September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸಂದೀಪ್ ಸುಂದರ್ ನೀರಲ್ಕೆರವರಿಂದ ಬಡಗಕಾರಂದೂರು ಶಾಲೆಗೆ ಕಂಪ್ಯೂಟರ್ ಟೇಬಲ್ ಗಳ ಕೊಡುಗೆ

ಅಳದಂಗಡಿ: ಬಡಗಕಾರಂದೂರು ಶಾಲಾ ಹಿರಿಯ ವಿದ್ಯಾರ್ಥಿಯೂ, ಮಾಜಿ ಎಸ್ ಡಿ ಎಂ ಸಿ ಸದಸ್ಯರು, ಟೀಂ ಅಭಯಹಸ್ತ ಚಾರಿಟೇಬಲ್ ಸ್ಪೋರ್ಟ್ಸ್& ಕಲ್ಚರಲ್ ಕ್ಲಬ್ ಬೆಳ್ತಂಗಡಿ ಇದರ ಪ್ರಧಾನ ಸಂಚಾಲಕರಾದ ಸಂದೀಪ್ ಸುಂದರ್ ನೀರಲ್ಕೆ ಇವರು ಶಾಲೆಗೆ ಎರಡು ಕಂಪ್ಯೂಟರ್ ಟೇಬಲ್ ಗಳನ್ನು ಕೊಡುಗೆಯಾಗಿ ನೀಡಿದರು.

ಅವರ ಪತ್ನಿ ಶ್ರೀಮತಿ ಚೇತನ ಸಂದೀಪ್ ಹಾಗೂ ಪುತ್ರಿ ಕು. ಶ್ರೀಮಾನ್ಯ ಅವರು ಟೇಬಲ್ ಗಳನ್ನು ಮುಖ್ಯ ಶಿಕ್ಷಕರು ಹಾಗೂ ಎಸ್ ಡಿ ಎಂ ಸಿ ಅಧ್ಯಕ್ಷರಿಗೆ ಹಸ್ತಾಂತರಿಸಿದರು. ಈ ಸಂದರ್ಭ ಶಾಲಾಭಿವೖದ್ಧಿ ಸಮಿತಿಯ ಅಧ್ಯಕ್ಷ ಶಶಿಕಾಂತ ನಾಯಕ್, ಸದಸ್ಯ ಆನಂದ ಪೂಜಾರಿ, ಹಿರಿಯ ವಿದ್ಯಾರ್ಥಿ ಉಮೇಶ್ ಸುವರ್ಣ ಹಾಗೂ ಚಂದ್ರಶೇಖರ್ ಮುಖ್ಯ ಶಿಕ್ಷಕಿ ಶ್ರೀಮತಿ ಸುಜಾತ, ಶಿಕ್ಷಕಿ ಶ್ರೀಮತಿ ಮಂಗಳಾ ಕೆ, ದೈಹಿಕ ಶಿಕ್ಷಣ ಶಿಕ್ಷಕ ಸುನಿಲ್ ಬಾಪಟ್ ಉಪಸ್ಥಿತರಿದ್ದರು.


Related posts

ಅಳದಂಗಡಿ ಶ್ರೀ ಸೋಮನಾಥೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿದ ಸಂಸದ ಕ್ಯಾ.ಬ್ರಿಜೇಶ್ ಚೌಟ

Suddi Udaya

ಶ್ರೀ ಕ್ಷೇತ್ರ ಪಾರೆಂಕಿ ಶ್ರೀ ಮಹಿಷಮರ್ದಿನೀ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ನೂತನ ಅಧ್ಯಕ್ಷರಾಗಿ ಮಾಲಾಡಿ ಗ್ರಾ. ಪಂ. ಅಧ್ಯಕ್ಷ, ಯುವ ನಾಯಕ ಪುನೀತ್ ಕುಮಾರ್ ಅವಿರೋಧ ಆಯ್ಕೆ

Suddi Udaya

ಆಪರೇಷನ್ ಸಿಂದೂರ: ಪರಪ್ಪು ಮಸೀದಿಯಲ್ಲಿ ವಿಶೇಷ ಪ್ರಾರ್ಥನೆ

Suddi Udaya

ಕಲ್ಮಂಜ: ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ಕಳ್ಳತನ

Suddi Udaya

ಅಲ್ಯೂಮಿನಿಯಂ ಏಣಿ ವಿದ್ಯುತ್ ತಂತಿಗೆ ತಾಗಿ ವಿದ್ಯುತ್ ಶಾಕ್: ತೋಟದಲ್ಲಿ ಸೊಪ್ಪು ಕಡಿಯಲು ಹೋಗಿದ್ದ ಬಾಲಕೃಷ್ಣ ಶೆಟ್ಟಿ ಮೃತ್ಯು

Suddi Udaya

ಸ್ಟಾರ್ ಲೈನ್ ಶಾಲೆಯಲ್ಲಿ ಸಂಭ್ರಮದ ಫಿಟ್ ಫೆಸ್ಟ್ : ವಾರ್ಷಿಕ ಕ್ರೀಡಾಕೂಟ :

Suddi Udaya
error: Content is protected !!