September 6, 2026
ತಾಲೂಕು ಸುದ್ದಿವರದಿ

ಅಳದಂಗಡಿ ಶ್ರೀ ಸೋಮನಾಥೇಶ್ವರಿ ಮಕ್ಕಳ ಭಜನಾ ಸಮಿತಿ ವತಿಯಿಂದ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಗೌರವ

ಅಳದಂಗಡಿ ಶ್ರೀ ಸೋಮನಾಥೇಶ್ವರಿ ಮಕ್ಕಳ ಭಜನಾ ಸಮಿತಿ ವತಿಯಿಂದ ಏಳರಿಂದ ಹತ್ತನೇ ತರಗತಿವರೆಗೆ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳನ್ನು ಶ್ರೀ ಸೋಮನಾಥೇಶ್ವರಿ ಭಜನಾ ಮಂಡಳಿಯಲ್ಲಿ ಗೌರವಿಸಲಾಯಿತು.

ಮಕ್ಕಳ ಭಜನಾ ಸಮಿತಿಯ ಅಧ್ಯಕ್ಷ ರಘು ದೇವಾಡಿಗರು ಮಾತನಾಡಿ ಮಕ್ಕಳಿಗೆ ಸಂಸ್ಕಾರ ಸಂಸ್ಕೃತಿ ಬಗ್ಗೆ ತಿಳಿಸಿದರು. ಭಜನೆಗೂ ಬಂದು ಹೆಚ್ಚು ಅಂಕಗಳನ್ನು ಪಡೆದು ಭಜನಾ ಸಮಿತಿಗೆ ಗೌರವ ತಂದಿದ್ದೀರಿ ಎಂದು ಮಕ್ಕಳನ್ನು ಅಭಿನಂದಿಸಿದರು. ಇನ್ನು ಮುಂದೆ ನಡೆಯುವ ಭಜನೆಗೂ ನಿಮ್ಮ ಸಹಕಾರ ಅತ್ಯಗತ್ಯ ಎಂದು ತಿಳಿಸಿದರು.

ಮಕ್ಕಳ ಭಜನಾ ಸಮಿತಿ ಕಾರ್ಯದರ್ಶಿ ಹರೀಶ್ ಸಾಲ್ಯಾನ್, ಪದಾಧಿಕಾರಿಗಳಾದ ಇಂದುಧರ್, ಜಯ ಪೂಜಾರಿ, ಶ್ರೀಮತಿ ಅರುಣ ಕುಲಾಲ್ ಉಪಸ್ಥಿತರಿದ್ದರು. ಮಂಜುನಾಥ ಆಚಾರ್ಯ ಅಳದಂಗಡಿ ನಿರೂಪಿಸಿದರು.

Related posts

ಸುಲ್ಕೇರಿ ಗ್ರಾಮದ ನಾಲ್ಕು ಬಡ ಕುಟುಂಬಗಳಿಗೆ ಹಕ್ಕುಪತ್ರ ವಿತರಣೆ

Suddi Udaya

ವಾಣಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಿಕ್ಷಕ-ರಕ್ಷಕ ಸಂಘದ ವಾರ್ಷಿಕ ಮಹಾಸಭೆ

Suddi Udaya

ಕಾಶಿಪಟ್ಣ ಕೇಳದಪೇಟೆ ಮಸೀದಿಗೆ ಖಾಝಿಯಾಗಿ ತ್ವಾಖಾ ಉಸ್ತಾದ್ ಅಧಿಕಾರ ಸ್ವೀಕಾರ

Suddi Udaya

ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿ ಖಂಡಿಸಿ ಉಜಿರೆ ಗ್ರಾ.ಪಂ. ನಲ್ಲಿ ಪ್ರತಿಭಟನೆ

Suddi Udaya

ಅಪಾಯದಂಚಿನಲ್ಲಿರುವ ತೋಟತ್ತಾಡಿಯ ಸೇತುವೆ: ದುರಸ್ತಿಗೊಳಿಸುವಂತೆ ಗ್ರಾಮಸ್ಥರ ಆಗ್ರಹ

Suddi Udaya

ಶಿರ್ಲಾಲು: ಗೆಜ್ಜೆಗಿರಿ ಯಾತ್ರಿ ನಿವಾಸ ಶಿಲಾನ್ಯಾಸದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!