September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಊರಿನ ಜನರ ಸುರಕ್ಷತೆಗೆ ಮೊದಲ ಆದ್ಯತೆ” – ಚಿರತೆ ಪ್ರತ್ಯಕ್ಷದ ಬಗ್ಗೆ ಅರಣ್ಯ ಇಲಾಖೆಗೆ ಮನವಿ ಮಾಡಿದ ತೆಕ್ಕಾರು ಗ್ರಾ.ಪಂ ಮಾಜಿ ಅಧ್ಯಕ್ಷ ಅಬ್ದುಲ್ ರಝಾಕ್

ತೆಕ್ಕಾರು: ಬೆಳ್ತಂಗಡಿ ತಾಲೂಕಿನ ತೆಕ್ಕಾರು ಗ್ರಾಮದ ಸುತ್ತಮುತ್ತ ಕಳೆದ 3 ತಿಂಗಳಿನಿಂದ ಚಿರತೆ ಪ್ರತ್ಯಕ್ಷವಾಗುತ್ತಿರುವ ಹಿನ್ನೆಲೆಯಲ್ಲಿ ಗ್ರಾಮಸ್ಥರಲ್ಲಿ ಆತಂಕ ಹೆಚ್ಚಾಗಿದೆ. ಈ ಕುರಿತು ತಕ್ಷಣ ಕ್ರಮ ಕೈಗೊಳ್ಳುವಂತೆ ತೆಕ್ಕಾರು ಗ್ರಾಮ ಪಂಚಾಯತಿನ ಮಾಜಿ ಅಧ್ಯಕ್ಷ ಅಬ್ದುಲ್ ರಝಾಕ್ ಅದ್ದು ಅವರು ಅರಣ್ಯ ಇಲಾಖೆಗೆ ಲಿಖಿತ ಮನವಿ ಸಲ್ಲಿಸಿದ್ದಾರೆ.

Related posts

ಬೆಳ್ತಂಗಡಿ ಮಿಷ್‌ಮಷ್ ಫ್ಯಾನ್ಸಿ & ಗಿಫ್ಟ್ ಸೆಂಟರ್‌ನಲ್ಲಿ ಗ್ರಾಹಕರಿಗೆ ಹೊಸ ವರುಷದ ಪ್ರಯುಕ್ತ ಲಕ್ಕಿ ಡ್ರಾ ಕಾರ್ಯಕ್ರಮ

Suddi Udaya

ಲೇಖಕಿ ಪದ್ಮಲತಾ ಮೋಹನ್ ನಿಡ್ಲೆರವರ ಎಲ್ ಬಿಡಬ್ಲೂ ಮತ್ತು ವಿದ್ಯಾಸಾರಥಿ ಮತ್ತು ಮನೋಸಾರಥಿ ಪುಸ್ತಕ ಬಿಡುಗಡೆ

Suddi Udaya

ಬೆಳ್ತಂಗಡಿ ತಾಲೂಕು ಮಟ್ಟದ ಕೆ.ಡಿ.ಪಿ ಸದಸ್ಯರ ನೇಮಕ

Suddi Udaya

ಪಾರ್ಶ್ವವಾಯು ಸಮಸ್ಯೆಯಿಂದ ಬಳಲುತ್ತಿರುವ ಸದಾನಂದ ಮುಂಡಾಡಿ ರವರ ಚಿಕಿತ್ಸೆಗೆ ನೆರವಾಗಿ

Suddi Udaya

ಆ.22: ಕಲ್ಲೇರಿ ಶಾಖಾ ವ್ಯಾಪ್ತಿಯಲ್ಲಿ ವಿದ್ಯುತ್ ನಿಲುಗಡೆ

Suddi Udaya

ವಲಯ ಮಟ್ಟದ ಕಬಡ್ಡಿ ಪಂದ್ಯಾಟ: ಹೊಸಂಗಡಿ ಇಂದಿರಾಗಾಂಧಿ ವಸತಿ ಶಾಲೆ ಬಾಲಕರ ತಂಡ ಪ್ರಥಮ ಸ್ಥಾನ

Suddi Udaya
error: Content is protected !!