September 6, 2026
ವರದಿಸಂಘ-ಸಂಸ್ಥೆಗಳು

ಎಸ್.ವೈ.ಎಸ್. ಮಡಂತ್ಯಾರ್ ಸರ್ಕಲ್ ವತಿಯಿಂದ ಸ್ವಚ್ಛತಾ ಅಭಿಯಾನ

ಬೆಳ್ತಂಗಡಿ: ಎಸ್ ವೈ ಎಸ್ ರಾಜ್ಯ ಸಮಿತಿಯ ನಿರ್ದೇಶನದಂತೆ ಮಡಂತ್ಯಾರ್ ಎಸ್. ವೈ. ಎಸ್. ಸರ್ಕಲ್ ವತಿಯಿಂದ ಸ್ವಚ್ಛತಾ ಅಭಿಯಾನ ಹಮ್ಮಿಕೊಳ್ಳಲಾಯಿತು. ಆ ಪ್ರಯುಕ್ತ ಸ್ಥಳೀಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಹಾಗೂ ಮಾಲಾಡಿ ಅಂಗನವಾಡಿ ಕೇಂದ್ರದ ಪರಿಸರವನ್ನು ಸ್ವಚ್ಛ ಗೊಳಿಸಲಾಯಿತು.

ಎಸ್‌ವೈಎಸ್ ಝೋನ್ ನಾಯಕ ಅಯ್ಯೂಬ್ ಮಹಳರಿ ನಾಯಕತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ ಶಾಲೆಯ ಶಿಕ್ಷಕ ಪ್ರಶಾಂತ್ ಸ್ವಾಗತಿಸಿದರು. ಎಸ್ಸೆಸ್ಸೆಫ್ ರಾಜ್ಯ ಕಾರ್ಯದರ್ಶಿ ರಶೀದ್ ಮಡಂತ್ಯಾರ್ ಸಂಘಟನೆಯ ಧ್ಯೇಯೋದ್ದೇಶ ತಿಳಿಸಿದರು.ಸರ್ಕಲ್ ಅಧ್ಯಕ್ಷ ನಝೀರ್ ಮದನಿ ಪುಂಜಾಲಕಟ್ಟೆ ಅಧ್ಯಕ್ಷತೆಯಲ್ಲಿ ಸಮಾರೋಪ ನಡೆದು, ಶಾಲಾ ಎಸ್‌ಡಿ‌ಎಂಸಿ ಅಧ್ಯಕ್ಷ ಹಕೀಮ್, ಉಪಾಧ್ಯಕ್ಷೆ ಶೋಭಾ, ಎಸ್ ವೈ ಎಸ್ ಸರ್ಕಲ್ ಉಪಾಧ್ಯಕ್ಷ ಅಬ್ಬಾಸ್ ಪಣಕಾಜೆ, ಕಾರ್ಯದರ್ಶಿ ಇಬ್ರಾಹಿಮ್ ಕೆಜಿಎನ್, ದ‌ಅವಾ ಕಾರ್ಯದರ್ಶಿ ಮುಹಮ್ಮದ್ ಝುಹುರಿ, ಸಾಂತ್ವನ ಕಾರ್ಯದರ್ಶಿ ಮುಸ್ತಾಕ್ ಮಡಂತ್ಯಾರ್, ಸಂಘಟನಾ ಕಾರ್ಯದರ್ಶಿ ಶಂಸುದ್ಧೀನ್ ಪಾಂಡವರಕಲ್ಲು, ಎಸ್ ವೈ ಎಸ್ ಕಾರ್ಯಕರ್ತರಾದ ರಝಾಕ್ ಕಾವಲಕಟ್ಟೆ, ರಝಾಕ್ ಧೂಮಲಿಕೆ, ಮುಸ್ತಫಾ ಎಡ್ತೂರು, ಸಿದ್ದೀಕ್ ಉಸ್ತಾದ್ ಕೈಲಾರ್, ಇಲ್ಯಾಸ್ ಪುಂಜಾಲಕಟ್ಟೆ, ಹೈದರ್ ಪುಂಜಾಲಕಟ್ಟೆ , ಹಸೀಬ್ ಹುಸೈನ್ ಕೊಲ್ಪತಬೈಲ್, ಮುಹಮ್ಮದ್ ರಿಕ್ಷಾ, ಅಬ್ಬಾಸ್ ರಿಕ್ಷಾ, ತ್ವಾಹಿರ್ ಮೂಡಯೂರ್, ಹಮೀದ್ ಮೂಡಯೂರ್ , ಕಾಸಿಮ್ ಪೊಮ್ಮಾಜೆ, ಹಂಝ ಪೊಮ್ಮಾಜೆ , ಶಮೀರ್ ಮಾಲಾಡಿ, ರವೂಫ್ ಮಾಲಾಡಿ , ಶಾಹುಲ್ ಹಮೀದ್ ಬರ್ನ, ವಾಸಿಹ್ ಲತೀಫಿ ಮೊದಲಾದವರು ಸಕ್ರೀಯವಾಗಿ ಶ್ರಮ ಸೇವೆ ನೀಡಿದರು.ಶಿಕ್ಷಕ ವಿನೋದ್ ವಂದಿಸಿದರು.

Related posts

ಮಡಿಕೇರಿಯ ಪ್ರಕೃತಿ ಮಡಿಲಲ್ಲಿ ಬೆಳ್ತಂಗಡಿ ಹೆರಾಜೆ ಕುಟುಂಬದ ಸಂಭ್ರಮದ ಕುಟುಂಬ ಮಿಲನ

Suddi Udaya

ನಿರೂಪಕ ಅಜಿತ್ ಕೊಕ್ರಾಡಿ ಯವರಿಗೆ ” ನಿರೂಪಣಾ ರತ್ನ ರಾಜ್ಯ ಪ್ರಶಸ್ತಿ -2026″

Suddi Udaya

ಪಣಕಜೆ: ಶ್ರೀಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಮೊಸರು ಕುಡಿಕೆ ಉತ್ಸವ: ಧಾರ್ಮಿಕ ಸಭೆ

Suddi Udaya

ಮಚ್ಚಿನ ಉ.ಪ್ರಾ. ಶಾಲೆಯಲ್ಲಿ ಮುಖ್ಯ ಶಿಕ್ಷಕರಾಗಿ ಸೇವೆ ಸಲ್ಲಿಸಿದ ವಿಠಲ್.ಬಿ ರವರಿಗೆ ಬೀಳ್ಕೊಡುಗೆ ಸಮಾರಂಭ

Suddi Udaya

ಕೊಕ್ಕಡ ಅಮೃತ ಗ್ರಾಮ ಪಂಚಾಯತ್ ವತಿಯಿಂದ ಶಾಸಕರಿಗೆ ಅಭಿನಂದನೆ

Suddi Udaya

ಮದ್ದಡ್ಕ ಪಡ್ಡೆಲು ನಿವಾಸಿ ಶೀಲಾವತಿ ನಿಧನ

Suddi Udaya
error: Content is protected !!