ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಬಿ. ಸಿ. ರೋಡ್ ಸರ್ಕಾರಿ ಬಸ್ ನಿಲ್ದಾಣದಲ್ಲಿ ಅಮಾನುಷವಾಗಿ ಹತ್ಯೆಯಾದ ಕಕ್ಯಪದವು ನಿವಾಸಿ ಲಾವಣ್ಯಳ ಮನೆಗೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವಾನ ತಿಳಿಸಿ ಧೈರ್ಯ ತುಂಬಿದರು.
ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಬಿ. ಸಿ. ರೋಡ್ ಸರ್ಕಾರಿ ಬಸ್ ನಿಲ್ದಾಣದಲ್ಲಿ ಅಮಾನುಷವಾಗಿ ಹತ್ಯೆಯಾದ ಕಕ್ಯಪದವು ನಿವಾಸಿ ಲಾವಣ್ಯಳ ಮನೆಗೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವಾನ ತಿಳಿಸಿ ಧೈರ್ಯ ತುಂಬಿದರು.
