September 6, 2026
ಕರಾವಳಿಗ್ರಾಮಾಂತರ ಸುದ್ದಿತಾಲೂಕು ಸುದ್ದಿ

ನಾಳೆಯಿಂದ(ಜು.20) ಕಡಮಗುಂಡಿ, ಬೊಲ್ಲೆ ಜಲಪಾತ ಪ್ರವೇಶಕ್ಕೆ ನಿರ್ಬಂಧ

ಬೆಳ್ತಂಗಡಿ: ಮಳೆಗಾಲದಲ್ಲಿ ಬೆಳ್ತಂಗಡಿ ತಾಲೂಕಿನ ಪಶ್ಚಿಮ ಘಟ್ಟದ
ಜಲಪಾತಗಳು ಹಸಿರಿನ ನಡುವೆ ರುದ್ರರಮಣೀಯವಾಗಿರುತ್ತದೆ. ಈ ಸಮಯದಲ್ಲಿ ಹೆಚ್ಚಿನ ಪ್ರವಾಸಿಗರನ್ನುಆಕರ್ಷಿಸುತ್ತದೆ.

ಕಳೆದ ಕೆಲ ದಿನಗಳಿಂದ ನಾಡಿನಲ್ಲಿ ಉತ್ತಮ ಮಳೆ ಸುರಿಯುತ್ತಿದ್ದ ಜಿಲ್ಲೆಯಲ್ಲಿ ಆರೆಂಜ್ ಆಲರ್ಟ್ ಘೋಷಣೆಯಾದ ಪರಿಣಾಮ ಜಲಪಾತ ವೀಕ್ಷಣೆಗೆ ಬರುವ ಪ್ರವಾಸಿಗರ ಸುರಕ್ಷತೆಯ ಹಿನ್ನಲೆ ನಾಳೆಯಿಂದ ಜು. 20 ರಿಂದ ಕಡಮಗುಂಡಿ, ಬೊಲ್ಲೆ ಜಲಪಾತ ವೀಕ್ಷಣೆಗೆ ಮುಂದಿನ ಆದೇಶದವರೆಗೆ ನಿಷೇಧ ಹೇರಲಾಗಿದೆ ಎಂದು ಬೆಳ್ತಂಗಡಿ ವನ್ಯಜೀವಿ ವಲಯ ಪ್ರಕಟಣೆ ತಿಳಿಸಿದೆ.

Related posts

ಕಂಗ್ಲಿತ್ಯಾ‌ರ್ ಬಾಬು ಶೆಟ್ಟಿ ನಿಧನ

Suddi Udaya

ಅಂತರಾಷ್ಟ್ರೀಯ ಸಮ್ಮೇಳನದಲ್ಲಿ ಎಸ್.ಡಿ.ಎಂ. ರಾಷ್ಟ್ರೀಯ ಸೇವಾ ಯೋಜನಾ ಸ್ವಯಂಸೇವಕರು

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯ ವಿದ್ಯಾರ್ಥಿ ಜಿಲ್ಲಾ ಇಂಟರಾಕ್ಟ್ ಪ್ರತಿನಿಧಿಯಾಗಿ ಆಯ್ಕೆ

Suddi Udaya

ಬಂದಾರು : ಪೆರ್ಲ – ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನದಲ್ಲಿ ಮಹಿಳಾ ಸಮಿತಿಯ ವತಿಯಿಂದ ಮಹಿಳಾ ಸಿರಿ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ವತಿಯಿಂದ ಪ್ರತಿಭಾ ಪುರಸ್ಕಾರ

Suddi Udaya

ಯೋಗ ಗುರು ಕುಶಾಲಪ್ಪ ಗೌಡರಿಗೆ ಕೆಎನ್ ಶೆಟ್ಟಿ ಸಂಸ್ಮರಣಾ ಪ್ರಶಸ್ತಿ

Suddi Udaya
error: Content is protected !!