July 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ: ಗುರಿಪಳ್ಳ ಅಂಬಡೆಬೆಟ್ಟು ನೂತನ ಸೇತುವೆ ಸಂಚಾರಕ್ಕೆ ಮುಕ್ತ

ಉಜಿರೆ: ಉಜಿರೆಯಿಂದ ಗುರಿಪಳ್ಳ, ಇಂದಬೆಟ್ಟು, ಬಂಗಾಡಿ ಸಂಪರ್ಕಿಸುವ ಗುರಿಪಳ್ಳದ ಅಂಬಡೆಬೆಟ್ಟು ನೂತನ ಸೇತುವೆ ನಿರ್ಮಾಣ ಪೂರ್ಣಗೊಂಡಿದ್ದು ಸಂಚಾರಕ್ಕೆ ಮುಕ್ತವಾಗಿದೆ.

ಕಳೆದ ಫೆಬ್ರವರಿ ತಿಂಗಳಿನಲ್ಲಿ ರೂ. 2.5ಕೋಟಿ ವೆಚ್ಚದಲ್ಲಿ ಪ್ರಾರಂಭಗೊಂಡ ಸೇತುವೆ ನಿರ್ಮಾಣ ಕಾಮಗಾರಿಯು ಹಲವು ಅಡೆತಡೆಗಳ ನಡೆಯುವೆ ಕೊನೆಗೂ ಪೂರ್ಣಗೊಂಡು ಜು.23ರಂದು ನೂತನ ಸೇತುವೆಗೆ ಸಂಪರ್ಕ ಕಲ್ಪಿಸಿ ಸೇತುವೆ ಮೇಲೆ ಸಂಚಾರಿಸಲು ಗುತ್ತಿಗೆದಾರರು ಅನುವು ಮಾಡಿಕೊಟ್ಟಿದ್ದಾರೆ. ಉಜಿರೆ ಹಾಗೂ ಕನ್ಯಾಡಿ-1 ಗ್ರಾಮ ಉಜಿರೆ ವ್ಯಾಪ್ತಿಯ ಪ್ರದೇಶದ ಜನರು ಹಾಗೂ ವಾಹನ ಸವಾರರು ನಿಟ್ಟುಸಿರು ಬಿಡುವಂತಾಗಿದೆ.

Related posts

ಯೋಧರ ರಕ್ಷಣೆಗಾಗಿ ಲಾಯಿಲ ಚಂದ್ಕೂರು ಶ್ರೀ ದುರ್ಗಾಪರಮೇಶ್ವರೀ ಕ್ಷೇತ್ರದಲ್ಲಿ ದುರ್ಗಾಪೂಜೆ

Suddi Udaya

ಬೆಳ್ತಂಗಡಿ ಸಹಕಾರ ಭಾರತಿ ಸಮಿತಿ ಸಭೆ

Suddi Udaya

ಬದ್ಯಾರು ಮನೆಯಂಗಳದಲ್ಲಿ ನಾಗರಹಾವುಗಳ ಕಾದಾಟ: ಲಾಯಿಲದ ಸ್ನೇಕ್ ಅಶೋಕ್ ರಿಂದ ರಕ್ಷಣೆ

Suddi Udaya

ಸುಲ್ಕೇರಿ: ಇರಂತೊಟ್ಟು ಹೊಸಮನೆ ನಿವಾಸಿ ಶ್ರೀಮತಿ ಕಮಲ ನಿಧನ

Suddi Udaya

ಚಾರ್ಮಾಡಿ: ಕಂದಕಕ್ಕೆ ಉರುಳಿ ಬಿದ್ದ ಕಾರು: ಓರ್ವ ಮಹಿಳೆ ಸಾವು, ಮಕ್ಕಳು ಸಹಿತ ನಾಲ್ವರಿಗೆ ಗಂಭೀರ ಗಾಯ

Suddi Udaya

ಬೆಳ್ತಂಗಡಿ ಆಡಳಿತ ಸೌಧದಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

Suddi Udaya
error: Content is protected !!