September 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ: ಗುರಿಪಳ್ಳ ಅಂಬಡೆಬೆಟ್ಟು ನೂತನ ಸೇತುವೆ ಸಂಚಾರಕ್ಕೆ ಮುಕ್ತ

ಉಜಿರೆ: ಉಜಿರೆಯಿಂದ ಗುರಿಪಳ್ಳ, ಇಂದಬೆಟ್ಟು, ಬಂಗಾಡಿ ಸಂಪರ್ಕಿಸುವ ಗುರಿಪಳ್ಳದ ಅಂಬಡೆಬೆಟ್ಟು ನೂತನ ಸೇತುವೆ ನಿರ್ಮಾಣ ಪೂರ್ಣಗೊಂಡಿದ್ದು ಸಂಚಾರಕ್ಕೆ ಮುಕ್ತವಾಗಿದೆ.

ಕಳೆದ ಫೆಬ್ರವರಿ ತಿಂಗಳಿನಲ್ಲಿ ರೂ. 2.5ಕೋಟಿ ವೆಚ್ಚದಲ್ಲಿ ಪ್ರಾರಂಭಗೊಂಡ ಸೇತುವೆ ನಿರ್ಮಾಣ ಕಾಮಗಾರಿಯು ಹಲವು ಅಡೆತಡೆಗಳ ನಡೆಯುವೆ ಕೊನೆಗೂ ಪೂರ್ಣಗೊಂಡು ಜು.23ರಂದು ನೂತನ ಸೇತುವೆಗೆ ಸಂಪರ್ಕ ಕಲ್ಪಿಸಿ ಸೇತುವೆ ಮೇಲೆ ಸಂಚಾರಿಸಲು ಗುತ್ತಿಗೆದಾರರು ಅನುವು ಮಾಡಿಕೊಟ್ಟಿದ್ದಾರೆ. ಉಜಿರೆ ಹಾಗೂ ಕನ್ಯಾಡಿ-1 ಗ್ರಾಮ ಉಜಿರೆ ವ್ಯಾಪ್ತಿಯ ಪ್ರದೇಶದ ಜನರು ಹಾಗೂ ವಾಹನ ಸವಾರರು ನಿಟ್ಟುಸಿರು ಬಿಡುವಂತಾಗಿದೆ.

Related posts

ಪುದುವೆಟ್ಟು ಶ್ರೀ ಧ.ಮಂ. ಅ.ಹಿ.ಪ್ರಾ. ಶಾಲೆಯಲ್ಲಿ ಯಕ್ಷಗಾನ ತರಬೇತಿ ಶಿಬಿರ’ದ ಉದ್ಘಾಟನೆ

Suddi Udaya

ಉಜಿರೆ ಹಳೆಪೇಟೆ ಶಾಲೆಯಲ್ಲಿ ಎಸ್‌ಡಿಎಂ ಆಸ್ಪತ್ರೆ ವತಿಯಿಂದ ಉಚಿತ ಬೃಹತ್ ಆರೋಗ್ಯ ತಪಾಸಣಾ ಶಿಬಿರ

Suddi Udaya

ಕಳೆಂಜ ಗ್ರಾಮದ ಪುಜೇರಿಪಾಲ್ ಮೋನಪ್ಪ ಗೌಡರ ತೋಟಕ್ಕೆ ಕಾಡಾನೆ ದಾಳಿ

Suddi Udaya

ಬೆಳ್ತಂಗಡಿ ಶ್ರೀ ಗುರುದೇವ ವಿವಿದೋದ್ಧೇಶ ಸಹಕಾರ ಸಂಘದ ಮಹಾಸಭೆ: ರೂ.3.84 ಕೋಟಿ ನಿವ್ವಳ ಲಾಭ – ಶೇ.15 ಡಿವಿಡೆಂಟ್ ಘೋಷಣೆ

Suddi Udaya

ಕಣಿಯೂರು ಗ್ರಾ.ಪಂ. ಮಾಜಿ ಉಪಾಧ್ಯಕ್ಷೆ ಸರಸ್ವತಿ ಹೃದಯಾಘಾತದಿಂದ ನಿಧನ

Suddi Udaya

ಇಳಂತಿಲ : ಈಶ್ವರಿ ಸಂಜೀವಿನಿ ಮಹಿಳಾ ಒಕ್ಕೂಟದ ವಾರ್ಷಿಕ ಮಹಾಸಭೆ

Suddi Udaya
error: Content is protected !!