July 19, 2026
ತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಪಾಲೇದು: ಮಳೆಗೆ ಬಾವಿಯ ತಡೆಗೋಡೆ ಕುಸಿತ

ಬೆಳ್ತಂಗಡಿ: ತಾಲೂಕಿನಲ್ಲಿ ಕಳೆದ ಐದು ದಿನಗಳಿಂದ ಉತ್ತಮ ಮಳೆಯಾಗುತ್ತಿದೆ. ಮಳೆಯ ಪರಿಣಾಮ ಕೆಲವೊಂದು ಅವಘಡಗಳು ಉಂಟಾಗುತ್ತಿವೆ.

ತಣ್ಣೀರುಪಂತ ಗ್ರಾಮದ ಪಾಲೇದು ಎಂಬಲ್ಲಿ ಮಹಮ್ಮದ್ ಇಕ್ಬಾಲ್ ಎಂಬವರ ಕುಡಿಯುವ ನೀರಿನ ಬಾವಿಯ ತಡೆಗೋಡೆ ಕುಸಿದ ಘಟನೆ ಜು. 19 ರಂದು ನಡೆದಿದೆ. ಕುಡಿಯುವ ನೀರಿಗೆ ಆಧಾರವಾಗಿದ್ದ ಈ ಬಾವಿಯೊಳಗೆ ಹಾಕಲಾಗಿದ್ದ ಪಂಪ್ ಗೆ ಹಾನಿಯಾಗಿದೆ. ಬಾವಿಯ ನೀರು ಕೆಸರುಮಯಗೊಂಡಿದೆ.

Related posts

ಹೊಸಂಗಡಿ ಪಂ. ಉಪಚುನಾವಣೆ: ಬಿಜೆಪಿ ಬೆಂಬಲಿತ ಅಭ್ಯರ್ಥಿ ಸುನೀಲ್ ಶೆಟ್ಟಿಯವರಿಂದ ನಾಮಪತ್ರ ಸಲ್ಲಿಕೆ

Suddi Udaya

ಪಟ್ರಮೆ: ಉಳಿಯಬೀಡುನಲ್ಲಿ ‘ಭರತ ಬಾಹುಬಲಿ’ ತಾಳಮದ್ದಲೆ

Suddi Udaya

ಯುವವಾಹಿನಿ ಬೆಳ್ತಂಗಡಿ ಘಟಕದ ಆಶ್ರಯದಲ್ಲಿ ಆಟಿದ ಕಮ್ಮೆನ

Suddi Udaya

ವೇಣೂರು ಸರ್ಕಾರಿ ಪ್ರೌಢಶಾಲೆ: OSAAT ಸಂಸ್ಥೆಯಿಂದ ರೂ.1.25 ಕೋಟಿ ಅನುದಾನದಲ್ಲಿ ಶಾಲಾ ಕೊಠಡಿಗೆ ಶಿಲಾನ್ಯಾಸ

Suddi Udaya

ಕಳೆಂಜ: ಭಾರಿ ಗಾಳಿ ಮಳೆಗೆ ಮರ ಬಿದ್ದು ಮನೆಗೆ ಹಾನಿ

Suddi Udaya

ಸವಣಾಲು: ಸಾಂತಪ್ಪ ಮಲೆಕುಡಿಯ ನಿಧನ

Suddi Udaya
error: Content is protected !!