತಕ್ಷಣವೇ ಉರಗ ರಕ್ಷಕ ಲಾಯಿಲದ ಸ್ನೇಕ್ ಅಶೋಕ ಕರೆ ಮಾಡಿ ತಿಳಿಸಿ, ಅವರು ಸುಮಾರು ಎಂಟು ಅಡಿ ಉದ್ದವಿದ್ದ ಸರ್ಪವನ್ನು ಸುರಕ್ಷಿತವಾಗಿ ಹಿಡಿದು ಬಳಿಕ ಕಾಡಿಗೆ ಬಿಟ್ಟಿದ್ದಾರೆ.

ಮಳೆಗಾಲದಲ್ಲಿ ಬೆಚ್ಚಗಿನ ವಾತಾವರಣವನ್ನು ಹಾವುಗಳು ಆವರಿಸಿಕೊಂಡು ಬರುವುದರಿಂದ ಜನರು ಎಚ್ಚರದಿಂದ ಇರಬೇಕು.

Related posts

ಪದ್ಮುಂಜ ಸಿಎ ಬ್ಯಾಂಕ್ ಹಿರಿಯ ಗುಮಾಸ್ತ ಚಿದಾನಂದ ಗೌಡರಿಗೆ ನುಡಿನಮನ

Suddi Udaya

ಉಜಿರೆ ಶ್ರೀ ಧ.ಮಂ. ಮಹಿಳಾ ಐ.ಟಿ.ಐ. ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘದ ಉದ್ಘಾಟನೆ

Suddi Udaya

ವೇಣೂರು ಭಗವಾನ್ ಶ್ರೀ ಬಾಹುಬಲಿಗೆ ಮಹಾ ಮಸ್ತಕಾಭಿಷೇಕ: ಶ್ರೀ ಧ.ಮಂ. ಐಟಿಐ ವಿದ್ಯಾರ್ಥಿಗಳಿಂದ ಸ್ವಚ್ಚತಾ ಕಾರ್ಯ

Suddi Udaya

ಅನಾರು ಹಾಲು ಉತ್ಪಾದಕರ ಸಹಕಾರಿ ಸಂಘದ ನೂತನ ಕಟ್ಟಡದ ಶಿಲಾನ್ಯಾಸ ಕಾರ್ಯಕ್ರಮ

Suddi Udaya

ಲಾಯಿಲ ಶ್ರೀ ಕ್ಷೇತ್ರ ಪಿಲಿಪಂಜರ ಸಾನಿಧ್ಯದಲ್ಲಿ ಪ್ರತಿಷ್ಠಾ ದಿನ ಹಾಗೂ ದೈವಗಳ ನೇಮೋತ್ಸವ

Suddi Udaya

ನೆಲಮಂಗಲದಲ್ಲಿ ಲಾರಿ ಹಾಗೂ ಬೈಕ್ ಮಧ್ಯೆ ಭೀಕರ ಅಪಘಾತ: ಬೈಕ್ ಸವಾರ ರೆಖ್ಯ ನಿವಾಸಿ ಥೋಮಸ್ ಸಾವು

Suddi Udaya
error: Content is protected !!