September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪಟ್ರಮೆ: ಪಟ್ಟೂರು ಸಾರ್ವಜನಿಕ ಶ್ರೀ ಗಣೇಶೋತ್ಸವ ಸೇವಾ ಸಮಿತಿ ಅಧ್ಯಕ್ಷರಾಗಿ ಯೋಗೀಶ್ ಗೌಡ, ಕಾರ್ಯದರ್ಶಿಯಾಗಿ ಜಯಾನಂದ

ಪಟ್ರಮೆ : ಇಲ್ಲಿಯ 42 ನೇ ವರ್ಷದ ಪಟ್ಟೂರು ಸಾರ್ವಜನಿಕ ಶ್ರೀ ಗಣೇಶೋತ್ಸವ ಸೇವಾ ಸಮಿತಿಯ ರಚನೆಯು ಇತ್ತೀಚೆಗೆ ನಡೆಯಿತು.

ಅಧ್ಯಕ್ಷರಾಗಿ ಯೋಗೀಶ್ ಗೌಡ ಬಡೆಕ್ಕರ್, ಕಾರ್ಯದರ್ಶಿಯಾಗಿ ಜಯಾನಂದ ಕೊಡೆಂಚಡ್ಕ, ಉಪಾಧ್ಯಕ್ಷರಾಗಿ ಶೀನಪ್ಪ ಡಿ. ದೇರಾಜೆ, ಜೊತೆಕಾರ್ಯದರ್ಶಿಯಾಗಿ ಅಭಿನಂದನ್ ಕಲೆಂಬಿಕಾಡು , ಕೋಶಾಧಿಕಾರಿಯಾಗಿ ಧರ್ಣಪ್ಪ ಗೌಡ ಆಯ್ಕೆಯಾದರು.

Related posts

ದಿ| ಪ್ರವೀಣ್ ಬೆಳಾಲು ರವರ ಮನೆಗೆ ಕಿರಣ್ ಚಂದ್ರ ಪುಷ್ಪಗಿರಿ ಭೇಟಿ

Suddi Udaya

ವೇಣೂರು ಮಹಾಮಸ್ತಕಾಭಿಷೇಕ ಮಹೋತ್ಸವ- ಕಾರ್ಯಾಲಯ ಉದ್ಘಾಟನೆ, ವೆಬ್‌ಸೈಟ್ ಅನಾವರಣ

Suddi Udaya

ಕಾನರ್ಪ ಕೋಡಿಯಾಲ್ ಬೈಲ್ ನಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ಕಾನರ್ಪ ಪ್ರೀಮಿಯರ್ ಲೀಗ್ – 2024 ಕ್ರಿಕೇಟ್ ಪಂದ್ಯಾಟ

Suddi Udaya

ಬಾರ್ಯ ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya

ನೆರಿಯದ ಯುವತಿ ಮಂಗಳೂರಿನಲ್ಲಿ ಆತ್ಮಹತ್ಯೆ

Suddi Udaya

ಉರುವಾಲು ಒಕ್ಕೂಟದಿಂದ ಕೋರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಸ್ವಚ್ಛತಾ ಕಾರ್ಯಕ್ರಮ

Suddi Udaya
error: Content is protected !!