24.1 C
ಪುತ್ತೂರು, ಬೆಳ್ತಂಗಡಿ
September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಲಯನ್ಸ್ ಕ್ಲಬ್ ಅಧ್ಯಕ್ಷರಾಗಿ ರಘುರಾಮ ಶೆಟ್ಟಿ, ಸಾಧನಾ ಕಾರ್ಯದರ್ಶಿಯಾಗಿ ಅಮಿತಾನಂದ ಹೆಗ್ಡೆ ಆಯ್ಕೆ

ಬೆಳ್ತಂಗಡಿ : ಲಯನ್ಸ್ ಕ್ಲಬ್ ಬೆಳ್ತಂಗಡಿ ಇದರ 2026-27 ನೇ ಸಾಲಿನ ಅಧ್ಯಕ್ಷರಾಗಿ ಲಯನ್ ರಘುರಾಮ ಶೆಟ್ಟಿ, ಸಾಧನಾ ಕಾರ್ಯದರ್ಶಿಯಾಗಿ ಲಯನ್ ಅಮಿತಾನಂದ ಹೆಗ್ಡೆ, ಕೋಶಾಧಿಕಾರಿಯಾಗಿ ಲಯನ್ ನಾಣ್ಯಪ್ಪ ನಾಯ್ಕ ಕೆ ಇವರು ಆಯ್ಕೆಯಾಗಿರುತ್ತಾರೆ.

ನಿಕಟಪೂರ್ವ ಅಧ್ಯಕ್ಷರಾಗಿ ಲಯನ್ ಮುರಳಿ ಬಲಿಪ, ಜತೆ ಕಾರ್ಯದರ್ಶಿಯಾಗಿ ದತ್ತಾತ್ರೇಯ ಗೊಲ್ಲ, ಉಪಾಧ್ಯಕ್ಷರಾಗಿ ಸುರೇಶ್ ಶೆಟ್ಟಿ, ವಿನ್ಸೆಂಟ್ ಟಿ. ಡಿ ಸೋಜಾ, ತಂಗಚ್ಚನ್, ಹಾಗೂ ಸೇವಾ ವಿಭಾಗದ ಸಂಯೋಜಕರಾಗಿ ವಸಂತ ಶೆಟ್ಟಿ ಶ್ರದ್ದಾ ವಿವಿಧ ಕಾರ್ಯಕ್ರಮಗಳ ಸಂಯೋಜಕರಾಗಿ ಧರಣೇಂದ್ರ ಕೆ ಜೈನ್, ಸಂಪಾದಕರಾಗಿ ಕೆ ಕೃಷ್ಣ ಆಚಾರ್ಯ, ತರಬೇತಿ ಸಂಯೋಜಕರಾಗಿ ನಿತ್ಯಾನಂದ ನಾವರ, ಲಾಂಗೋಲ ಚಾಲಕರಾಗಿ ರಾಮಕೃಷ್ಣ ಗೌಡ ಎಚ್, ಎಲ್ ಸಿ ಎಫ್ ಸಂಯೋಜಕರಾಗಿ ಗೋಪಾಲಕೃಷ್ಣ ಕಾಂಚೋಡ್, ಪತ್ರಿಕಾ ಪ್ರತಿನಿಧಿಯಾಗಿ ತುಕಾರಾಮ ಬಿ, ಕ್ರೀಡಾ ಸಂಯೋಜಕರಾಗಿ ಅನಂತಕೃಷ್ಣ, ಕೃಷಿ ಸಂಯೋಜಕರಾಗಿ ಪ್ರಭಾಕರ ಗೌಡ ಬೊಲ್ಮ, ಸದಸ್ಯತನ ಅಭಿವೃದ್ಧಿ ಅಧಿಕಾರಿಯಾಗಿ ರವೀಂದ್ರ ಶೆಟ್ಟಿ ಬಳೆಂಜ, ಲಿಯೋ ಮಾರ್ಗದರ್ಶಕರಾಗಿ ಲಯನ್ ರಮೇಶ್ ಫೈಲಾರ್, ವ್ಯವಹಾರ ಮತ್ತು ಸಂವಹನ ಅಧಿಕಾರಿಯಾಗಿ ಅಶ್ರಫ್ ಆಲಿ, ಶಿಕ್ಷಣ ಸಂಯೋಜಕರಾಗಿ ರಾಜೇಂದ್ರ ಅಜ್ರಿ, ಪಿ ಆರ್ ಓ ಲಯನ್ ಭುಜಬಲಿ, ಕಲಾ ಸಂಯೋಜಕರಾಗಿ ಪ್ರವೀಣ ಎಚ್ ಎಸ್, ಪರಿಸರ ಸಂಯೋಜಕರಾಗಿ ಮೋಹನ್, ಸಾಂಸ್ಕೃತಿಕ ಸಂಯೋಜಕರಾಗಿ ದೇವಿ ಪ್ರಸಾದ್ ಬೊಲ್ಮಾ, ರಾಷ್ಟ್ರೀಯ ಹಬ್ಬಗಳ ಸಂಯೋಜಕರಾಗಿ ಗಂಗಾಧರ ರೈ, ಧಾರ್ಮಿಕ ಹಬ್ಬಗಳ ಸಂಯೋಜಕರಾಗಿ ಚಂದ್ರಶೇಖರ ಶೆಟ್ಟಿ, ನಿರ್ದೇಶಕರಾಗಿ ವಿಶ್ವನಾಥ ಆರ್ ನಾಯಕ್ , ಜಯಂತ ಶೆಟ್ಟಿ, ಹೇಮಂತರಾವ್ , ಉಮೇಶ್ ಶೆಟ್ಟಿ , ಲಕ್ಷ್ಮೀನಾರಾಯಣ ಪಿ, ಸುರೇಂದ್ರ ಎಸ್, ದೇವಿಪ್ರಸಾದ್ ಜೈ ಕನ್ನಡಮ್ಮ, ಶಿವಕಾಂತೆ ಗೌಡ, ಎಂ ಜಯರಾಮ ಭಂಡಾರಿ , ಸುಶೀಲ ಎಸ್ ಹೆಗ್ಡೆ, ಪಾಲಾಕ್ಷ ಪಿ ಸುವರ್ಣ, ದೇವದಾಸ್ ಶೆಟ್ಟಿ ಹಿಬರೋಡಿ , ಅಶೋಕ್ ಕುಮಾರ್ ಬಿ ಪಿ, ರಾಜು ಶೆಟ್ಟಿ ಬಿ, ಪ್ರಕಾಶ್ ಶೆಟ್ಟಿ ನೊಚ್ಚ,ಕಿರಣ್ ಕುಮಾರ್ ಶೆಟ್ಟಿ, ಮೇದಿನಿ ಡಿ, ಲಕ್ಷ್ಮಣ ಪೂಜಾರಿ ಆಯ್ಕೆಯಾಗಿರುತ್ತಾರೆ.

