July 22, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಜು.26: ಪತಂಜಲಿ ಯೋಗ ಶಿಕ್ಷಣ ಸಮಿತಿಯಿಂದ ಮಡಂತ್ಯಾರಿನ 4 ಕಡೆಗಳಲ್ಲಿ ಉಚಿತ ಯೋಗ ತರಗತಿ ಆರಂಭ

ಬೆಳ್ತಂಗಡಿ :ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ (ರಿ) ಕರ್ನಾಟಕ. ನೇತ್ರಾವತಿ ವಲಯ ಬೆಳ್ತಂಗಡಿ ವತಿಯಿಂದ ಮಡಂತ್ಯಾರಿನ 4 ಕಡೆಗಳಲ್ಲಿ ಯೋಗ ತರಗತಿಗಳು ಜು.26 ರಂದು ಸಾಯಂಕಾಲ 5.30 ಗಂಟೆಗೆ ಉದ್ಘಾಟನೆಗೊಳ್ಳಲಿದೆ.

ಆರೋಗ್ಯಯುತ ಸಮಾಜ ನಿರ್ಮಾಣದ ಉದ್ದೇಶದಿಂದ ಸಾರ್ವಜನಿಕರಿಗಾಗಿ ಸಂಪೂರ್ಣ ಉಚಿತವಾಗಿ 48 ದಿನಗಳ ಕಾಲ ಈ ವಿಶೇಷ ಯೋಗ ತರಗತಿಗಳು ಸೋಮವಾರ ಬೆಳಿಗ್ಗೆ 5 ರಿಂದ 6.30 ರವರೆಗೆ ನಡೆಯಲಿವೆ.

ತರಗತಿ ನಡೆಯುವ ನಾಲ್ಕು ಸ್ಥಳಗಳು: ಮಹಿಷ ಮರ್ಧಿನಿ ಸಭಾ ಭವನ ಪಾರೆಂಕಿ, ಗ್ರಾಮ ಪಂಚಾಯಿತಿ ಸಮುದಾಯ ಭವನ ಬಳ್ಳಮಂಜ, ಮಡಂತ್ಯಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಸಭಾ ಭವನ ಮಡಂತ್ಯಾರು, ಎಸ್. ವಿ. ಎಸ್ ಸಭಾ ಭವನ ಶಾರದಾ ಮಂಟಪ ಎದುರು, ಪುಂಜಾಲಕಟ್ಟೆ,

    Related posts

    ಬೆಳ್ತಂಗಡಿ ಪೊಲೀಸ್ ಠಾಣೆಯ ಪೊಲೀಸ್‌ ಇನ್ಸೆಕ್ಟ‌ರ್ ಆಗಿ ಬಸಲಿಂಗಯ್ಯ ಜಿ. ಸುಬ್ರಪುರಮಠ್ ನೇಮಕ

    Suddi Udaya

    ಬೆಳ್ತಂಗಡಿ ತಾಲೂಕು ರಬ್ಬರು ಬೆಳೆಗಾರರ ಮಾರಾಟ ಮತ್ತು ಸಂಸ್ಕರಣ ಸಹಕಾರಿ ಸಂಘದಿಂದ ಹೊಗೆ ಮನೆಗೆ ಬೆಂಕಿ‌ ಬಿದ್ದು ನಷ್ಟ ಅನುಭವಿಸಿದ ಕಿನ್ನಿ ಗೌಡರಿಗೆ ಪರಿಹಾರ ನಿಧಿ ಹಸ್ತಾಂತರ

    Suddi Udaya

    ‘ಕಬ್ಜಾ’ ಶರಣ್ ತಂಡದಿಂದ ಸೌಜನ್ಯ’ ನ್ಯಾಯಕ್ಕಾಗಿ ಪಾದಯಾತ್ರೆ: ಧರ್ಮಸ್ಥಳ ಪ್ರವೇಶ ದ್ವಾರದಲ್ಲಿ ‘ಕಬ್ಜಾ’ ಶರಣ್ ತಂಡಕ್ಕೆ ಗ್ರಾಮಸ್ಥರ ತಡೆ: ಮಾತಿನ ಚಕಮಕಿ

    Suddi Udaya

    ಧರ್ಮಸ್ಥಳ ಹಾಲು ಉತ್ಪಾದಕರ ಸಹಕಾರ ಸಂಘಕ್ಕೆ ಕಾಂಗ್ರೆಸ್ ಬೆಂಬಲಿತ ನಿರ್ದೇಶಕರ ಅವಿರೋಧ ಆಯ್ಕೆ

    Suddi Udaya

    ಸಾವ್ಯ ಬಿಜೆಪಿ ಯುವಮೊರ್ಚಾ ಅಧ್ಯಕ್ಷರಾಗಿ ಸ್ವಸ್ತಿಕ್ ಪೂಜಾರಿ, ಕಾರ್ಯದರ್ಶಿಯಾಗಿ ಪ್ರಶಾಂತ್ ಪೂಜಾರಿ ಆಯ್ಕೆ

    Suddi Udaya

    ಉಜಿರೆ: ಶ್ರೀ ಧ.ಮಂ. ಮಹಿಳಾ ಐಟಿಐ ಕಾಲೇಜಿನಲ್ಲಿ ಸಂಚಾರ ನಿಯಂತ್ರಣ ಮತ್ತು ರಸ್ತೆ ಸುರಕ್ಷತಾ ಮಾಹಿತಿ ಕಾರ್ಯಾಗಾರ

    Suddi Udaya
    error: Content is protected !!