25.5 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಎಸ್.ಡಿ.ಎಂ ಯಕ್ಷಗಾನ ಕಲಾಕೇಂದ್ರ ದ ವತಿಯಿಂದ “ಕರ್ಣಾಂತರಂಗ” ಯಕ್ಷಗಾನ ಪ್ರಾತ್ಯಕ್ಷತೆ

ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ (ಸ್ವಾಯತ್ತ) ಕಾಲೇಜಿನಲ್ಲಿ ಎಸ್.ಡಿ.ಎಂ ಯಕ್ಷಗಾನ ಕಲಾಕೇಂದ್ರ ಪ್ರಸ್ತುತ ಪಡಿಸುವ ತಿಂಗಳ ತಿರುಳು ಕಾರ್ಯಕ್ರಮವಾದ “ಕರ್ಣಾಂತರಂಗ” ಯಕ್ಷಗಾನ ಪ್ರಾತ್ಯಕ್ಷತೆ ವೈಭವದಿಂದ ನಡೆಯಿತು

ಅಧ್ಯಕ್ಷತೆಯನ್ನು ಡಾ. ನಾಗಣ್ಣ ಡಿ.ಎ ( ಸಾಂಸ್ಕೃತಿಕ ಸಮಿತಿ ಮುಖ್ಯಸ್ಥರು, ಎಸ್.ಡಿ.ಎಂ (ಸ್ವಾಯತ್ತ) ಕಾಲೇಜು ಉಜಿರೆ) ವಹಿಸಿದರು.


ಮುಖ್ಯ ಅತಿಥಿಯಾಘಿ ದಿನೇಶ್ ಶೆಟ್ಟಿ ಕಾವಳಕಟ್ಟೆ (ಪ್ರಸಿದ್ಧ ಯಕ್ಷಗಾನ ಅರ್ಥಧಾರಿಗಳು ಮತ್ತು ಕಲಾವಿದರು), ವಿ.ಕೆ ಕಡಬ (ಮುಖ್ಯಸ್ಥರು, ರೇಡಿಯೋ ನಿನಾದ), ತೃಪ್ತ ಕುಮಾರ್ ಜೈನ್ ( ಮುಖ್ಯಸ್ಥರು, ಎಸ್.ಡಿ.ಎಂ ಕಲಾಕೇಂದ್ರ ಉಜಿರೆ ), ಅರುಣ್ ಕುಮಾರ್ ಧರ್ಮಸ್ಥಳ ( ಯಕ್ಷಗಾನ ತರಬೇತುದಾರರು, ಎಸ್.ಡಿ.ಎಂ ಕಲಾಕೇಂದ್ರ ಉಜಿರೆ) ಪುನೀತ್ (ಎಸ್.ಡಿ.ಎಂ. ಶಿಕ್ಷಣ ಸಂಸ್ಥೆ (ರಿ), ಉಜಿರೆಯ ಮಾನವ ಸಂಪನ್ಮೂಲ ವ್ಯವಸ್ಥಾಪಕರು) ಅರವಿಂದ್ (ಎಸ್.ಡಿ.ಎಂ. ಶಿಕ್ಷಣ ಸಂಸ್ಥೆ (ರಿ), ಉಜಿರೆ) ಶ್ರೇಯಸ್ ಪಾಳಂದೆ ( ಸಂಸ್ಕೃತ ಉಪನ್ಯಾಸಕರು, ಎಸ್.ಡಿ.ಎಂ( ಸ್ವಾಯತ್ತ )ಕಾಲೇಜು ಉಜಿರೆ) ಮುಖೇಶ್ ದೇವಾಧರ್ (ಹಿರಿಯ ವಿಧ್ಯಾರ್ಥಿ, ಪ್ರಸಿದ್ಧ ಬಣ್ಣದ ವೇಷಧಾರಿ) ಉಪಸ್ಥಿತರಿದ್ರದು.

ಪಾತ್ರ ಪರಿಚಯ – ಕರ್ಣ : ದಿನೇಶ್ ಶೆಟ್ಟಿ ಕಾವಳಕಟ್ಟೆ , ಕುಂತಿ : ದೀಕ್ಷಾ, ಶ್ರೀಕೃಷ್ಣ : ತೇಜಸ್ ಭಾಗವಹಿಸಿದರು.
ವಿಧ್ಯಾರ್ಥಿ ಸಂಯೋಜಕರಾಗಿ ಸಹನ, ತೇಜಸ್ ವಹಿಸಿದರು. ಸಾಕ್ಷ, ಯಶ್ಮಿತಾ, ಹರ್ಷಿಣಿ, ಸ್ಮೃತಿ ಪ್ರಾರ್ಥಿಸಿ, ಅನನ್ಯ ನಿರೂಪಿಸಿ,
ಯಜ್ಞ ಸ್ವಾಗತಿಸಿದರು. ಅಪೂರ್ವ ಧನ್ಯವಾದವಿತ್ತರು.

Related posts

ಗುರುವಾಯನ ಕೆರೆ: ಶಕ್ತಿ ನಗರದ ನಿವಾಸಿ ಸುರೇಶ್ ಪೈ ಎಂ. ನಿಧನ

Suddi Udaya

ಅಳದಂಗಡಿ ಗ್ರಾ.ಪಂಗೆ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಆನಂದ ಕೆ. ಭೇಟಿ: ಪಂಚಾಯತ್ ವ್ಯಾಪ್ತಿಯಲ್ಲಿ ಅನುಷ್ಠಾನಗೊಂಡ ಕಾಮಗಾರಿಗಳ ಪರಿಶೀಲನೆ

Suddi Udaya

ಗೇರುಕಟ್ಟೆ ಮನ್‌ಶರ್ ಕ್ಯಾಂಪಸ್‌ನಲ್ಲಿ ಪ.ಪೂ ವಿಜ್ಞಾನ ವಿಭಾಗ ಆರಂಭಿಸಲು ಸರಕಾರದಿಂದ ಅಧಿಕೃತ ಅನುಮೋದನೆ

Suddi Udaya

ಎಸ್ ಡಿ ಎಂ ಶಿಕ್ಷಣ ಸಂಸ್ಥೆಯಿಂದ ರೂ. 2.50 ಕೋಟಿ ವಿದ್ಯಾರ್ಥಿವೇತನ ವಿತರಣೆ

Suddi Udaya

ಅಳದಂಗಡಿ: ಸರಕಾರಿ ಸೌಲಭ್ಯ ವಂಚಿತರಾದ ವೃದ್ಧ ಮಹಿಳೆಯ ಶೆಡ್ ಗೆ ಬಂತು ಸೋಲಾರ್ ಲೈಟ್ ಡಿ.ಸಿ. ಕರೆ ಮಾಡಿ ಅಜ್ಜಿಯ ಬಗ್ಗೆ ಮಾಹಿತಿ ಸಂಗ್ರಹ

Suddi Udaya

ಶಿವರಾತ್ರಿ ಪ್ರಯುಕ್ತ ಧರ್ಮಸ್ಥಳದಲ್ಲಿ ರಥೋತ್ಸವ

Suddi Udaya
error: Content is protected !!