24.1 C
ಪುತ್ತೂರು, ಬೆಳ್ತಂಗಡಿ
September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಶಿಶಿಲ ಗ್ರಾ.ಪಂ. ನಲ್ಲಿ ಭೇಟಿ ಬಚಾವೋ ಭೇಟಿ ಪಡಾವೋ ಅರಿವು ಕಾರ್ಯಕ್ರಮ

ಶಿಶಿಲ ಗ್ರಾಮ ಪಂಚಾಯತ್ ಸಭಾಂಗಣ ದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಬೆಳ್ತಂಗಡಿ ಹಾಗೂ
ಗ್ರಾಮ ಪಂಚಾಯತ್ ಶಿಶಿಲ ಇದರ ಜಂಟಿ ಆಶ್ರಯದಲ್ಲಿ ಭೇಟಿ ಬಚಾವೋ ಭೇಟಿ ಪಡಾವೋ ಎಂಬ ಅರಿವು ಕಾರ್ಯಕ್ರಮ ಜು.20ರಂದು ನಡೆಯಿತು.

ಕಾರ್ಯಕ್ರಮದಲ್ಲಿ ಅಂಗನವಾಡಿ ವಲಯ ಮೇಲ್ವಿಚಾರಕಿ ನಾಗವೇಣಿ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ರಾಘವೇಂದ್ರ ಗೌಡ, ಯಶೋದಾ ಸಾಮಾಜಿಕ ಕಾರ್ಯಕರ್ತೆ ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಮಂಗಳೂರು, ಹಾಗೂ ಎಲ್ಲಾ ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು, ಸಂಜೀವಿನಿ ಒಕ್ಕೂಟದ ಅಧ್ಯಕ್ಷರು, ಹಾಗೂ ಎಮ್.ಬಿ.ಕೆ ಎಲ್.ಸಿ.ಆರ್.ಪಿ, ವಿವಿಧ ಸಖಿಗಳು, ಸ್ತ್ರೀ ಶಕ್ತಿ ಸಂಘದ ಸದಸ್ಯರು, ಗ್ರಾಮ ಪಂಚಾಯತ್ ಸಿಬ್ಬಂದಿ ಉಪಸ್ಥಿತರಿದ್ದರು.

Related posts

ಪೆರಾಡಿ ಸಂಘದಲ್ಲಿ ಪಶು ಆಹಾರ ಸರಬರಾಜು ಅಭಿಯಾನ

Suddi Udaya

ಶ್ರೀ ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆಯ ನೂತನ ಕಟ್ಟಡದ ಶಿಲಾನ್ಯಾಸ

Suddi Udaya

ನಾಲ್ಕೂರು: ಯುವಶಕ್ತಿ ಫ್ರೆಂಡ್ ವತಿಯಿಂದ ಮೊಸರು ಕುಡಿಕೆ ಉತ್ಸವ, ಗಮನ ಸೆಳೆದ ರಂಗಿನ ಹೋಳಿ, ಬಣ್ಣದ ಓಕುಳಿ

Suddi Udaya

ಬೆಳ್ತಂಗಡಿ: ಸಂತ ತೆರೇಸಾ ಪ್ರೌಢಶಾಲೆಯಲ್ಲಿ ತಾಲೂಕು ಮಟ್ಟದ ಹ್ಯಾಂಡ್‌ಬಾಲ್ ಪಂದ್ಯಾಟ

Suddi Udaya

ಮಚ್ಚಿನ : ಕಲ್ಲಗುಡ್ಡೆಯಲ್ಲಿ ಬಡ ಮಹಿಳೆಗೆ ಮನೆ ಹಸ್ತಾಂತರ ಕಾರ್ಯಕ್ರಮ

Suddi Udaya

ಮೊಗ್ರು : ಬುಳೇರಿ ಮೊಗ್ರು ಪ್ರೌಢಶಾಲೆಯಲ್ಲಿ ನೀರಿನ ಸಮಸ್ಯೆ – ಶಾಸಕ ಹರೀಶ್ ಪೂಂಜಾ ರಿಂದ ತಕ್ಷಣ ಸ್ಪಂದನೆ, ಬೋರ್‌ವೆಲ್ ಸೌಲಭ್ಯ

Suddi Udaya
error: Content is protected !!