25.5 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಎಸ್.ಡಿ.ಎಂ ಯಕ್ಷಗಾನ ಕಲಾಕೇಂದ್ರ ದ ವತಿಯಿಂದ “ಕರ್ಣಾಂತರಂಗ” ಯಕ್ಷಗಾನ ಪ್ರಾತ್ಯಕ್ಷತೆ

ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ (ಸ್ವಾಯತ್ತ) ಕಾಲೇಜಿನಲ್ಲಿ ಎಸ್.ಡಿ.ಎಂ ಯಕ್ಷಗಾನ ಕಲಾಕೇಂದ್ರ ಪ್ರಸ್ತುತ ಪಡಿಸುವ ತಿಂಗಳ ತಿರುಳು ಕಾರ್ಯಕ್ರಮವಾದ “ಕರ್ಣಾಂತರಂಗ” ಯಕ್ಷಗಾನ ಪ್ರಾತ್ಯಕ್ಷತೆ ವೈಭವದಿಂದ ನಡೆಯಿತು

ಅಧ್ಯಕ್ಷತೆಯನ್ನು ಡಾ. ನಾಗಣ್ಣ ಡಿ.ಎ ( ಸಾಂಸ್ಕೃತಿಕ ಸಮಿತಿ ಮುಖ್ಯಸ್ಥರು, ಎಸ್.ಡಿ.ಎಂ (ಸ್ವಾಯತ್ತ) ಕಾಲೇಜು ಉಜಿರೆ) ವಹಿಸಿದರು.


ಮುಖ್ಯ ಅತಿಥಿಯಾಘಿ ದಿನೇಶ್ ಶೆಟ್ಟಿ ಕಾವಳಕಟ್ಟೆ (ಪ್ರಸಿದ್ಧ ಯಕ್ಷಗಾನ ಅರ್ಥಧಾರಿಗಳು ಮತ್ತು ಕಲಾವಿದರು), ವಿ.ಕೆ ಕಡಬ (ಮುಖ್ಯಸ್ಥರು, ರೇಡಿಯೋ ನಿನಾದ), ತೃಪ್ತ ಕುಮಾರ್ ಜೈನ್ ( ಮುಖ್ಯಸ್ಥರು, ಎಸ್.ಡಿ.ಎಂ ಕಲಾಕೇಂದ್ರ ಉಜಿರೆ ), ಅರುಣ್ ಕುಮಾರ್ ಧರ್ಮಸ್ಥಳ ( ಯಕ್ಷಗಾನ ತರಬೇತುದಾರರು, ಎಸ್.ಡಿ.ಎಂ ಕಲಾಕೇಂದ್ರ ಉಜಿರೆ) ಪುನೀತ್ (ಎಸ್.ಡಿ.ಎಂ. ಶಿಕ್ಷಣ ಸಂಸ್ಥೆ (ರಿ), ಉಜಿರೆಯ ಮಾನವ ಸಂಪನ್ಮೂಲ ವ್ಯವಸ್ಥಾಪಕರು) ಅರವಿಂದ್ (ಎಸ್.ಡಿ.ಎಂ. ಶಿಕ್ಷಣ ಸಂಸ್ಥೆ (ರಿ), ಉಜಿರೆ) ಶ್ರೇಯಸ್ ಪಾಳಂದೆ ( ಸಂಸ್ಕೃತ ಉಪನ್ಯಾಸಕರು, ಎಸ್.ಡಿ.ಎಂ( ಸ್ವಾಯತ್ತ )ಕಾಲೇಜು ಉಜಿರೆ) ಮುಖೇಶ್ ದೇವಾಧರ್ (ಹಿರಿಯ ವಿಧ್ಯಾರ್ಥಿ, ಪ್ರಸಿದ್ಧ ಬಣ್ಣದ ವೇಷಧಾರಿ) ಉಪಸ್ಥಿತರಿದ್ರದು.

ಪಾತ್ರ ಪರಿಚಯ – ಕರ್ಣ : ದಿನೇಶ್ ಶೆಟ್ಟಿ ಕಾವಳಕಟ್ಟೆ , ಕುಂತಿ : ದೀಕ್ಷಾ, ಶ್ರೀಕೃಷ್ಣ : ತೇಜಸ್ ಭಾಗವಹಿಸಿದರು.
ವಿಧ್ಯಾರ್ಥಿ ಸಂಯೋಜಕರಾಗಿ ಸಹನ, ತೇಜಸ್ ವಹಿಸಿದರು. ಸಾಕ್ಷ, ಯಶ್ಮಿತಾ, ಹರ್ಷಿಣಿ, ಸ್ಮೃತಿ ಪ್ರಾರ್ಥಿಸಿ, ಅನನ್ಯ ನಿರೂಪಿಸಿ,
ಯಜ್ಞ ಸ್ವಾಗತಿಸಿದರು. ಅಪೂರ್ವ ಧನ್ಯವಾದವಿತ್ತರು.

Related posts

ಕರಾಯ: ಹೆರಿಗೆಯ ವೇಳೆ ತೀವ್ರ ರಕ್ತಸ್ರಾವದಿಂದ ಮಹಿಳೆ ಸಾವು

Suddi Udaya

ದ್ವಿತೀಯ ಪಿಯುಸಿ ಫಲಿತಾಂಶ, ಉಜಿರೆ ಎಸ್.ಡಿ.ಎಂ ಕಾಲೇಜಿನ ನಾಲ್ಕು ವಿದ್ಯಾರ್ಥಿಗಳಿಗೆ ರಾಜ್ಯಮಟ್ಟದಲ್ಲಿ ಸ್ಥಾನ: ಉಜಿರೆ ಲಕ್ಷ್ಮೀ ಇಂಡಸ್ಟ್ರೀಸ್ ಕನಸಿನ ಮನೆ ಮಾಲಕ, ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿ ಸದಸ್ಯ ಕೆ‌.ಮೋಹನ್ ಕುಮಾರ್ ಅವರಿಂದ ಅಭಿನಂದನೆ

Suddi Udaya

ಮುಂಡಾಜೆ ಕಾಲೇಜಿನಲ್ಲಿ ವಿಶ್ವ ತಂಬಾಕು ರಹಿತ ದಿನಾಚರಣೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಅರಣ್ಯ ಸಚಿವ ಈಶ್ವರ್ ಖಂಡ್ರೆ ಕುಟುಂಬ ಸಮೇತರಾಗಿ ಭೇಟಿ

Suddi Udaya

ಕಲ್ಲೇರಿ ಐಸಿರಿ ಮಹಿಳಾ ಮಂಡಳಿಯಿಂದ ಮಹಿಳಾ ದಿನಾಚರಣೆ ಮತ್ತು ಶ್ರಮದಾನ

Suddi Udaya

ಮಡಂತ್ಯಾರು ಮೆಸ್ಕಾಂ ಇಲಾಖೆಯ ವತಿಯಿಂದ ಗೃಹ ಜ್ಯೋತಿ ಮರು ಪರಿಶೀಲನೆ‌

Suddi Udaya
error: Content is protected !!