September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮಡಂತ್ಯಾರು ಮೆಸ್ಕಾಂ ಇಲಾಖೆಯ ವತಿಯಿಂದ ಗೃಹ ಜ್ಯೋತಿ ಮರು ಪರಿಶೀಲನೆ‌

ಕುವೆಟ್ಟು:ಕಾoಗ್ರೆಸ್ ಸರಕಾರದ ಮಹತ್ವಾಕಾಂಕ್ಷೆಯ ಪoಚಗ್ಯಾರoಟಿ ಯೋಜನೆಗಲ್ಲೊಂದಾದ ಗೃಹ ಜ್ಯೋತಿ ಇದರ ಮರು ಪರಿಶೀಲನೆ‌ ಮಡoತ್ಯಾರು ಮೆಸ್ಕಾಂ ಇಲಾಖೆಯ ವತಿಯಿಂದ ಜು.23 ಮದ್ದಡ್ಕ ಸಮುದಾಯ ಭವನದಲ್ಲಿ ಜರಗಿತು.

ಕುವೆಟ್ಟು, ಓಡಿಲ್ನಾಳ ಗ್ರಾಮದ ಎಲ್ಲಾ ಫಲಾನುಭವಿಗಳು ಇದರ ಸದುಪಯೋಗ ಪಡೆದುಕೊಂಡರು. ಮಡಂತ್ಯಾರು ಮೆಸ್ಕಾಂ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿಗಳು(ಪವರ್ ಮ್ಯಾನ್ ),ಸ್ಥಳೀಯ ಮುಖಂಡರುಗಳು ಸಹಕಾರ ನೀಡಿದರು.

Related posts

ವಸಂತ ಬಂಗೇರ ಅವರ ನಿಧನಕ್ಕೆ ಬಿಜೆಪಿ ಅಭ್ಯರ್ಥಿ ಕ್ಯಾ| ಬ್ರಿಜೇಶ್ ಚೌಟರಿಂದ ಸಂತಾಪ

Suddi Udaya

ವೇಣೂರು ಶ್ರೀ ಮಹಾಲಿಂಗೇಶ್ವರ ದೇವರ ಬ್ರಹ್ಮ ಕಲಶೋತ್ಸವ

Suddi Udaya

ಲಾಯಿಲ: ಕಿಂಡಿ ಅಣೆಕಟ್ಟುವಿನಲ್ಲಿ ಅಡ್ಡಲಾಗಿ ಬಿದ್ದಿದ್ದ ಮರದ ದಿಮ್ಮಿಗಳ ತೆರವು ಕಾರ್ಯ

Suddi Udaya

ನಾಲ್ಕೂರು: ಯುವಶಕ್ತಿ ಫ್ರೆಂಡ್ಸ್ ವತಿಯಿಂದ ವಾಹನ ಪೂಜೆ

Suddi Udaya

ಬೆಳ್ತಂಗಡಿ ಸುವರ್ಣ ಆರ್ಕೆಡ್ ಕಟ್ಟಡದಲ್ಲಿ “ಹೊಟೇಲ್ ಸಮಡೈನ್” ಉದ್ಘಾಟನೆ

Suddi Udaya

ಕಳೆಂಜ: ನರೇಗಾ ಯೋಜನೆಯ ಕೂಲಿಕಾರರಿಗೆ ಆರೋಗ್ಯ ತಪಾಸಣೆ

Suddi Udaya
error: Content is protected !!