September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ: ಕೋಳಿ ಸಾಕಾಣಿಕೆದಾರರ ಸಮಾಲೋಚನಾ ಸಭೆ

ಬೆಳ್ತಂಗಡಿ: ಅಖಿಲ ಕರ್ನಾಟಕ ರಾಜ್ಯ ಕೋಳಿ ಸಾಕಾಣಿಕೆದಾರರ ಕ್ಷೇಮಾಭಿವೃದ್ಧಿ ಸಂಘ ಬೆಂಗಳೂರು ಇದರ ದ.ಕ. ಜಿಲ್ಲೆಯ ಕೋಳಿ ಸಾಕನಿಕೇದಾರರ ಸಮಾಲೋಚನಾ ಸಭೆಯು ಜು.19ರಂದು ಬೆಳ್ತಂಗಡಿ ಗುರುನಾರಾಯಣ ಸೇವಾ ಸಂಘದಲ್ಲಿ ಜರುಗಿತು.

ಸುಮಾರು 35 ದಕ್ಕೂ ಹೆಚ್ಚು ಸಾಕಾಣಿದಾರರ ಸಹಭಾಗಿತ್ವದಲ್ಲಿ ಪ್ರಮುಖರಾದ ಪಕಾಶ್ ಪರಾರಿ ನಾರಾಯಣ ಪೂಜಾರಿ ಉಚ್ಚುರು ಗುರುಪ್ರಶಾಂತ್ ಸುದೆಕಾರ್ ರವಿಚಂದ್ರ ಶೆಟ್ಟಿ ಆಯುಷ್ ಫಾರ್ಮ್ ಸಂತೋಷ್ ಬೆಳಲ್ ಇವರುಗಳ ಮಾರ್ಗದರ್ಶನದಲ್ಲಿ ಕೋಳಿ ಸಾಕಾಣಿಕ ವೆಚ್ಚವನ್ನು ರೂ.ಕನಿಷ್ಠ 10 ಮಾಡಲು ರಾಜ್ಯದ್ಯಕ್ಷರಾದ ಚಂದ್ರಶೇಖರ ಇವರ ನೇತೃತ್ವದಲ್ಲಿ ಹೋರಾಟಕ್ಕೆ ಎಲ್ಲರೂ ಸೇರುವುದೆಂದು ಒಕ್ಕೊರೊಳ ಸಹಮತದಿಂದ ತೀರ್ಮಾನಿಸಲಾಯಿತು.

ಈ ಸಮಾಲೋಚನೆ ಸಭೆಯಲ್ಲಿ ತುಳುನಾಡ ಕೋಳಿ ಸಾಕಾಣಿಕ ಒಕ್ಕೂಟದ ಉಪಾಧ್ಯಕ್ಷ ಮತ್ತು ಸಂಘಟನಾ ಕಾರ್ಯದರ್ಶಿ ಭಾಗವಹಿಸಿ ಸೂಕ್ತ ಸಲಹೆ ಸೂಚಯನ್ನು ನೀಡಿದರು. ಈ ಸಂದರ್ಭದಲ್ಲಿ ಪಡಂಗಡಿ ಗ್ರಾಮದ ತುಂಗಮ್ಮ ಶೆಟ್ಟಿಯವರ ಕಳೆದ 3 ತಿಂಗಳ ಹಿಂದೆ ಕೋಳಿ ಸಾಕಾಣಿಕ ಘಟಕವು ಸಂಪೂರ್ಣ ನಾಷ ಗೊಂಡಿದ್ದು ಇವರಿಗೆ ಸಂಘದಿಂದ ದಾನಿಗಳ ಸಹಾಯದಿಂದ ಹಣಕಾಸಿನ ನೆರವನ್ನು ನೀಡಲಾಯಿತು. ಸಂತೋಷ ಬೆಳಾಲು ಸ್ವಾಗತಿಸಿದರು. ಪ್ರಕಾಶ್ ಪರಾರಿ ಸಭೆಯನ್ನು ಉದ್ದೇಶಿಸಿ ಮಾತನಾಡಿ ಧನ್ಯವಾದ ನೀಡಿದರು.

Related posts

ತೆಂಕಕಾರಂದೂರು: ವೃತ್ತಿಯಿಂದ ನಿವೃತ್ತಿಗೊಂಡ ಅಂಗನವಾಡಿ ಕಾರ್ಯಕರ್ತೆ ಶಾಂತಿಯವರಿಗೆ ಬೀಳ್ಕೊಡುಗೆ ಸಮಾರಂಭ

Suddi Udaya

ಗುರುವಾಯನಕೆರೆ ವಿಜಯ ಕ್ರೆಡಿಟ್ ಕೋ- ಆಪರೇಟಿವ್ ಸೊಸೈಟಿಗೆ ದ‌.ಕ ಜಿಲ್ಲಾ ಕೇಂದ್ರ ಬ್ಯಾಂಕ್ ನಿಂದ ಸಾಧನಾ ಪ್ರಶಸ್ತಿ

Suddi Udaya

ಅಂಡಿಂಜೆ: ನಾರಾವಿ ಮತ್ತು ಅಳದಂಗಡಿ ಬಿಜೆಪಿ ಮಹಾಶಕ್ತಿ ಕೇಂದ್ರದ ಕಾರ್ಯಕರ್ತರ ಸಮಾವೇಶ: ಬಿಜೆಪಿ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಭೇಟಿ

Suddi Udaya

ಬೆಳ್ತಂಗಡಿ ಯುವ ಕಾಂಗ್ರೆಸ್ ಚುನಾವಣೆಯಲ್ಲಿ ವಿಜೇತರಾದ ಅಧ್ಯಕ್ಷರು ಹಾಗೂ ಪದಾಧಿಕಾರಿಗಳಿಗೆ ಬ್ಲಾಕ್ ಕಾಂಗ್ರೆಸ್ ಬೆಳ್ತಂಗಡಿ ವತಿಯಿಂದ ಅಭಿನಂದನೆ

Suddi Udaya

ಧರ್ಮಸ್ಥಳ ಗ್ರಾಮದಲ್ಲಿ ಶವಗಳನ್ನು ಹೂತು ಹಾಕಿರುವ ದೂರು ನೀಡಿದ್ದ ಪ್ರಕರಣ ಸಾಕ್ಷಿ ದೂರುದಾರರ ಗುರುತನ್ನು ಸಾಮಾಜಿಕ ಜಾಲತಾಣದಲ್ಲಿ ಬಹಿರಂಗಪಡಿಸಿದ ಹಿನ್ನೆಲೆ ಬಂಟ್ವಾಳ ಪೊಲೀಸ್ ಉಪಾಧೀಕ್ಷಕರಿಂದ ಇನ್ನೊಂದು ವಿಚಾರಣೆ ಪ್ರಾರಂಭ

Suddi Udaya

ವೆನ್ಲಾಕ್‌ ರಕ್ಷಾ ಸಮಿತಿ ಸಭೆಯಲ್ಲಿ ಕರೀಂ ಗೇರುಕಟ್ಟೆ, ಜಯರಾಮ ಭಾಗಿ

Suddi Udaya
error: Content is protected !!