July 20, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ: ಕೋಳಿ ಸಾಕಾಣಿಕೆದಾರರ ಸಮಾಲೋಚನಾ ಸಭೆ

ಬೆಳ್ತಂಗಡಿ: ಅಖಿಲ ಕರ್ನಾಟಕ ರಾಜ್ಯ ಕೋಳಿ ಸಾಕಾಣಿಕೆದಾರರ ಕ್ಷೇಮಾಭಿವೃದ್ಧಿ ಸಂಘ ಬೆಂಗಳೂರು ಇದರ ದ.ಕ. ಜಿಲ್ಲೆಯ ಕೋಳಿ ಸಾಕನಿಕೇದಾರರ ಸಮಾಲೋಚನಾ ಸಭೆಯು ಜು.19ರಂದು ಬೆಳ್ತಂಗಡಿ ಗುರುನಾರಾಯಣ ಸೇವಾ ಸಂಘದಲ್ಲಿ ಜರುಗಿತು.

ಸುಮಾರು 35 ದಕ್ಕೂ ಹೆಚ್ಚು ಸಾಕಾಣಿದಾರರ ಸಹಭಾಗಿತ್ವದಲ್ಲಿ ಪ್ರಮುಖರಾದ ಪಕಾಶ್ ಪರಾರಿ ನಾರಾಯಣ ಪೂಜಾರಿ ಉಚ್ಚುರು ಗುರುಪ್ರಶಾಂತ್ ಸುದೆಕಾರ್ ರವಿಚಂದ್ರ ಶೆಟ್ಟಿ ಆಯುಷ್ ಫಾರ್ಮ್ ಸಂತೋಷ್ ಬೆಳಲ್ ಇವರುಗಳ ಮಾರ್ಗದರ್ಶನದಲ್ಲಿ ಕೋಳಿ ಸಾಕಾಣಿಕ ವೆಚ್ಚವನ್ನು ರೂ.ಕನಿಷ್ಠ 10 ಮಾಡಲು ರಾಜ್ಯದ್ಯಕ್ಷರಾದ ಚಂದ್ರಶೇಖರ ಇವರ ನೇತೃತ್ವದಲ್ಲಿ ಹೋರಾಟಕ್ಕೆ ಎಲ್ಲರೂ ಸೇರುವುದೆಂದು ಒಕ್ಕೊರೊಳ ಸಹಮತದಿಂದ ತೀರ್ಮಾನಿಸಲಾಯಿತು.

ಈ ಸಮಾಲೋಚನೆ ಸಭೆಯಲ್ಲಿ ತುಳುನಾಡ ಕೋಳಿ ಸಾಕಾಣಿಕ ಒಕ್ಕೂಟದ ಉಪಾಧ್ಯಕ್ಷ ಮತ್ತು ಸಂಘಟನಾ ಕಾರ್ಯದರ್ಶಿ ಭಾಗವಹಿಸಿ ಸೂಕ್ತ ಸಲಹೆ ಸೂಚಯನ್ನು ನೀಡಿದರು. ಈ ಸಂದರ್ಭದಲ್ಲಿ ಪಡಂಗಡಿ ಗ್ರಾಮದ ತುಂಗಮ್ಮ ಶೆಟ್ಟಿಯವರ ಕಳೆದ 3 ತಿಂಗಳ ಹಿಂದೆ ಕೋಳಿ ಸಾಕಾಣಿಕ ಘಟಕವು ಸಂಪೂರ್ಣ ನಾಷ ಗೊಂಡಿದ್ದು ಇವರಿಗೆ ಸಂಘದಿಂದ ದಾನಿಗಳ ಸಹಾಯದಿಂದ ಹಣಕಾಸಿನ ನೆರವನ್ನು ನೀಡಲಾಯಿತು. ಸಂತೋಷ ಬೆಳಾಲು ಸ್ವಾಗತಿಸಿದರು. ಪ್ರಕಾಶ್ ಪರಾರಿ ಸಭೆಯನ್ನು ಉದ್ದೇಶಿಸಿ ಮಾತನಾಡಿ ಧನ್ಯವಾದ ನೀಡಿದರು.

Related posts

ಬೆಳಾಲು ಗ್ರಾ. ಪಂ. ಅಧ್ಯಕ್ಷರಾಗಿ ವಿದ್ಯಾಶ್ರೀನಿವಾಸ ಹಾಗೂ ಉಪಾಧ್ಯಕ್ಷರಾಗಿ ಗೀತಾ ಅವಿರೋಧ ಆಯ್ಕೆ

Suddi Udaya

ಕನ್ಯಾಡಿ: ಪಾದೆ ನಿವಾಸಿ ಗಂಗಯ್ಯ ಗೌಡ ನಿಧನ

Suddi Udaya

ಉಜಿರೆ ಗ್ರಾ.ಪಂ. ನಲ್ಲಿ ಸಂಭ್ರಮದ ಸ್ವಾತಂತ್ರ್ಯೋತ್ಸವ

Suddi Udaya

ಧರ್ಮಸ್ಥಳದಿಂದ ಆನ್‌ಲೈನ್ ಜಾಗೃತಿ ಕಾರ್ಯಕ್ರಮ; ಕುಂಭಶ್ರೀ ಶಾಲೆಯಲ್ಲಿ ವಿದ್ಯಾರ್ಥಿಗಳಿಂದ ವೀಕ್ಷಣೆ

Suddi Udaya

ನ.15: ಉಜಿರೆಯ ಶ್ರೀ ಧ.ಮ. ಕಾಲೇಜಿನ ಇಂದ್ರಪ್ರಸ್ಥ ಸಭಾಂಗಣದಲ್ಲಿ ಹಳೇ ನಾಣ್ಯಗಳು ಹಾಗೂ ಪುರಾತನ ವಸ್ತುಗಳ ಪ್ರದರ್ಶನ

Suddi Udaya

ಬಿಜೆಪಿಯಿಂದ ಮಾಜಿ ಸಚಿವ ಕೆ ಎಸ್ ಈಶ್ವರಪ್ಪ 6 ವರ್ಷಗಳ ಕಾಲ ಉಚ್ಚಾಟನೆ

Suddi Udaya
error: Content is protected !!