July 20, 2026
ತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಪಾಲೇದು: ಮಳೆಗೆ ಬಾವಿಯ ತಡೆಗೋಡೆ ಕುಸಿತ

ಬೆಳ್ತಂಗಡಿ: ತಾಲೂಕಿನಲ್ಲಿ ಕಳೆದ ಐದು ದಿನಗಳಿಂದ ಉತ್ತಮ ಮಳೆಯಾಗುತ್ತಿದೆ. ಮಳೆಯ ಪರಿಣಾಮ ಕೆಲವೊಂದು ಅವಘಡಗಳು ಉಂಟಾಗುತ್ತಿವೆ.

ತಣ್ಣೀರುಪಂತ ಗ್ರಾಮದ ಪಾಲೇದು ಎಂಬಲ್ಲಿ ಮಹಮ್ಮದ್ ಇಕ್ಬಾಲ್ ಎಂಬವರ ಕುಡಿಯುವ ನೀರಿನ ಬಾವಿಯ ತಡೆಗೋಡೆ ಕುಸಿದ ಘಟನೆ ಜು. 19 ರಂದು ನಡೆದಿದೆ. ಕುಡಿಯುವ ನೀರಿಗೆ ಆಧಾರವಾಗಿದ್ದ ಈ ಬಾವಿಯೊಳಗೆ ಹಾಕಲಾಗಿದ್ದ ಪಂಪ್ ಗೆ ಹಾನಿಯಾಗಿದೆ. ಬಾವಿಯ ನೀರು ಕೆಸರುಮಯಗೊಂಡಿದೆ.

Related posts

ದೀಪದ ಬೆಳಕಿನಲ್ಲಿ ಅರಳಿದ ಯಕ್ಷಗಾನ ಸೌಂದರ್ಯ

Suddi Udaya

ಅಯೋಧ್ಯೆಯಲ್ಲಿ ಶ್ರೀರಾಮ ಪ್ರಾಣ ಪ್ರತಿಷ್ಠೆ: ಗುರುವಾಯನಕೆರೆ ಎರ್ಡೂರು ಬಳಿ ‘ಶ್ರೀರಾಮನಗರ’ ನಾಮಫಲಕ ಅನಾವರಣ

Suddi Udaya

ಮುಂಡಾಜೆ ಪದವಿ ಪೂರ್ವ ಕಾಲೇಜಿನಲ್ಲಿ ದೀಪ ಪ್ರದಾನ ಕಾರ್ಯಕ್ರಮ

Suddi Udaya

ಉಜಿರೆಯಲ್ಲಿ ಮೆಸ್ಕಾಂ ಜನಸಂಪರ್ಕ ಸಭೆ

Suddi Udaya

ಉದ್ಭವ ಶ್ರೀ ಆದಿಲಿಂಗೇಶ್ವರ ದೇವಸ್ಥಾನ ಮೂಡೈಪಲ್ಕೆ ದೈವ ನಿಂದನೆ ಮಾಡಿ, ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟವರ ಮೇಲೆ ಪ್ರಕರಣ ದಾಖಲಿಸಿ- ರುಕ್ಮಯ್ಯ ಎಂ.

Suddi Udaya

ಬೆಳ್ತಂಗಡಿ ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ಸ್ಕೌಟ್ಸ್ ಮತ್ತು ಗೈಡ್ಸ್ ಚಿಂತನಾ ದಿನಾಚರಣೆ

Suddi Udaya
error: Content is protected !!