September 6, 2026
ಅಪಘಾತಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬಂದಾರು: ಕರುವಿನ ಮೇಲೆ ಚಿರತೆ ದಾಳಿ

ಬೆಳ್ತಂಗಡಿ : ಬಂದಾರು ಗ್ರಾಮ ಪೆರ್ಲ -ಬೈಪಾಡಿ ಅಡೆoಕಿರಿಮಜಲು ಸೇಸಪ್ಪ ಗೌಡ ಗೌಡರ ದನದ ಹಟ್ಟಿಯಲ್ಲಿ ಜುಲೈ 19 ರಂದು ಮುಂಜಾನೆ ಸರಿ ಸುಮಾರು 2.30 ಗಂಟೆಗೆ ಕರುವಿನ ಮೇಲೆ ಚಿರತೆ ದಾಳಿ ಮಾಡಿರುವ ಬಗ್ಗೆ ವರದಿಯಾಗಿದೆ.

ಕರುವಿನ ಕುತ್ತಿಗೆಗೆ ಚಿರತೆ ಕಚ್ವಿದ್ದು ಗಾಯಗಳಾಗಿದೆ.ಹಲವಾರು ದಿನಗಳಿಂದ ಕಾಡoಡ, ಬೈಪಾಡಿ ಪ್ರದೇಶದಲ್ಲಿ ತಿರುಗಾಡುತಿದ್ದು. ನಾಗರಿಕರಲ್ಲಿ ಭಯದ ವಾತಾವರಣ ನಿರ್ಮಾಣಗೊಂಡಿದೆ. ಅರಣ್ಯ ಇಲಾಖೆಯವರು ಇದರ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.

Related posts

ಉಜಿರೆ: ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಹಿರಿಯ ಸ್ವಯಂಸೇವಕ ಭಾಸ್ಕರ ಆಚಾರ್ಯ ವಿಧಿವಶ

Suddi Udaya

ಧರ್ಮಸ್ಥಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವಾರ್ಷಿಕ ಮಹಾಸಭೆ

Suddi Udaya

ಎನ್.ಎಸ್.ಗೋಖಲೆ ಸಂಸ್ಮರಣಾ ವಿದ್ಯಾನಿಧಿ ವಿತರಣೆ

Suddi Udaya

ಮದ್ದಡ್ಕ : ಮನೀಶ್ ಹೋಟೆಲ್ ಮಾಲಕ ರಮೇಶ್ ಪೂಜಾರಿ ನಿಧನ

Suddi Udaya

ಉಜಿರೆ ಗ್ರಾ.ಪಂ.ನಲ್ಲಿ ಇಂಧನ ಘನತ್ಯಾಜ್ಯ ನಿರ್ವಹಣೆ ಹಾಗೂ ಮಳೆ ನೀರು ಕೊಯ್ಲು ಬಗ್ಗೆ ಅರಿವು ಕಾರ್ಯಕ್ರಮ

Suddi Udaya

ಪುಂಜಾಲಕಟ್ಟೆ ಸ್ಪಂದನ ಆಟೋ ಚಾಲಕ ಮಾಲಕರ ಸಂಘದ ವಾರ್ಷಿಕ ಮಹಾಸಭೆ: ಪದಾಧಿಕಾರಿಗಳ ಆಯ್ಕೆ

Suddi Udaya
error: Content is protected !!