September 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಶ್ರೀ ಕ್ಷೇ.ಧ.ಗ್ರಾ. ಯೋಜನೆ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಮಾಸಿಕ ಸಭೆ ಮತ್ತು ಸ್ವಚ್ಛತಾ ಶ್ರಮದಾನ

ಬೆಳ್ತಂಗಡಿ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬೆಳ್ತಂಗಡಿ ವಲಯದ ಶೌರ್ಯ ವಿಪತ್ತು ನಿರ್ವಹಣಾ ಘಟಕದ ವತಿಯಿಂದ ಘಟಕದ ಮಾಸಿಕ ಸಭೆ ಮತ್ತು ಬೆಳ್ತಂಗಡಿ ಕೆಲ್ಲಗುತ್ತು ಶ್ರೀಮತಿ ರಾಧಾ ಇವರ ಮನೆಯ ಆವರಣದಲ್ಲಿ ಸ್ವಚ್ಛತಾ ಶ್ರಮದಾನ ನಡೆಸಿಕೊಡಲಾಯಿತು.

ಈ ಸಂದರ್ಭದಲ್ಲಿ ಬೆಳ್ತಂಗಡಿ ವಲಯದ ಮೇಲ್ವಿಚಾರಕರಾದ ಜಿ ರವಿ,ಬೆಳ್ತಂಗಡಿ ಏ ಒಕ್ಕೂಟದ ಅಧ್ಯಕ್ಷರಾದ ಮಹೇಶ್ ಕುಮಾರ್ , ಬೆಳ್ತಂಗಡಿ ಏ ಒಕ್ಕೂಟದ ಸೇವಾ ಪ್ರತಿನಿಧಿ ಕೇಶವ ಮತ್ತು ಬೆಳ್ತಂಗಡಿ ವಲಯದ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸ್ವಯಂಸೇವಕರು ಉಪಸ್ಥಿತರಿದ್ದರು ವಲಯದ ಮೇಲ್ವಿಚಾರಕರಾದ ಜಿ ರವಿ ಇವರು ಸ್ವಾಗತಿಸಿ ಬೆಳ್ತಂಗಡಿ A ಒಕ್ಕೂಟದ ಸೇವಾ ಪ್ರತಿನಿಧಿ ಕೇಶವ ಧನ್ಯವಾದ ವಿತ್ತರು

Related posts

ಧರ್ಮಸ್ಥಳ ನೇತ್ರಾವತಿ ಸ್ನಾನಘಟ್ಟದ ಬಳಿ ಕುಸಿದು ಬಿದ್ದು ವ್ಯಕ್ತಿ ಸಾವು

Suddi Udaya

ಉಜಿರೆ : ಸಹಕಾರ ಸಂಘದ ಅಧ್ಯಕ್ಷ ಇಚ್ಚಿಲ ಸುಂದರ ಗೌಡ ನಿಧನ

Suddi Udaya

ಬೆಳ್ತಂಗಡಿ: ಲಯನ್ಸ್ ಮತ್ತು ಲಿಯೋ ಕ್ಲಬ್ ವತಿಯಿಂದ ಮಹಿಳಾ ದಿನಾಚರಣೆ

Suddi Udaya

ಮಧ್ವ ಓಂಕಾರ ಫ್ರೆಂಡ್ಸ್ ಹಾಗೂ ಓಂಕಾರ ಮಹಿಳಾ ಘಟಕದ ವಾರ್ಷಿಕೋತ್ಸವ

Suddi Udaya

ನಾವೂರು: ತೃಪ್ತಿ ಸಂಜೀವಿನಿ ಗ್ರಾ.ಪಂ. ವಾರ್ಷಿಕ ಮಹಾಸಭೆ

Suddi Udaya

ಬೆಳ್ತಂಗಡಿ-ಉಪ್ಪಿನಂಗಡಿಯಲ್ಲಿ ನಡೆದ ಮನೆ ಕಳ್ಳತನ ಪ್ರಕರಣ: ಕಣ್ಣೂರಿನ ತಂಗಚ್ಚ ಬಗ್ಗೆ ಮಾಹಿತಿ ನೀಡುವಂತೆ ಪೊಲೀಸರ ಮನವಿ

Suddi Udaya
error: Content is protected !!