September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಗೇರುಕಟ್ಟೆ ಶ್ರೀ ಕೃಷ್ಣ ಭಜನಾ ಮಂದಿರಕ್ಕೆ ಪರಿಷತ್ ರಾಜ್ಯಾಧ್ಯಕ್ಷರು ಮತ್ತು ತಾಲೂಕು ಪದಾಧಿಕಾರಿಗಳು ಭೇಟಿ

ಬೆಳ್ತಂಗಡಿ : ಗೇರುಕಟ್ಟೆ ಶ್ರೀ ಕೃಷ್ಣ ಭಜನಾ ಮಂದಿರದಲ್ಲಿ ನಡೆಯುವ ವಾರದ ಭಜನೆಯ ಸಂದರ್ಭದಲ್ಲಿ ಭಜನಾ ಪರಿಷತ್ ರಾಜ್ಯಾಧ್ಯಕ್ಷ ಪಿ ಚಂದ್ರಶೇಖರ್ ಸಾಲ್ಯಾನ್ ಕೊಯ್ಯೂರು ಬೇಟಿ ನೀಡಿದರು.

ಈ ವೇಳೆ ಇಲ್ಲಿನ ಪದಾಧಿಕಾರಿಗಳ ಬೇಡಿಕೆಯಂತೆ ಮೂಲಸೌಕರ್ಯಗಳ ಬಗ್ಗೆ ಪರಿಶೀಲನೆ ನಡೆಸಿ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಸಿಗುವ ಅನುದಾನದ ಬಗ್ಗೆ ಮಾತ್ರವಲ್ಲದೆ ಸರ್ಕಾರದ ಬೇರೆ ಬೇರೆ ಇಲಾಖೆಗಳಿಂದ ಸಿಗುವ ಅನುದಾನಗಳ ಬಗ್ಗೆ ಸಂಪೂರ್ಣ ಮಾಹಿತಿಗಳನ್ನು ನೀಡಿದರು.

ಈ ಸಂದರ್ಭದಲ್ಲಿ ಭಜನಾ ಪರಿಷತ್ತಿನ ದಕ್ಷಿಣ ಕನ್ನಡ ಜಿಲ್ಲಾ ಸಮನ್ವಯಾಧಿಕಾರಿಗಳಾದ ಸಂತೋಷ್ ಪಿ ಅಳಿಯೂರು, ತಾಲೂಕು ಕಾರ್ಯದರ್ಶಿ ಚಂದ್ರಶೇಖರ ಗೌಡ ಇಂದಬೆಟ್ಟು, ವಲಯಾಧ್ಯಕ್ಷರಾದ ಗಣೇಶ್ ಕನ್ನಾಜೆ ಮತ್ತಿತರರು ಉಪಸ್ಥಿತರಿದ್ದರು.
ಭಜನಾ ಮಂಡಳಿಯ ಅಧ್ಯಕ್ಷರು ಸ್ವಾಗತಿಸಿ ವಂದಿಸಿದರು.

Related posts

ಪ್ರಧಾನಿ ನರೇಂದ್ರ ಮೋದಿ ಯವರ ವಿರುದ್ದ ಪ್ರಚೋದನಕಾರಿ ಹೇಳಿಕೆ ನೀಡಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ವಿರುದ್ಧ ಬೆಳ್ತಂಗಡಿ ಬಿಜೆಪಿ ಯುವಮೋರ್ಚಾದಿಂದ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ದೂರು

Suddi Udaya

ಬೆಳ್ತಂಗಡಿ ವಕೀಲರ ಸಂಘದಿಂದ ನ್ಯಾಯಾಲಯದ ಕಟ್ಟಡ ಮಂಜೂರುಗೊಳಿಸುವಂತೆ ಬೆಂಗಳೂರಿನಲ್ಲಿ ಸಚಿವರುಗಳ ಭೇಟಿ

Suddi Udaya

ಶ್ರೀ ಧ.ಮಂ ಪ.ಪೂ ಕಾಲೇಜಿನಲ್ಲಿ ” ಭಿತ್ತಿಪತ್ರಿಕೆ ಅನಾವರಣ “

Suddi Udaya

ಉಜಿರೆ: ಗುರಿಪಳ್ಳ ನಿವಾಸಿ ಶ್ರದ್ಧಾ ಶೆಟ್ಟಿ ನಿಧನ

Suddi Udaya

ಕಾಂಗ್ರೇಸ್ ನಾಯಕ ಜಿನ್ನಪ್ಪ ಪೂಜಾರಿ ಕಾಪಿನಡ್ಕ ಬಿಜೆಪಿ ಸೇರ್ಪಡೆ

Suddi Udaya

ಲಾಯಿಲ: ಕರ್ನೋಡಿ ಸ.ಉ.ಹಿ.ಪ್ರಾ. ಶಾಲೆಯ ಹಳೆ ವಿದ್ಯಾರ್ಥಿ ಸಂಘದಿಂದ ಶಿಕ್ಷಕರ ದಿನಾಚರಣೆಯ ಅಂಗವಾಗಿ “ಗುರುವಂದನಾ” ಕಾರ್ಯಕ್ರಮ

Suddi Udaya
error: Content is protected !!