July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಆಹಾರ ಇಲಾಖೆ ಆದೇಶ: ಬೆಳಗ್ಗೆ 6ರಿಂದ ರಾತ್ರಿ 10 ರವರೆಗೆ ಪಡಿತರ ವಿತರಣೆ

ಬೆಳ್ತಂಗಡಿ: ಪಡಿತರ ಚೀಟಿ ಹೊಂದಿರುವ ರಾಜ್ಯದ ಜನತೆಗೆ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆಯು ಮಹತ್ವದ ಸುದ್ದಿಯೊಂದನ್ನು ನೀಡಿದೆ.

ಜುಲೈ ತಿಂಗಳ ಪಡಿತರ ವಿತರಣೆಯನ್ನು ಚುರುಕುಗೊಳಿಸಲು ಮತ್ತು ಸಾರ್ವಜನಿಕರಿಗೆ ತೊಂದರೆಯಾಗದಂತೆ ನೋಡಿಕೊಳ್ಳಲು ನ್ಯಾಯಬೆಲೆ ಅಂಗಡಿಗಳ ಕೆಲಸದ ಅವಧಿಯನ್ನು ವಿಸ್ತರಿಸಲಾಗಿದೆ. ಆಹಾರ ಇಲಾಖೆಯ ಆಯುಕ್ತರ ಕಚೇರಿಯಿಂದ ಹೊರಡಿಸಲಾದ ಹೊಸ ಸುತ್ತೋಲೆಯ ಪ್ರಕಾರ, ರಾಜ್ಯಾದ್ಯಂತ ಜುಲೈ-2026 ರ ಮಾಹೆಯ ಪಡಿತರ ಹಂಚಿಕೆಯನ್ನು ಪೂರ್ಣಗೊಳಿಸಲು ಪ್ರತಿ ದಿನ ಬೆಳಿಗ್ಗೆ 6 ಗಂಟೆಯಿಂದ ರಾತ್ರಿ 10 ಗಂಟೆಯವರೆಗೆ ನ್ಯಾಯಬೆಲೆ ಅಂಗಡಿಗಳನ್ನು ತೆರೆದಿಡಲು ಆದೇಶಿಸಲಾಗಿದೆ.

Related posts

ವಾಣಿ ಕಾಲೇಜು: ಸಮಾನ ನಾಗರಿಕ ಸಂಹಿತೆ ಮಾಹಿತಿ ಉಪನ್ಯಾಸ

Suddi Udaya

ಉಜಿರೆ ಹೆಗ್ಡೆ ಮೆಡಿಕಲ್ ವತಿಯಿಂದ ಆರ್ಥಿಕ ಸಂಕಷ್ಟಗೊಳಗಾದವರಿಗೆ ಉಚಿತ ಔಷಧಿ

Suddi Udaya

ಕಬಡ್ಡಿ ರಾಷ್ಟ್ರೀಯ ತೀರ್ಪುಗಾರ, ದೈಹಿಕ ಶಿಕ್ಷಣ ಶಿಕ್ಷಕ ಅಖಿಲ್ ಕುಮಾರ್ ವಿಧಿವಶ

Suddi Udaya

ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಮಕ್ಕಳ ದಿನಾಚರಣೆ

Suddi Udaya

ವೇಣೂರು: ಫೆ.22 ರಿಂದ ಮಾರ್ಚ್ 1ರ ವರೆಗೆ ವೇಣೂರು ಬಾಹುಬಲಿಗೆ ಮಹಾಮಸ್ತಕಾಭಿಷೇಕ: ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರಿಂದ ಮಹಾಮಸ್ತಕಾಭಿಷೇಕದ ದಿನ ಘೋಷಣೆ

Suddi Udaya

ಉಜಿರೆ ಅನುಗ್ರಹ ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘದ ಉದ್ಘಾಟನೆ

Suddi Udaya
error: Content is protected !!