July 22, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಲಯನ್ಸ್ ಕ್ಲಬ್ ಪದಗ್ರಹಣ ಸಮಾರಂಭ: ಡಾ. ಡಿ ವೀರೇಂದ್ರ ಹೆಗ್ಗಡೆಯರಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

ಬೆಳ್ತಂಗಡಿ : ಲಯನ್ಸ್ ಕ್ಲಬ್ ಬೆಳ್ತಂಗಡಿ ಇದರ ಪದಗ್ರಹಣ ಸಮಾರಂಭದ ಆಮಂತ್ರಣ ಪತ್ರಿಕೆಯನ್ನು ಕ್ಲಬ್ ನ ಗೌರವ ಸದಸ್ಯರಾದ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ ವೀರೇಂದ್ರ ಹೆಗ್ಗಡೆಯವರು ಬಿಡುಗಡೆಗೊಳಿಸಿದರು.

ಈ ಸಂದರ್ಭದಲ್ಲಿ ಲಯನ್ಸ್ ಕ್ಲಬ್ ನ ನಿಯೋಜಿತ ಅಧ್ಯಕ್ಷರಾದ ರಘುರಾಮ ಶೆಟ್ಟಿ, ಕಾರ್ಯದರ್ಶಿ ಅಮಿತಾನಂದ ಹೆಗ್ಡೆ, ಕೋಶಾಧಿಕಾರಿ ನಾಣ್ಯಪ್ಪ ನಾಯ್ಕ ಕೆ, ಸದಸ್ಯರುಗಳಾದ ಜಯಂತ ಶೆಟ್ಟಿ , ರಾಜು ಶೆಟ್ಟಿ , ವಸಂತ ಶೆಟ್ಟಿ ಶ್ರದ್ದಾ, ಹೇಮಂತ ರಾವ್, ಧರಣೇಂದ್ರ ಕೆ ಜೈನ್, ಆಶ್ರಫ್ ಅಲಿ, ರಾಮಕೃಷ್ಣ ಗೌಡ, ಕೃಷ್ಣಾಚಾರ್, ತಂಗಚ್ಚನ್, ಪ್ರಭಾಕರ ಗೌಡ ಬೊಲ್ಮಾ, ರವೀಂದ್ರ ಶೆಟ್ಟಿ ಬಳೆಂಜ, ವಿನ್ಸೆಂಟ್ ಟಿ ಡಿಸೋಜ, ಪ್ರಕಾಶ್ ಶೆಟ್ಟಿ ನೊಚ್ಚ, ಭುಜಬಲಿ ಮೊದಲಾದವರು ಉಪಸ್ಥಿತರಿದ್ದರು.

Related posts

ಕೂಟ ಮಹಾ ಜಗತ್ತು ಬೆಳ್ತಂಗಡಿ ಅಂಗಸಂಸ್ಥೆಯ ಮಹಿಳಾ ವೇದಿಕೆಯಿಂದ ಆಟಿಕೂಟ ಆಚರಣೆ

Suddi Udaya

ವಾಲಿಬಾಲ್ ಪಂದ್ಯಾಟ: ಮುಂಡಾಜೆ ವಿವೇಕಾನಂದ ಶಿಕ್ಷಣ ಸಂಸ್ಥೆಯ ಬಾಲಕಿಯರ ತಂಡ ಪ್ರಥಮ ಸ್ಥಾನ

Suddi Udaya

ನಾವೂರುನಲ್ಲಿ ಚುನಾವಣಾ ಬಹಿಷ್ಕಾರದ ಬ್ಯಾನರ್ ಅಳವಡಿಕೆ: ಸ್ಥಳಕ್ಕೆ ಅಧಿಕಾರಿಗಳ ಭೇಟಿ

Suddi Udaya

ಸಿಎ ಪರೀಕ್ಷೆಯಲ್ಲಿ ಬೆಳ್ತಂಗಡಿಯ ಕೇಶವ ಕಾಮತ್ ತೇರ್ಗಡೆ

Suddi Udaya

ಬೆಳ್ತಂಗಡಿ: ಶ್ರೀ ಗುರುದೇವ ಪದವಿ ಪೂರ್ವ ಕಾಲೇಜಿನಲ್ಲಿ ಕಾಮರ್ಸ್ ಕ್ಲಬ್ ನ ವತಿಯಿಂದ ವಾಣಿಜ್ಯ ಫೆಸ್ಟ್

Suddi Udaya

ಕಣಿಯೂರು ಗ್ರಾ.ಪಂ. ನಲ್ಲಿ ಗಾಂಧಿ ಜಯಂತಿ ಆಚರಣೆ

Suddi Udaya
error: Content is protected !!