September 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಸಂಸ್ಕೃತ ಅಂತರಾಧ್ಯಯನ ವೃತ್ತಮ್ ಇದರ ಪದಾಧಿಕಾರಿಗಳ ಆಯ್ಕೆ

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ಸಂಸ್ಕೃತ ಭಾಷಾ ವಿಭಾಗದ ಸಂಸ್ಕೃತ ಅಂತರಾಧ್ಯಯನ ವೃತ್ತಮ್ ಇದರ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.

ಪ್ರಧಾನ ಸಂಯೋಜಕರಾಗಿ ದ್ವಿತೀಯ ವಿಜ್ಞಾನದ ಭೂಮಿಕಾ ಎಸ್. ಕೆ ಹಾಗೂ ದ್ವಿತೀಯ ವಾಣಿಜ್ಯಶಾಸ್ತ್ರದ ಕವನಾ ಸಿ. ಜೈನ್,
ಸಹ ಸಂಯೋಜಕರಾಗಿ ದ್ವಿತೀಯ ವಿಜ್ಞಾನದ ಅಭಯ್ ಕೆ. ಹಾಗೂ ದ್ವಿತೀಯ ವಾಣಿಜ್ಯಶಾಸ್ತ್ರದ
ಸಮನ್ವಿತಾ ಆಯ್ಕೆಯಾಗಿದ್ದಾರೆ.

ತರಗತಿವಾರು ಸಂಯೋಜಕರಾಗಿ ದ್ವಿತೀಯ ವಿಜ್ಞಾನದ ಸಾತ್ವಿಕ್ ಭಟ್ , ಸೃಜನ್ , ಪ್ರೀತಮ್ ಬಿ.ವಿ , ಶ್ರೇಯಸ್. ವಿಭಾ ಬಿ. ಜೈನ್ , ಸಂಜನಾ ಜಾಧವ್. ದ್ವಿತೀಯ ವಾಣಿಜ್ಯಶಾಸ್ತ್ರ ಹಾಗೂ ಕಲಾವಿಭಾಗದ ಚಿನ್ಮಯ್ ಹೆಚ್.ಕೆ , ಧನ್ವಿ , ರಶ್ಮಿ . ಪ್ರಥಮ ವಿಜ್ಞಾನದ ಚಿನ್ಮಯಿ , ಲಕ್ಷ್ಮೀ , ಸಂಜನಾ , ವೃಷಭ್ . ಪ್ರಥಮ ವಾಣಿಜ್ಯಶಾಸ್ತ್ರ ಹಾಗೂ ಕಲಾ ವಿಭಾಗದ ಸಂಜಯ್ , ಅಮೋಘ್ ಎನ್. ಗೌಡ , ಜೀವಿತ್ , ಭುವನೇಶ್ವರೀ , ನಂದಿನಿ , ಯಶಸ್ವಿನಿ ಇವರು ಆಯ್ಕೆಯಾಗಿದ್ದಾರೆ.

Related posts

ನಿಡ್ಲೆ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಸತ್ಯನಾರಾಯಣ ಪೂಜೆ

Suddi Udaya

ಮಡಂತ್ಯಾರು : ಕುಕ್ಕಳದಲ್ಲಿ ಅಪಾಯದಂಚಿನಲ್ಲಿರುವ ವಿದ್ಯುತ್ ಕಂಬ

Suddi Udaya

ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯಲ್ಲಿ ಪೂರ್ವ ಪ್ರಾಥಮಿಕ ವಿಭಾಗದ ಮಕ್ಕಳಿಗೆ ಪದವಿ ಪ್ರದಾನ ಕಾರ್ಯಕ್ರಮ ಮತ್ತು ಮಾತಾ-ಪಿತಾಮಹರ (ಹಿರಿಯರ) ದಿನ ಆಚರಣೆ.

Suddi Udaya

ಚಾರ್ಮಾಡಿ: ಕೊಟ್ರಬೆಟ್ಟು ನಿವಾಸಿ ಕೃಷಿಕ ಪದ್ಮಯ್ಯ ಗೌಡ ನಿಧನ

Suddi Udaya

ಕಡಿರುದ್ಯಾವರ ನಿವಾಸಿ ಅನಿಲ್‌ ಪೂಜಾರಿಯವರ 3 ತಿಂಗಳ ಪುಟ್ಟ ಕಂದನ ಶಸ್ತ್ರಚಿಕಿತ್ಸೆಗೆ ನೆರವಾಗಿ

Suddi Udaya

ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಮತ ಎಣಿಕೆ :ಹದಿಮೂರನೇ ಸುತ್ತಿನಲ್ಲಿ 13162 ಮತಗಳ ಮೂಲಕ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ಮುನ್ನಡೆ

Suddi Udaya
error: Content is protected !!