September 6, 2026
ವರದಿಸಂಘ-ಸಂಸ್ಥೆಗಳು

ಎಸ್.ವೈ.ಎಸ್. ಮಡಂತ್ಯಾರ್ ಸರ್ಕಲ್ ವತಿಯಿಂದ ಸ್ವಚ್ಛತಾ ಅಭಿಯಾನ

ಬೆಳ್ತಂಗಡಿ: ಎಸ್ ವೈ ಎಸ್ ರಾಜ್ಯ ಸಮಿತಿಯ ನಿರ್ದೇಶನದಂತೆ ಮಡಂತ್ಯಾರ್ ಎಸ್. ವೈ. ಎಸ್. ಸರ್ಕಲ್ ವತಿಯಿಂದ ಸ್ವಚ್ಛತಾ ಅಭಿಯಾನ ಹಮ್ಮಿಕೊಳ್ಳಲಾಯಿತು. ಆ ಪ್ರಯುಕ್ತ ಸ್ಥಳೀಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಹಾಗೂ ಮಾಲಾಡಿ ಅಂಗನವಾಡಿ ಕೇಂದ್ರದ ಪರಿಸರವನ್ನು ಸ್ವಚ್ಛ ಗೊಳಿಸಲಾಯಿತು.

ಎಸ್‌ವೈಎಸ್ ಝೋನ್ ನಾಯಕ ಅಯ್ಯೂಬ್ ಮಹಳರಿ ನಾಯಕತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ ಶಾಲೆಯ ಶಿಕ್ಷಕ ಪ್ರಶಾಂತ್ ಸ್ವಾಗತಿಸಿದರು. ಎಸ್ಸೆಸ್ಸೆಫ್ ರಾಜ್ಯ ಕಾರ್ಯದರ್ಶಿ ರಶೀದ್ ಮಡಂತ್ಯಾರ್ ಸಂಘಟನೆಯ ಧ್ಯೇಯೋದ್ದೇಶ ತಿಳಿಸಿದರು.ಸರ್ಕಲ್ ಅಧ್ಯಕ್ಷ ನಝೀರ್ ಮದನಿ ಪುಂಜಾಲಕಟ್ಟೆ ಅಧ್ಯಕ್ಷತೆಯಲ್ಲಿ ಸಮಾರೋಪ ನಡೆದು, ಶಾಲಾ ಎಸ್‌ಡಿ‌ಎಂಸಿ ಅಧ್ಯಕ್ಷ ಹಕೀಮ್, ಉಪಾಧ್ಯಕ್ಷೆ ಶೋಭಾ, ಎಸ್ ವೈ ಎಸ್ ಸರ್ಕಲ್ ಉಪಾಧ್ಯಕ್ಷ ಅಬ್ಬಾಸ್ ಪಣಕಾಜೆ, ಕಾರ್ಯದರ್ಶಿ ಇಬ್ರಾಹಿಮ್ ಕೆಜಿಎನ್, ದ‌ಅವಾ ಕಾರ್ಯದರ್ಶಿ ಮುಹಮ್ಮದ್ ಝುಹುರಿ, ಸಾಂತ್ವನ ಕಾರ್ಯದರ್ಶಿ ಮುಸ್ತಾಕ್ ಮಡಂತ್ಯಾರ್, ಸಂಘಟನಾ ಕಾರ್ಯದರ್ಶಿ ಶಂಸುದ್ಧೀನ್ ಪಾಂಡವರಕಲ್ಲು, ಎಸ್ ವೈ ಎಸ್ ಕಾರ್ಯಕರ್ತರಾದ ರಝಾಕ್ ಕಾವಲಕಟ್ಟೆ, ರಝಾಕ್ ಧೂಮಲಿಕೆ, ಮುಸ್ತಫಾ ಎಡ್ತೂರು, ಸಿದ್ದೀಕ್ ಉಸ್ತಾದ್ ಕೈಲಾರ್, ಇಲ್ಯಾಸ್ ಪುಂಜಾಲಕಟ್ಟೆ, ಹೈದರ್ ಪುಂಜಾಲಕಟ್ಟೆ , ಹಸೀಬ್ ಹುಸೈನ್ ಕೊಲ್ಪತಬೈಲ್, ಮುಹಮ್ಮದ್ ರಿಕ್ಷಾ, ಅಬ್ಬಾಸ್ ರಿಕ್ಷಾ, ತ್ವಾಹಿರ್ ಮೂಡಯೂರ್, ಹಮೀದ್ ಮೂಡಯೂರ್ , ಕಾಸಿಮ್ ಪೊಮ್ಮಾಜೆ, ಹಂಝ ಪೊಮ್ಮಾಜೆ , ಶಮೀರ್ ಮಾಲಾಡಿ, ರವೂಫ್ ಮಾಲಾಡಿ , ಶಾಹುಲ್ ಹಮೀದ್ ಬರ್ನ, ವಾಸಿಹ್ ಲತೀಫಿ ಮೊದಲಾದವರು ಸಕ್ರೀಯವಾಗಿ ಶ್ರಮ ಸೇವೆ ನೀಡಿದರು.ಶಿಕ್ಷಕ ವಿನೋದ್ ವಂದಿಸಿದರು.

Related posts

ಬಂದಾರು :ಕುರಾಯ ಶ್ರೀ ಸದಾಶಿವ ದೇವಸ್ಥಾನ ವಾರ್ಷಿಕ ಜಾತ್ರೋತ್ಸವ: ಗೊನೆ ಮುಹೂರ್ತ, ತೋರಣ ಮುಹೂರ್ತ, ಧ್ವಜಾರೋಹಣ

Suddi Udaya

ಪೆರ್ಲ ಬೈಪಾಡಿ ಸರಕಾರಿ ಪ್ರೌಢಶಾಲೆಯ ಹಿರಿಯ ವಿದ್ಯಾರ್ಥಿ ಸಂಘದ ವತಿಯಿಂದ ಶಾಲೆಗೆ ಕೊಡುಗೆಗಳ ಹಸ್ತಾಂತರ

Suddi Udaya

ತೋಟತ್ತಾಡಿ: ಶ್ರೀ ಗುರು ನಾರಾಯಣಸ್ವಾಮಿ ಸೇವಾ ಸಂಘದ ಯುವ ಬಿಲ್ಲವ ವೇದಿಕೆಯ ನೂತನ ಸಮಿತಿ ರಚನೆ

Suddi Udaya

ಮಂಜುಶ್ರೀ ಭಜನಾ ಮಂಡಳಿ ಕುಂಡದಬೆಟ್ಟು ಇದರ ವತಿಯಿಂದ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ

Suddi Udaya

ಉಜಿರೆ ಶ್ರೀ ಧ.ಮಂ.ಕಾಲೇಜಿನಲ್ಲಿ “MS Excel with Power BI” ಕುರಿತು ಮೂರು ದಿನಗಳ ತರಬೇತಿ ಕಾರ್ಯಕ್ರಮ

Suddi Udaya

ವಕೀಲರ ಸಂಘ ಬೆಳ್ತಂಗಡಿ ಇದರ ನೇತೃತ್ವದಲ್ಲಿ ಕ್ಲಾಸಿಕಲ್ ಟೈಗರ್ಸ್ ಧರ್ಮಸ್ಥಳ ಇವರಿಂದ “ಪಿಲಿಗೊಬ್ಬು” ಕಾರ್ಯಕ್ರಮ

Suddi Udaya
error: Content is protected !!