July 21, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಗೇರುಕಟ್ಟೆ ಶ್ರೀ ಕೃಷ್ಣ ಭಜನಾ ಮಂದಿರಕ್ಕೆ ಪರಿಷತ್ ರಾಜ್ಯಾಧ್ಯಕ್ಷರು ಮತ್ತು ತಾಲೂಕು ಪದಾಧಿಕಾರಿಗಳು ಭೇಟಿ

ಬೆಳ್ತಂಗಡಿ : ಗೇರುಕಟ್ಟೆ ಶ್ರೀ ಕೃಷ್ಣ ಭಜನಾ ಮಂದಿರದಲ್ಲಿ ನಡೆಯುವ ವಾರದ ಭಜನೆಯ ಸಂದರ್ಭದಲ್ಲಿ ಭಜನಾ ಪರಿಷತ್ ರಾಜ್ಯಾಧ್ಯಕ್ಷ ಪಿ ಚಂದ್ರಶೇಖರ್ ಸಾಲ್ಯಾನ್ ಕೊಯ್ಯೂರು ಬೇಟಿ ನೀಡಿದರು.

ಈ ವೇಳೆ ಇಲ್ಲಿನ ಪದಾಧಿಕಾರಿಗಳ ಬೇಡಿಕೆಯಂತೆ ಮೂಲಸೌಕರ್ಯಗಳ ಬಗ್ಗೆ ಪರಿಶೀಲನೆ ನಡೆಸಿ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಸಿಗುವ ಅನುದಾನದ ಬಗ್ಗೆ ಮಾತ್ರವಲ್ಲದೆ ಸರ್ಕಾರದ ಬೇರೆ ಬೇರೆ ಇಲಾಖೆಗಳಿಂದ ಸಿಗುವ ಅನುದಾನಗಳ ಬಗ್ಗೆ ಸಂಪೂರ್ಣ ಮಾಹಿತಿಗಳನ್ನು ನೀಡಿದರು.

ಈ ಸಂದರ್ಭದಲ್ಲಿ ಭಜನಾ ಪರಿಷತ್ತಿನ ದಕ್ಷಿಣ ಕನ್ನಡ ಜಿಲ್ಲಾ ಸಮನ್ವಯಾಧಿಕಾರಿಗಳಾದ ಸಂತೋಷ್ ಪಿ ಅಳಿಯೂರು, ತಾಲೂಕು ಕಾರ್ಯದರ್ಶಿ ಚಂದ್ರಶೇಖರ ಗೌಡ ಇಂದಬೆಟ್ಟು, ವಲಯಾಧ್ಯಕ್ಷರಾದ ಗಣೇಶ್ ಕನ್ನಾಜೆ ಮತ್ತಿತರರು ಉಪಸ್ಥಿತರಿದ್ದರು.
ಭಜನಾ ಮಂಡಳಿಯ ಅಧ್ಯಕ್ಷರು ಸ್ವಾಗತಿಸಿ ವಂದಿಸಿದರು.

Related posts

ಪತ್ರಕರ್ತ ನಿಶಾಂತ್ ಬಿಲ್ಲಂಪದವು ಮೇಲಿನ ಹಲ್ಲೆ ಪ್ರಕರಣ: ಬೆಳ್ತಂಗಡಿ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದಿಂದ ಖಂಡನೆ: ಆರೋಪಿಯ ವಿರುದ್ಧ ಸೂಕ್ತ ತನಿಖೆಗೆ ರಾಜ್ಯಪಾಲರಿಗೆ ಹಾಗೂ ಪೊಲೀಸ್ ಇಲಾಖೆಗೆ ಮನವಿ

Suddi Udaya

ಪಡ್ಡಂದಡ್ಕ ನೂರುಲ್ ಹುಧಾ ಜುಮ್ಮಾ ಮಸೀದಿಯಲ್ಲಿ ಮೂಲಭೂತ ಸೌಕರ್ಯಗಳ ಲೋಕಾರ್ಪಣೆ

Suddi Udaya

ತ್ರೋಬಾಲ್ ಪಂದ್ಯಾಟ: ಸಂತ ತೆರೇಸಾ ಪ.ಪೂ. ಕಾಲೇಜಿನ ಬಾಲಕರ ಹಾಗೂ ಬಾಲಕಿಯರ ತಂಡ ಜಿಲ್ಲಾಮಟ್ಟಕ್ಕೆ ಆಯ್ಕೆ

Suddi Udaya

ಅರಸಿನಮಕ್ಕಿ : ಪರಿಸರ ಜಾಗೃತಿ ಮತ್ತು ಗಿಡನಾಟಿ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ವರ್ತಕರ ಸಂಘದ ಸಭೆ: ಮಾ.10 ರಂದು ಜನಸಂಪರ್ಕ ಕಾರ್ಯಕ್ರಮ ಮಾಡಿಸುವುದಾಗಿ ತೀರ್ಮಾನ

Suddi Udaya

ಪಟ್ರಮೆ ನಿವಾಸಿ ಕೊರಗಪ್ಪ ನಾಯ್ಕ ಡೆಂಗ್ಯೂ ಜ್ವರದಿಂದ ನಿಧನ

Suddi Udaya
error: Content is protected !!