September 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘದ ವತಿಯಿಂದ ಬಲ್ಯೋಟ್ಟು ಶ್ರೀ ಗುರುಕೃಪಾ ಸೇವಾ ಆಶ್ರಮಕ್ಕೆ ಆರ್ಥಿಕ ಸಹಾಯಧನ ವಿತರಣೆ

ಬೆಳ್ತಂಗಡಿ: ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘದ ವತಿಯಿಂದ ಬಲ್ಯೋಟ್ಟು ಶ್ರೀ ಗುರುಕೃಪಾ ಸೇವಾ ಆಶ್ರಮಕ್ಕೆ ಆರ್ಥಿಕ ಸಹಾಯಧನ ವಿತರಿಸಲಾಯಿತು.

ಬಲ್ಯೋಟ್ಟು ಶ್ರೀ ಗುರುಕೃಪಾ ಸೇವಾ ಆಶ್ರಮಕ್ಕೆ ಬಡ ವಿದ್ಯಾರ್ಥಿಗಳ‌ ವಿದ್ಯಾಭ್ಯಾಸಕ್ಕಾಗಿ ಆರ್ಥಿಕ ಸಹಾಯಧನವನ್ನು ನೀಡಲಾಯಿತು. ಸಂಘದ ಅಧ್ಯಕ್ಷ ಭಗೀರಥ ಜಿ ಅವರು ಈ ಸಹಾಯಧನವನ್ನು ಪರಮಪೂಜ್ಯ ಶಿಕ್ಷಣಯೋಗಿ ಶ್ರೀ ವಿಖ್ಯಾತನಂದ ಸ್ವಾಮೀಜಿ ಯವರಿಗೆ ಹಸ್ತಾಂತರಿಸಿದರು.

ಈ ಸಂದರ್ಭದಲ್ಲಿ ಸಂಘದ ನಿರ್ದೇಶಕರಾದ ಗಂಗಾಧರ ಮಿತ್ತಮಾರು, ಚಿದಾನಂದ ಪೂಜಾರಿ ಎಲ್ದಕ್ಕ, ವಿಶೇಷಾಧಿಕಾರಿ ಎಂ. ಮೋನಪ್ಪ ಪೂಜಾರಿ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅಶ್ವತ್ಥ್ ಕುಮಾರ್, ಹೊಸ್ಮಾರು ಶಾಖೆಯ ಶಾಖಾ ವ್ಯವಸ್ಥಾಪಕರಾದ ಶ್ರೀಮತಿ ಸಂಧ್ಯಾ, ಸಂಘದ ಸಿಬ್ಬಂದಿ ವರ್ಗ ಹಾಗೂ ಶಾಲೆಯ ಉಪನ್ಯಾಸಕ ವೃಂದದವರು ಉಪಸ್ಥಿತರಿದ್ದರು.

Related posts

ಅಳದಂಗಡಿ ಸರ್ಕಾರಿ ಕಾಲೇಜಿನಲ್ಲಿ ವಿಜ್ಞಾನ ಪ್ರಯೋಗಾಲಯ ಉದ್ಘಾಟನೆ

Suddi Udaya

ಮುಂಡಾಜೆ :ಪೌಷ್ಟಿಕ ಆಹಾರ ಪ್ರಾತ್ಯಕ್ಷಿಕೆ ಹಾಗೂ ಮಾಹಿತಿ ಕಾರ್ಯಕ್ರಮ

Suddi Udaya

ರಾಜ್ಯಮಟ್ಟದ ಪವರ್ ಲಿಫ್ಟಿಂಗ್ ಬೆಂಚ್ ಪ್ರೆಸ್ ಸ್ಪರ್ಧೆ: ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಹೇಮಚಂದ್ರ ರವರಿಗೆ ಚಿನ್ನದ ಪದಕ

Suddi Udaya

ಬಿಜೆಪಿ ನಿಟ್ಟಡೆ ಶಕ್ತಿಕೇಂದ್ರದ ಬೂತ್ ಸಮಿತಿಗಳ ರಚನೆ

Suddi Udaya

ಉಜಿರೆ ಬೆನಕ ಹೆಲ್ತ್ ಸೆಂಟರ್ ನಲ್ಲಿ ಇನ್ನು 24 x 7 ವಿಶೇಷ ಪರಿಣತಿ ಹೊಂದಿದ  ಮೂಳೆ ತಜ್ಞರು ಲಭ್ಯ

Suddi Udaya

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದುರ್ಗಾದೇವಿ ದೇವಸ್ಥಾನದ ಬ್ರಹ್ಮಕಲಶೋತ್ಸವದ ಅಂಗವಾಗಿ ಹಸಿರುವಾಣಿ ಹೊರೆ ಕಾಣಿಕೆ

Suddi Udaya
error: Content is protected !!