September 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಸಂಸ್ಕೃತ ಅಂತರಾಧ್ಯಯನ ವೃತ್ತಮ್ ಇದರ ಪದಾಧಿಕಾರಿಗಳ ಆಯ್ಕೆ

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ಸಂಸ್ಕೃತ ಭಾಷಾ ವಿಭಾಗದ ಸಂಸ್ಕೃತ ಅಂತರಾಧ್ಯಯನ ವೃತ್ತಮ್ ಇದರ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.

ಪ್ರಧಾನ ಸಂಯೋಜಕರಾಗಿ ದ್ವಿತೀಯ ವಿಜ್ಞಾನದ ಭೂಮಿಕಾ ಎಸ್. ಕೆ ಹಾಗೂ ದ್ವಿತೀಯ ವಾಣಿಜ್ಯಶಾಸ್ತ್ರದ ಕವನಾ ಸಿ. ಜೈನ್,
ಸಹ ಸಂಯೋಜಕರಾಗಿ ದ್ವಿತೀಯ ವಿಜ್ಞಾನದ ಅಭಯ್ ಕೆ. ಹಾಗೂ ದ್ವಿತೀಯ ವಾಣಿಜ್ಯಶಾಸ್ತ್ರದ
ಸಮನ್ವಿತಾ ಆಯ್ಕೆಯಾಗಿದ್ದಾರೆ.

ತರಗತಿವಾರು ಸಂಯೋಜಕರಾಗಿ ದ್ವಿತೀಯ ವಿಜ್ಞಾನದ ಸಾತ್ವಿಕ್ ಭಟ್ , ಸೃಜನ್ , ಪ್ರೀತಮ್ ಬಿ.ವಿ , ಶ್ರೇಯಸ್. ವಿಭಾ ಬಿ. ಜೈನ್ , ಸಂಜನಾ ಜಾಧವ್. ದ್ವಿತೀಯ ವಾಣಿಜ್ಯಶಾಸ್ತ್ರ ಹಾಗೂ ಕಲಾವಿಭಾಗದ ಚಿನ್ಮಯ್ ಹೆಚ್.ಕೆ , ಧನ್ವಿ , ರಶ್ಮಿ . ಪ್ರಥಮ ವಿಜ್ಞಾನದ ಚಿನ್ಮಯಿ , ಲಕ್ಷ್ಮೀ , ಸಂಜನಾ , ವೃಷಭ್ . ಪ್ರಥಮ ವಾಣಿಜ್ಯಶಾಸ್ತ್ರ ಹಾಗೂ ಕಲಾ ವಿಭಾಗದ ಸಂಜಯ್ , ಅಮೋಘ್ ಎನ್. ಗೌಡ , ಜೀವಿತ್ , ಭುವನೇಶ್ವರೀ , ನಂದಿನಿ , ಯಶಸ್ವಿನಿ ಇವರು ಆಯ್ಕೆಯಾಗಿದ್ದಾರೆ.

Related posts

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ನಡ ಅಂತ್ರಾಯ ಗುಂಡಿಗೆ ಸ್ನಾನಕ್ಕೆ ಬಂದಿದ್ದ ನಾಲ್ವರಲ್ಲಿ ಓವ೯ ಬಾಲಕ ನೀರಿನಲ್ಲಿ ಮುಳುಗಿ ಮೃತ್ಯು

Suddi Udaya

ಯಕ್ಷಗಾನದ ಮೇರು ಭಾಗವತ ದಿನೇಶ್ ಅಮ್ಮಣ್ಣಾಯ ನಿಧನ

Suddi Udaya

ಗುರುವಾಯನಕೆರೆ: ಶಕ್ತಿನಗರದಲ್ಲಿ ರಸ್ತೆಯ ಹೊಂಡ ತಪ್ಪಿಸಲು ಹೋಗಿ ಎರಡು ಕಾರುಗಳ ನಡುವೆ ಅಪಘಾತ

Suddi Udaya

ಪಣಕಜೆ : ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

Suddi Udaya

ಉಜಿರೆಯಲ್ಲಿ ದ.ಕ ಜಿಲ್ಲಾ ಪ.ಪೂ ಕಾಲೇಜುಗಳ ಸಂಸ್ಕೃತ ಭಾಷಾ ಉಪನ್ಯಾಸಕರ ಕಾರ್ಯಾಗಾರ

Suddi Udaya
error: Content is protected !!