24.1 C
ಪುತ್ತೂರು, ಬೆಳ್ತಂಗಡಿ
September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ : ಗ್ರಾಮ ಪಂಚಾಯತ್ ನೌಕರರ ಶ್ರೇಯೋಭಿವೃದ್ಧಿ ಸಂಘದ ತಾಲೂಕು ಸಮಿತಿ ಸಮಾಲೋಚನಾ ಸಭೆ

ಬೆಳ್ತಂಗಡಿ: ಕರ್ನಾಟಕ ರಾಜ್ಯ ಗ್ರಾಮ ಪಂಚಾಯಿತಿ ನೌಕರರ ಶ್ರೇಯೋಭಿವೃದ್ಧಿ ಸಂಘ (ರಿ.) ತಾಲೂಕು ಸಮಿತಿ ಬೆಳ್ತಂಗಡಿ ಇದರ ವತಿಯಿಂದ ನೌಕರರ ವಿವಿಧ ಪ್ರಮುಖ ಬೇಡಿಕೆಗಳು ಹಾಗೂ ಕಾನೂನು ಹೋರಾಟಗಳ ಕುರಿತು ಮಹತ್ವದ ಸಮಾಲೋಚನಾ ಸಭೆಯು ಜು. 19 ರಂದು ತಾಲೂಕು ಪಂಚಾಯತ್ ಸಭಾಭವನದಲ್ಲಿ ಯಶಸ್ವಿಯಾಗಿ ಜರುಗಿತು.

ತಾಲೂಕು ಸಮಿತಿಯ ಅಧ್ಯಕ್ಷ ರುಕೇಶ್ ಅವರ ಅಧ್ಯಕ್ಷತೆಯಲ್ಲಿ ನಡೆದ ಈ ಸಭೆಯಲ್ಲಿ ಗ್ರಾಮ ಪಂಚಾಯತ್ ನೌಕರರ ಹಿತರಕ್ಷಣೆ ಹಾಗೂ ಸೇವಾ ಭದ್ರತೆಗೆ ಸಂಬಂಧಿಸಿದಂತೆ ಹಲವು ವಿಷಯಗಳ ಬಗ್ಗೆ ಚರ್ಚಿಸಲಾಯಿತು.

ಸಭೆಯಲ್ಲಿ ರಾಜ್ಯ ಗ್ರಾಮ ಪಂಚಾಯಿತಿ ನೌಕರರ ಶ್ರೇಯೋಭಿವೃದ್ಧಿ ಸಂಘ ರಾಜ್ಯಾಧ್ಯಕ್ಷ ಡಾ. ದೇವಿಪ್ರಸಾದ್ ಬೊಳ್ಮಾ, ಜಿಲ್ಲಾಧ್ಯಕ್ಷ ಸತೀಶ್ ಎಂ. ನಾರಾವಿ, ಜಿಲ್ಲಾ ಕೋಶಾಧಿಕಾರಿ ನಾರಾಯಣ, ತಾಲೂಕು ಸಮಿತಿ ಕಾರ್ಯದರ್ಶಿ ಮೀನಾಕ್ಷಿ, ತಾಲೂಕು ಲೆಕ್ಕಾಧಿಕಾರಿ ಅಶೋಕ್ , ಲೆಕ್ಕ ಸಹಾಯಕ ಮಂಜು ಉಪಸ್ಥಿತರಿದ್ದರು.

Related posts

ಕಕ್ಕಿಂಜೆ ಮನ್ನಡ್ಕಪಾದೆ ಗುಡ್ಡಕ್ಕೆ ಬೆಂಕಿ

Suddi Udaya

ಎಸ್.ಎಸ್.ಎಲ್.ಸಿ ಮರುಮೌಲ್ಯಮಾಪನ: ವಾಣಿ ಆಂ.ಮಾ. ಪ್ರೌಢ ಶಾಲೆಯ ವಿದ್ಯಾರ್ಥಿ ಕು. ಮಾನ್ಯ 620 ಅಂಕದೊಂದಿಗೆ ರಾಜ್ಯಮಟ್ಟದಲ್ಲಿ 6ನೇ ರ‍್ಯಾಂಕ್

Suddi Udaya

ಬೆಳ್ತಂಗಡಿ ಮಾಜಿ ಶಾಸಕ ಕೆ.ವಸಂತ ಬಂಗೇರರ 2ನೇ ವರ್ಷದ ಪುಣ್ಯಸ್ಮರಣೆ ;ಶ್ರೀ ಗುರುದೇವ ಸಹಕಾರಿ ಸಂಘ ಮತ್ತು ಶ್ರೀ ಗು.ನಾ.ಸ್ವಾ.ಸೇ ಸಂಘದಿಂದ ಸಿಯೋನ್ ಆಶ್ರಮದಲ್ಲಿ ಆಚರಣೆವಸಂತ ಬಂಗೇರರು ಸಮಾಜದ ಎಲ್ಲಾ ವರ್ಗದ ಜನರೊಂದಿಗೆ ಆತ್ಮೀಯ ಬಾಂಧವ್ಯ ಹೊಂದಿದ್ದರು: ಭಗೀರಥ ಜಿ

Suddi Udaya

ಬೆಳ್ತಂಗಡಿ ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕೊಕೆಡಾಮ – ಜಪಾನಿನ ವಿಶಿಷ್ಟ ಸಸ್ಯ ನೆಡುವ ಕಲೆ

Suddi Udaya

ಕಕ್ಕಿಂಜೆಯ ಮನೆಯ ಶೆಡ್ ನಲ್ಲಿ ನಿಲ್ಲಿಸಿದ್ದ ಇನೋವಾ ಕಾರು ಕಳ್ಳತನ ಪ್ರಕರಣ: ನಾಲ್ವರನ್ನು ಬಂಧಿಸಿದ ಧಮ೯ಸ್ಥಳ ಪೊಲೀಸರು

Suddi Udaya

ಬಾರ್ಯ ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷರಾಗಿ ರಾಜೇಶ್ ರೈ ಆಯ್ಕೆ

Suddi Udaya
error: Content is protected !!