July 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮಿತಿ‌ಮೀರಿದ ಕಾಡಾನೆ ಹಾವಳಿ: ಸಾರ್ವಜನಿಕರ ರಕ್ಷಣೆಗಾಗಿ “ಅರಣ್ಯ ಗಸ್ತು” ಅತ್ಯಗತ್ಯ: ಬಿ.ಜಯರಾಮ ನೆಲ್ಲಿತ್ತಾಯ ಶಿಶಿಲ

ಕೊಕ್ಕಡ ಶಿಶಿಲ ರಸ್ತೆಯಲ್ಲಿ ಆನೆಗಳ ಹಾವಳಿ ಮಿತಿ‌ಮೀರಿದೆ. ರಾತ್ರಿ ಕೃಷಿಕರ ಭೂಮಿಗೆ ನುಗ್ಗಿ ಕೃಷಿ ಹಾನಿಯನ್ನೂ ಮಾಡುತ್ತಿದೆ. ಅಲ್ಲದೆ ಕೊಕ್ಕಡ ಶಿಶಿಲ ಮಾರ್ಗವಾಗಿ ತಡ ರಾತ್ರಿ ಸಂಚಾರ ಬೆಳಗ್ಗಿನ ಮುಂಜಾನೆ ಸಂಚಾರ ಅಪಾಯದಿಂದ ಕೂಡಿದೆ.

ರಾತ್ರಿ ಬೆಂಗಳೂರು ದೂರ ದೂರುಗಳಿಗೆ ಹೋಗುವ ಮತ್ತು ಬೆಳಗ್ಗಿನ ಜಾವ ಬಸ್ಸಿನಿಂದ ದೂರದೂರಿನಿಂದ ಬರುವ ಪ್ರಯಾಣಿಕರಿಗೆ ಭಾರಿ ತೊಂದರೆ ಆಗುತ್ತಿದೆ.

ಜನ ಭಯಭೀತರಾಗಿದ್ದು ಸಂಭಂದಿಸಿದ ಅರಣ್ಯ ಇಲಾಖೆ ಕೂಡಲೆ ಗಮನ ಹರಿಸಬೇಕು ಮತ್ತು ರಾತ್ರಿ ಗಸ್ತು ಸಂಚಾರ ಮಾಡಿ ಜನರಿಗೆ ಧೈರ್ಯ ನೀಡುವ‌ ಕೆಲಸ ಮಾಡಬೇಕು ಎಂದು ಸಾಮಾಜಿಕ ಕಾರ್ಯಕರ್ತ ಬಿ.ಜಯರಾಮ ನೆಲ್ಲಿತ್ತಾಯ ಶಿಶಿಲ ಒತ್ತಾಯಿಸಿದ್ದಾರೆ.

Related posts

ಪೆರಿಂಜೆ: ಪರಾರಿ ಮನೆ ಮುತ್ತು ನಿಧನ

Suddi Udaya

ಜೆಸಿಐ ಬೆಳ್ತಂಗಡಿ ವತಿಯಿಂದ ವಾಣಿ ಆಂ.ಮಾ. ಶಾಲೆಯಲ್ಲಿ ಆಯೋಜಿಸಿದ ವಿಶ್ವ ಪರಿಸರ ದಿನಾಚರಣೆಯ ಸ್ಪರ್ಧೆಗಳ ಪ್ರಶಸ್ತಿ ವಿತರಣಾ ಕಾರ್ಯಕ್ರಮ

Suddi Udaya

ಉಜಿರೆ: ರುಡ್‌ಸೆಟ್ ಸಂಸ್ಥೆಯಲ್ಲಿ ಸಿಸಿ ಕೆಮರಾ ಅಳವಡಿಸುವಿಕೆ ಮತ್ತು ಜೇನು ಸಾಕಾಣಿಕೆ ತರಬೇತಿ ಕಾರ್ಯಕ್ರಮಗಳ ಸಮಾರೋಪ ಸಮಾರಂಭ

Suddi Udaya

ಡಿ. 13-14 ಬಳಂಜ ಶಾಲೆಗೆ ಅಮೃತ ಸಂಭ್ರಮ, ವಿಶೇಷ ಕಾರ್ಯಕ್ರಮಗಳ ಆಯೋಜನೆ

Suddi Udaya

ಮಾ.2: ಭಾರತ್ ಬ್ಯಾಂಕ್ ಮುಂಬೈ ಇದರ ಬೆಳ್ತಂಗಡಿ ಕಚೇರಿ ಆರಂಭ: ಕೇಂದ್ರ ಬ್ಯಾಂಕಿನ ಅಧ್ಯಕ್ಷ-ಉಪಾಧ್ಯಕ್ಷರಿಂದ ಅಧಿಕೃತ ಉದ್ಘಾಟನೆ

Suddi Udaya

ಮಹೇಶ್ ಶೆಟ್ಟಿ ತಿಮರೋಡಿ, ಗಿರೀಶ್ ಮಟ್ಟಣ್ಣನವರ್ ಬೆಳ್ತಂಗಡಿ ಪೊಲೀಸ್ ಠಾಣೆಗೆ ಹಾಜರು

Suddi Udaya
error: Content is protected !!