July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಇಂದಬೆಟ್ಟು : ಕಜೆಯಲ್ಲಿ ನಿಧಿಗಾಗಿ ಶೋಧ ಕಾರ್ಯ

ಇಂದಬೆಟ್ಟು: ಬೆಳ್ತಂಗಡಿ ತಾಲೂಕು ಇಂದಬೆಟ್ಟು ಗ್ರಾಮದ ಕಜೆ ಎಂಬಲ್ಲಿ ನಿಧಿಗಾಗಿ ಶೋಧ ನಡೆಸಿದ ಘಟನೆ ಬೆಳಕಿಗೆ ಬಂದಿದೆ.

(ಜು.19)ನಿನ್ನೆ ರಾತ್ರಿ ಕಜೆ ಹೊನ್ನಪ್ಪ ಗೌಡ ಅವರ ಜಾಗದಲ್ಲಿ ನಿಧಿಗಾಗಿ ಶೋಧ ಕಾರ್ಯ ನಡೆಸಿರುವುದು ಕಂಡು ಬಂದಿದೆ. ಗುಡ್ಡದಲ್ಲಿ ನಿಧಿಗಾಗಿ ಶೋಧ ನಡೆಸಿರುವ ಕುರುಹು ಪತ್ತೆಯಾಗಿದೆ.

ಅವರ ಮಗ ಸುದರ್ಶನ ಗೌಡ ಪೊಲೀಸರಿಗೆ ಮಾಹಿತಿ ನೀಡಿ ಪೊಲೀಸರು ಸ್ಥಳ ಪರಿಶೀಲನೆ ನಡೆಸುತ್ತಿದ್ದಾರೆ.

Related posts

ಕುವೆಟ್ಟು: ಅಪಘಾತವಾಗಿದ್ದ ವಿಠಲ ಶೆಟ್ಟಿರವರು ಚಿಕಿತ್ಸೆ ಫಲಕಾರಿಯಾಗದೆ ಸಾವು

Suddi Udaya

ಉಜಿರೆ ನ್ಯಾಚುರೋಪತಿ ಕಾಲೇಜಿನಲ್ಲಿ ಸ್ವಾತಂತ್ರ್ಯೋತ್ಸವ ಸಂಭ್ರಮ

Suddi Udaya

ಸೆ.6: ಕೊಕ್ಕಡದಲ್ಲಿ “ಸ್ವಾಮಿ ಪ್ರಸಾದ್ ಪ್ಯಾರಡೈಸ್” ವಸತಿ ಗೃಹ ಶುಭಾರಂಭ

Suddi Udaya

ಅಮೇರಿಕಾದ ಪ್ರತಿಷ್ಠಿತ ಹಾರ್ವರ್ಡ್ ಯೂನಿವರ್ಸಿಟಿ ಯ ಸ್ಟ್ರಾಟೆಜಿಕ್ ಲೀಡರ್ ಶಿಪ್ ಪ್ರೋಗ್ರಾಮ್ ಗೆ ಸುಳ್ಯದ ಪ್ರದೀಪ್ ಜೈನ್ ಬಲ್ನಾಡು ಪೇಟೆ ಆಯ್ಕೆ

Suddi Udaya

ಸುಲ್ಕೇರಿಮೊಗ್ರು: ವಿಶಿಷ್ಟ ಸಾಧಕ ರಘು ಮಾಳಿಗೆ ನಿಧನ

Suddi Udaya

ಅಳದಂಗಡಿ: ಪ್ರಧಾನಿ ನರೇಂದ್ರ ಮೋದಿಯವರಿಂದ ಕಾರ್ಯಕರ್ತರ ಜೊತೆ ಸಂವಾದ

Suddi Udaya
error: Content is protected !!