July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸಂದೀಪ್ ಸುಂದರ್ ನೀರಲ್ಕೆರವರಿಂದ ಬಡಗಕಾರಂದೂರು ಶಾಲೆಗೆ ಕಂಪ್ಯೂಟರ್ ಟೇಬಲ್ ಗಳ ಕೊಡುಗೆ

ಅಳದಂಗಡಿ: ಬಡಗಕಾರಂದೂರು ಶಾಲಾ ಹಿರಿಯ ವಿದ್ಯಾರ್ಥಿಯೂ, ಮಾಜಿ ಎಸ್ ಡಿ ಎಂ ಸಿ ಸದಸ್ಯರು, ಟೀಂ ಅಭಯಹಸ್ತ ಚಾರಿಟೇಬಲ್ ಸ್ಪೋರ್ಟ್ಸ್& ಕಲ್ಚರಲ್ ಕ್ಲಬ್ ಬೆಳ್ತಂಗಡಿ ಇದರ ಪ್ರಧಾನ ಸಂಚಾಲಕರಾದ ಸಂದೀಪ್ ಸುಂದರ್ ನೀರಲ್ಕೆ ಇವರು ಶಾಲೆಗೆ ಎರಡು ಕಂಪ್ಯೂಟರ್ ಟೇಬಲ್ ಗಳನ್ನು ಕೊಡುಗೆಯಾಗಿ ನೀಡಿದರು.

ಅವರ ಪತ್ನಿ ಶ್ರೀಮತಿ ಚೇತನ ಸಂದೀಪ್ ಹಾಗೂ ಪುತ್ರಿ ಕು. ಶ್ರೀಮಾನ್ಯ ಅವರು ಟೇಬಲ್ ಗಳನ್ನು ಮುಖ್ಯ ಶಿಕ್ಷಕರು ಹಾಗೂ ಎಸ್ ಡಿ ಎಂ ಸಿ ಅಧ್ಯಕ್ಷರಿಗೆ ಹಸ್ತಾಂತರಿಸಿದರು. ಈ ಸಂದರ್ಭ ಶಾಲಾಭಿವೖದ್ಧಿ ಸಮಿತಿಯ ಅಧ್ಯಕ್ಷ ಶಶಿಕಾಂತ ನಾಯಕ್, ಸದಸ್ಯ ಆನಂದ ಪೂಜಾರಿ, ಹಿರಿಯ ವಿದ್ಯಾರ್ಥಿ ಉಮೇಶ್ ಸುವರ್ಣ ಹಾಗೂ ಚಂದ್ರಶೇಖರ್ ಮುಖ್ಯ ಶಿಕ್ಷಕಿ ಶ್ರೀಮತಿ ಸುಜಾತ, ಶಿಕ್ಷಕಿ ಶ್ರೀಮತಿ ಮಂಗಳಾ ಕೆ, ದೈಹಿಕ ಶಿಕ್ಷಣ ಶಿಕ್ಷಕ ಸುನಿಲ್ ಬಾಪಟ್ ಉಪಸ್ಥಿತರಿದ್ದರು.


Related posts

ಧರ್ಮಸ್ಥಳ ಶ್ರೀ ಮಂ.ಸ್ವಾ.ಅ.ಹಿ.ಪ್ರಾ. ಶಾಲೆಯಲ್ಲಿ ಯೋಗ ದಿನಾಚರಣೆ

Suddi Udaya

ಉಜಿರೆ ಶ್ರೀ ಜನಾರ್ದನ ದೇವಸ್ಥಾನದಲ್ಲಿ ಆಟಿ ಅಮಾವಾಸ್ಯೆ ತೀರ್ಥಸ್ನಾನ 

Suddi Udaya

ಉರುವಾಲು ಹಲೇಜಿ ತನ್ನೋಜಿ ಶ್ರೀ ಮಹಾಲಿಂಗೇಶ್ವರ ದೇವರ ಪ್ರತಿಷ್ಠಾ ವಾರ್ಷಿಕೋತ್ಸವ

Suddi Udaya

ಬೆದ್ರಬೆಟ್ಟು: ಜಲ್ಸತುಲ್ ಜಮೀಲ್ ಮಿಲಾದ್ 2024 ಪ್ರತಿಭಾ ಕಾರ್ಯಕ್ರಮ

Suddi Udaya

ಉಜಿರೆ: ಕಿರಣ್ ಆಗ್ರೋಟೆಕ್, ಸ್ಥಳಾಂತರಿತ ನೂತನ ಮಳಿಗೆ ಹಾಗೂ ಸೇವಾ ಕೇಂದ್ರ ಉದ್ಘಾಟನೆ

Suddi Udaya

ನಾರಾವಿ: ಮಂಜುನಗರದಲ್ಲಿ ಗೋವುವಿಗೆ ಅಪರಿಚಿತ ವಾಹನ ಡಿಕ್ಕಿ, ಗಾಯಗೊಂಡು ರಸ್ತೆ ಬದಿಯಲ್ಲಿ ನರಳಾಡುತ್ತಿರುವ ಗೋವು

Suddi Udaya
error: Content is protected !!