July 22, 2026
ಆರೋಗ್ಯಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳಾಲು ಶ್ರೀ ಧ.ಮಂ. ಪ್ರೌಢ ಶಾಲೆಯಲ್ಲಿ ಮಕ್ಕಳ ಆರೋಗ್ಯ ತಪಾಸಣೆ

ಬೆಳಾಲು: ರಾಷ್ಟ್ರೀಯ ಬಾಲ ಸ್ವಾಸ್ಥ್ಯ ಕಾರ್ಯಕ್ರಮದಡಿಯಲ್ಲಿ ಜು.21 ರಂದು ಬೆಳಾಲು ಶ್ರೀ ಧ.ಮಂ. ಪ್ರೌಢಶಾಲೆಯಲ್ಲಿ ಮಕ್ಕಳ ಆರೋಗ್ಯ ತಪಾಸಣೆ ಮಾಡಲಾಯಿತು.

ರಾಷ್ಟ್ರೀಯ ಬಾಲ ಸ್ವಾಸ್ಥ್ಯ ಕಾರ್ಯಕ್ರಮದ ಬೆಳ್ತಂಗಡಿ ತಾಲೂಕಿನ ನೋಡಲ್ ಅಧಿಕಾರಿ ಡಾ| ವಾಣಿಶ್ರೀ, ಸಹಾಯಕ ನೋಡಲ್ ಅಧಿಕಾರಿಗಳಾದ ಮಮತಾ ಮತ್ತು ಶರಾವತಿ ಭಾಗವಹಿಸಿದ್ದರು. ಮುಖ್ಯ ಶಿಕ್ಷಕರು, ಎಲ್ಲಾ ಶಿಕ್ಷಕ- ಸಿಬ್ಬಂದಿಯವರು ಉಪಸ್ಥಿತರಿದ್ದು, ಸಹಕರಿಸಿದರು.

Related posts

ಹತ್ಯಡ್ಕ: ನಿವೃತ್ತ ಶಿಕ್ಷಕ ಮಹಾದೇವ ಹೆಬ್ಬಾರ್ ನಿಧನ

Suddi Udaya

ಚಲಿಸುತ್ತಿದ್ದ ಸರಕಾರಿ ಬಸ್ ಟಯರ್ ಸ್ಪೋಟ: ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು

Suddi Udaya

ಮಚ್ಚಿನ ಸ.ಉ.ಪ್ರಾ. ಶಾಲೆಯ ನೂತನ ತರಗತಿ ಕೊಠಡಿ, ಗ್ರಂಥಾಲಯ ಕೊಠಡಿ ಹಾಗೂ ಸ್ಮಾರ್ಟ್ ಕ್ಲಾಸ್ ಉದ್ಘಾಟನೆ

Suddi Udaya

ಬೆಳ್ತಂಗಡಿ ಸರಕಾರಿ ಆಸ್ಪತ್ರೆಯಲ್ಲಿ ಒಂದೂವರೆ ತಿಂಗಳ ಮಗು ಸಾವು: ಆಸ್ಪತ್ರೆಗೆ ಭೇಟಿ ನೀಡಿದ ಮಾಜಿ ಶಾಸಕ ವಸಂತ ಬಂಗೇರ ಸೂಕ್ತ ತನಿಖೆಗೆ ಒತ್ತಾಯ

Suddi Udaya

ಪುದುವೆಟ್ಟು: ಧ.ಮಂ.ಅ.ಹಿ.ಪ್ರಾ. ಶಾಲೆಯಲ್ಲಿ ಬಾಲ ಕಾರ್ಮಿಕ ವಿರೋಧಿ ದಿನಾಚರಣೆ

Suddi Udaya

ಕೊಕ್ಕಡ: ಸೌತಡ್ಕದಲ್ಲಿ ಬೆಳ್ಳಂಬೆಳ್ಳಗೆ ಎರಡು ಕಾಡಾನೆಗಳು ಪ್ರತ್ಯಕ್ಷ: ನಡೆದು ಕೊಂಡು ಹೋಗುವ ಸಂದರ್ಭದಲ್ಲಿ ಆನೆ ತಿವಿದು; ಬಾಲಕೃಷ್ಣ ಶೆಟ್ಟಿ ಸ್ಥಳದಲ್ಲೇ ಸಾವು

Suddi Udaya
error: Content is protected !!