ಲಯನ್ಸ್ ಕ್ಲಬ್ ಹಾಗೂ ಲಿಯೋ ಕ್ಲಬ್ ಪದಗ್ರಹಣ ಸಮಾರಂಭವು ಜು.25 ರಂದು ನೂತನ ಲಯನ್ಸ್ ಸೇವಾ ಭವನದಲ್ಲಿ ಸಂಜೆ 6-30 ರಿಂದ ಜರಗಲಿರುವುದು. ಮುಖ್ಯ ಅತಿಥಿಗಳಾಗಿ ಶಶಿಧರ ಶೆಟ್ಟಿ ಬರೋಡ, ಪದಗ್ರಹಣ ಅಧಿಕಾರಿಯಾಗಿ ವೆಂಕಟೇಶ್ ಹೆಬ್ಬಾರ್ ಭಾಗವಹಿಸುವರು.

Related posts

ಬದನಾಜೆ ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲಾ ಅಮೃತ ಮಹೋತ್ಸವ: ಸುಜ್ಞಾನ ಸಭಾಂಗಣ ಲೋಕಾರ್ಪಣೆ

Suddi Udaya

ಜು.6 : ಬೆಳ್ತಂಗಡಿ ರೋಟರಿ ಕ್ಲಬ್ ನ ನೂತನ ಪದಾಧಿಕಾರಿಗಳ ಪದಗ್ರಹಣ

Suddi Udaya

ನಡ ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya

ಮಲ್‌ಜ‌ಅ ರಂಝಾನ್ ಪ್ರಾರ್ಥನಾ ಸಮ್ಮೇಳನ ; ಸಮಾಲೋಚನಾ ಸಭೆ; ರಾಜ್ಯ ಮಟ್ಟದ ಆಧ್ಯಾತ್ಮಿಕ ಕಾರ್ಯಕ್ರಮಕ್ಕೆ ನಿರ್ಧಾರ: ಸ್ವಾಗತ ಸಮಿತಿ ರಚನೆ

Suddi Udaya

ಧರ್ಮಸ್ಥಳ ಪೊಲೀಸ್‌ ಠಾಣೆಯಲ್ಲಿ ಗಿರೀಶ್ ಮಟ್ಟಣ್ಣವ‌ರ್ ವಿರುದ್ಧ ದಾಖಲಾಗಿದ್ದ FIR ರದ್ದುಗೊಳಿಸಿ ಹೈ ಕೋರ್ಟ್ ಆದೇಶ

Suddi Udaya

ಬಳಂಜ ಒಕ್ಕೂಟದ ವತಿಯಿಂದ ಬಳಂಜ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವಠಾರದಲ್ಲಿ ಸ್ವಚ್ಛತಾ ಕಾರ್ಯಕ್ರಮ

Suddi Udaya
error: Content is protected !!