July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಭಾರೀ ಮಳೆಗೆ ಬಂದಾರು ಪೇರಲ್ತಪಲಿಕೆಯಲ್ಲಿ ಗುಡ್ಡ ಜರಿದು ಹಾನಿ

ಬಂದಾರು: ಇಲ್ಲಿಯ ಪೇರಲ್ತಪಲಿಕೆ ಇಸುಬು ಅವರ ಮನೆಯ ಸಮೀಪ ಭಾರೀ ಮಳೆಯ ಪರಿಣಾಮ ಗುಡ್ಡ ಜರಿದು ಕೊಟ್ಟಿಗೆಗೆ ಹಾನಿ ಆದ ಘಟನೆ ಜು.22ರಂದು ನಡೆದಿದೆ.

ತಕ್ಷಣ ವಿಷಯ ತಿಳಿದ ಗ್ರಾಮಪಂಚಾಯತ್ ಅಭಿವೃದ್ಧಿ ಅಧಿಕಾರಿ ಪುರುಷೋತ್ತಮ ಅವರು ಪಂಚಾಯತ್ ನಲ್ಲಿ ಕಾರ್ಯನಿರ್ವಹಣಾ ಅಧಿಕಾರಿಗಳನ್ನು ಕಳುಹಿಸಿ ವರದಿ ಪಡೆದುಕೊಂಡು ಮುಂಜಾಗ್ರತೆಗಾಗಿ ಮನೆಯವರನ್ನು ಸ್ಥಳಾಂತರ ಮಾಡಲು ತಿಳಿಸಿರುತ್ತಾರೆ.

ವರದಿ: ಮುಹಮ್ಮದ್ ಬಂದಾರು ಬಟ್ಲಡ್ಕ

Related posts

ಯಕ್ಷಧ್ರುವ ಯಕ್ಷ ಶಿಕ್ಷಣ ನಾಟ್ಯಾಭ್ಯಾಸ

Suddi Udaya

ಉಜಿರೆ ಎಸ್.ಡಿ.ಎಂ. ಬಿ.ಎಡ್. ಮತ್ತು ಡಿ.ಎಡ್. ಕಾಲೇಜಿನ ವಾರ್ಷಿಕೋತ್ಸವ ಸಮಾರಂಭ

Suddi Udaya

ಲೋಕೇಶ್ವರಿ ವಿನಯಚಂದ್ರರವರಿಗೆ ಸ್ವಗ್ರಾಮದಲ್ಲಿ ಗೌರವಾರ್ಪಣೆ

Suddi Udaya

ಬೆಳ್ತಂಗಡಿ: ನಿವೃತ್ತ ಶಿಕ್ಷಕಿ ಮೇರಿ ಗ್ರೇಸ್ ಮೋರಿಸ್ ನಿಧನ

Suddi Udaya

ಮೂಲ್ಯರ ಯಾನೆ ಕುಂಬಾರರ ಯುವ ವೇದಿಕೆ ಮಡಂತ್ಯಾರು ವಲಯದ ಕ್ರೀಡಾಕೂಟ ಸಮಿತಿ ರಚನೆ

Suddi Udaya

ಡಾ| ಸಲೀಂ ಗರ್ಡಾಡಿ ಅವರಿಗೆ ‘ವಿಶ್ವ ಕನ್ನಡ ಕಣ್ಮಣಿ ರಾಜ್ಯೋತ್ಸವ ರಾಜ್ಯ ಪ್ರಶಸ್ತಿ’

Suddi Udaya
error: Content is protected !!