22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸಂದೀಪ್ ಸುಂದರ್ ನೀರಲ್ಕೆರವರಿಂದ ಬಡಗಕಾರಂದೂರು ಶಾಲೆಗೆ ಕಂಪ್ಯೂಟರ್ ಟೇಬಲ್ ಗಳ ಕೊಡುಗೆ

ಅಳದಂಗಡಿ: ಬಡಗಕಾರಂದೂರು ಶಾಲಾ ಹಿರಿಯ ವಿದ್ಯಾರ್ಥಿಯೂ, ಮಾಜಿ ಎಸ್ ಡಿ ಎಂ ಸಿ ಸದಸ್ಯರು, ಟೀಂ ಅಭಯಹಸ್ತ ಚಾರಿಟೇಬಲ್ ಸ್ಪೋರ್ಟ್ಸ್& ಕಲ್ಚರಲ್ ಕ್ಲಬ್ ಬೆಳ್ತಂಗಡಿ ಇದರ ಪ್ರಧಾನ ಸಂಚಾಲಕರಾದ ಸಂದೀಪ್ ಸುಂದರ್ ನೀರಲ್ಕೆ ಇವರು ಶಾಲೆಗೆ ಎರಡು ಕಂಪ್ಯೂಟರ್ ಟೇಬಲ್ ಗಳನ್ನು ಕೊಡುಗೆಯಾಗಿ ನೀಡಿದರು.

ಅವರ ಪತ್ನಿ ಶ್ರೀಮತಿ ಚೇತನ ಸಂದೀಪ್ ಹಾಗೂ ಪುತ್ರಿ ಕು. ಶ್ರೀಮಾನ್ಯ ಅವರು ಟೇಬಲ್ ಗಳನ್ನು ಮುಖ್ಯ ಶಿಕ್ಷಕರು ಹಾಗೂ ಎಸ್ ಡಿ ಎಂ ಸಿ ಅಧ್ಯಕ್ಷರಿಗೆ ಹಸ್ತಾಂತರಿಸಿದರು. ಈ ಸಂದರ್ಭ ಶಾಲಾಭಿವೖದ್ಧಿ ಸಮಿತಿಯ ಅಧ್ಯಕ್ಷ ಶಶಿಕಾಂತ ನಾಯಕ್, ಸದಸ್ಯ ಆನಂದ ಪೂಜಾರಿ, ಹಿರಿಯ ವಿದ್ಯಾರ್ಥಿ ಉಮೇಶ್ ಸುವರ್ಣ ಹಾಗೂ ಚಂದ್ರಶೇಖರ್ ಮುಖ್ಯ ಶಿಕ್ಷಕಿ ಶ್ರೀಮತಿ ಸುಜಾತ, ಶಿಕ್ಷಕಿ ಶ್ರೀಮತಿ ಮಂಗಳಾ ಕೆ, ದೈಹಿಕ ಶಿಕ್ಷಣ ಶಿಕ್ಷಕ ಸುನಿಲ್ ಬಾಪಟ್ ಉಪಸ್ಥಿತರಿದ್ದರು.


Related posts

ಸುರ್ಯ ಶ್ರೀ ಸದಾಶಿವರುದ್ರ ದೇವಸ್ಥಾನದಲ್ಲಿ ಪ್ರತಿಷ್ಠಾ ವಾರ್ಷಿಕೋತ್ಸವ

Suddi Udaya

ಡಿ.13: ಪಿಲಿಚಾಮುಂಡಿಕಲ್ಲುನಲ್ಲಿ ದೊಂಪದಬಲಿ ಉತ್ಸವ:ಪಾಡ್ಯಾರು ಬೀಡುನಲ್ಲಿ ಪೂರ್ವಭಾವಿ ಸಭೆ- ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಗುರುವಾಯನಕರೆ: ಕಾವ್ಯಶ್ರೀ ಆಜೇರು ಹಾಡಿರುವ “ಮಲೆನಾಡ ಮಡಿಲಿನಲ್ಲಿ” ಜಿನಭಕ್ತಿಗೀತೆ ಲೋಕಾರ್ಪಣೆ

Suddi Udaya

ಗುರುವಾಯನಕೆರೆ ಎಕ್ಸೆಲ್ ಕಾಲೇಜಿನಲ್ಲಿ “ಸ್ವಾಗತಂ” ವಿಶೇಷ ಕಾರ್ಯಕ್ರಮ

Suddi Udaya

ರಾಜ್ಯ ಮಟ್ಟದ ವಿಜ್ಞಾನ ರಸಪ್ರಶ್ನೆ ಸ್ಪರ್ಧೆ: ಎಸ್.ಡಿ.ಎಂ. ವಿದ್ಯಾರ್ಥಿಗೆ ಪ್ರಶಂಸಾ ಪ್ರಮಾಣಪತ್ರ

Suddi Udaya

ಧರ್ಮಸ್ಥಳ: ಹಲ್ಲೆ, ಜೀವ ಬೆದರಿಕೆ ಆರೋಪ, ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya
error: Content is protected !!