September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ: ವಿಶೇಷ ವಿಕಲಚೇತನರ ಗುರುತಿನ ಚೀಟಿ ನವೀಕರಣ ಮತ್ತು ಹೊಸ ಗುರುತಿಸುವಿಕೆಯ ಶಿಬಿರ

ಬೆಳ್ತಂಗಡಿ: ತಾಲೂಕು ಆಸ್ಪತ್ರೆ ಬೆಳ್ತಂಗಡಿ ಇಲ್ಲಿ ತಾಲೂಕಿನ ವಿಕಲಚೇತನ ಗುರುತಿನ ಚೀಟಿಯ ನವೀಕರಣ ಹಾಗೂ ಹೊಸ ವಿಕಲಚೇತನರ ಗುರುತಿಸುವಿಕೆಯ ಶಿಬಿರವನ್ನು ಜು.21 ರಂದು ನಡೆಸಲಾಯಿತು.

ವಿಕಲಚೇತನ ಮೇಲ್ವಿಚಾರಕರು (MRW ) ಜೋನ್ ಬ್ಯಾಪಿಸ್ಟ್ ರವರ ಮುಂದಾಳತ್ವದಲ್ಲಿ ನಡೆಯಿತು. ಶಿಬಿರವನ್ನು ಗ್ರಾಮ ಪಂಚಾಯತ್ ನ ಗ್ರಾಮೀಣ ಪೂರ್ವಸತಿ ಕಾರ್ಯಕರ್ತರು ಸಹಕಾರ ನೀಡುವುದರೊಂದಿಗೆ, ತಾಲೂಕಿನ ಅನೇಕ ವಿಕಲಚೇತನರಿಗೆ ಜಿಲ್ಲಾ ವೈದ್ಯಕೀಯ ಮಂಡಳಿಯ ವೈಧ್ಯರು ಹಾಗೂ ಸಿಬ್ಬಂದಿ ವರ್ಗ ಇದ್ದುಕೊಂಡು ವಿಕಲಚೇತನರಿಗೆ ಗುರುತಿನ ಚೀಟಿ ನೀಡಿ ಸರ್ಕಾರ ಸೌಲಭ್ಯ ವನ್ನು ಪಡೆದುಕೊಳ್ಳಲು ಸಹಕರಿಸಿದರು.

Related posts

ಕಾಯರ್ತಡ್ಕ ಸಾರ್ವಜನಿಕ ಕುಡಿಯುವ ನೀರಿನ ಟ್ಯಾಂಕಿನಲ್ಲಿ ಅಪರಿಚಿತ ಶವ ಪತ್ತೆ: ನಾಲ್ಕು ದಿನಗಳ ಹಿಂದೆ ಸಾವನ್ನಪ್ಪಿರಬಹುದೆಂಬ ಶಂಕೆ

Suddi Udaya

ಉಜಿರೆ ಬದ್ರಿಯಾ ಜುಮ್ಮಾ ಮಸ್ಜಿದ್ ನಲ್ಲಿ ಸ್ವಾತಂತ್ರ್ಯೋತ್ಸವ ದಿನಾಚರಣೆ

Suddi Udaya

ಎಕ್ಸೆಲ್ ಬೆಳಕು ಯೋಜನೆಯಡಿ ಉಚಿತ ಶಿಕ್ಷಣಕ್ಕೆ ಅರ್ಜಿ ಆಹ್ವಾನ

Suddi Udaya

ಅ.13-19: ಕನ್ಯಾಡಿ | ಸ.ಉ.ಹಿ.ಪ್ರಾ. ಶಾಲೆಯಲ್ಲಿ ವಾಣಿ ಪ.ಪೂ. ಕಾಲೇಜು ರಾಷ್ಟ್ರೀಯ ಸೇವಾ ಯೋಜನೆ ವಾರ್ಷಿಕ ವಿಶೇಷ ಶಿಬಿರ

Suddi Udaya

ಸುಲ್ಕೇರಿ ಮಹಾಮಾಯಿ ದೇವಸ್ಥಾನಕ್ಕೆ ಬ್ರಹ್ಮಗಿರಿ ಬ್ರಹ್ಮಶ್ರೀ ಗುರುನಾರಾಯಣ ಸೇವಾ ಸಂಘದಿಂದ ಚೆಂಡೆ, ದೀಪಾ, ಮತ್ತು ಕಹಳೆ ಸಮರ್ಪಣೆ

Suddi Udaya

ಮುಂಡೂರು ಸಾರ್ವಜನಿಕ ಶ್ರೀ ಗಣೇಶೋತ್ಸವ : ಧಾರ್ಮಿಕ ಸಭೆ ಮತ್ತು ಭಜನಾ ಕಾರ್ಯಕ್ರಮ

Suddi Udaya
error: Content is protected !!