July 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮಿತಿ‌ಮೀರಿದ ಕಾಡಾನೆ ಹಾವಳಿ: ಸಾರ್ವಜನಿಕರ ರಕ್ಷಣೆಗಾಗಿ “ಅರಣ್ಯ ಗಸ್ತು” ಅತ್ಯಗತ್ಯ: ಬಿ.ಜಯರಾಮ ನೆಲ್ಲಿತ್ತಾಯ ಶಿಶಿಲ

ಕೊಕ್ಕಡ ಶಿಶಿಲ ರಸ್ತೆಯಲ್ಲಿ ಆನೆಗಳ ಹಾವಳಿ ಮಿತಿ‌ಮೀರಿದೆ. ರಾತ್ರಿ ಕೃಷಿಕರ ಭೂಮಿಗೆ ನುಗ್ಗಿ ಕೃಷಿ ಹಾನಿಯನ್ನೂ ಮಾಡುತ್ತಿದೆ. ಅಲ್ಲದೆ ಕೊಕ್ಕಡ ಶಿಶಿಲ ಮಾರ್ಗವಾಗಿ ತಡ ರಾತ್ರಿ ಸಂಚಾರ ಬೆಳಗ್ಗಿನ ಮುಂಜಾನೆ ಸಂಚಾರ ಅಪಾಯದಿಂದ ಕೂಡಿದೆ.

ರಾತ್ರಿ ಬೆಂಗಳೂರು ದೂರ ದೂರುಗಳಿಗೆ ಹೋಗುವ ಮತ್ತು ಬೆಳಗ್ಗಿನ ಜಾವ ಬಸ್ಸಿನಿಂದ ದೂರದೂರಿನಿಂದ ಬರುವ ಪ್ರಯಾಣಿಕರಿಗೆ ಭಾರಿ ತೊಂದರೆ ಆಗುತ್ತಿದೆ.

ಜನ ಭಯಭೀತರಾಗಿದ್ದು ಸಂಭಂದಿಸಿದ ಅರಣ್ಯ ಇಲಾಖೆ ಕೂಡಲೆ ಗಮನ ಹರಿಸಬೇಕು ಮತ್ತು ರಾತ್ರಿ ಗಸ್ತು ಸಂಚಾರ ಮಾಡಿ ಜನರಿಗೆ ಧೈರ್ಯ ನೀಡುವ‌ ಕೆಲಸ ಮಾಡಬೇಕು ಎಂದು ಸಾಮಾಜಿಕ ಕಾರ್ಯಕರ್ತ ಬಿ.ಜಯರಾಮ ನೆಲ್ಲಿತ್ತಾಯ ಶಿಶಿಲ ಒತ್ತಾಯಿಸಿದ್ದಾರೆ.

Related posts

ಜು.2: ಬೆಳ್ತಂಗಡಿ ರೋಟರಿ ಕ್ಲಬ್‌ ನ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ

Suddi Udaya

ಕಳಿಯ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆ ಮತ್ತು ಸಾಮಾಜಿಕ ಪರಿಶೋಧನಾ ಕುರಿತು ಐಇಸಿ ಚಟುವಟಿಕೆ

Suddi Udaya

ಗುರುವಾಯನಕೆರೆ ನಮ್ಮ ಮನೆ ಹವ್ಯಕ ಭವನದಲ್ಲಿ ಉಚಿತ ಯೋಗ ಶಿಕ್ಷಣ ತರಗತಿ ಉದ್ಘಾಟನೆ

Suddi Udaya

ಮುಳಿಯ ಜುವೆಲ್ಸ್ ನಲ್ಲಿ “ಕನ್ನಡ ಬದುಕು ಬಂಗಾರ” ಕಾರ್ಯಕ್ರಮ

Suddi Udaya

ಅಳದಂಗಡಿ: ಜನಮಂಗಳ ಕಾರ್ಯಕ್ರದಡಿ ವಿಲ್ ಚೇರ್ ವಿತರಣೆ

Suddi Udaya

ಶಿಬಾಜೆ ಮೊಂಟೆತ್ತಡ್ಕ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವ: ಶ್ರೀ ದೇವರಿಗೆ ಕಲಶಾಭಿಷೇಕ, ದರ್ಶನ ಬಲಿ, ಬಟ್ಟಲು ಕಾಣಿಕೆ

Suddi Udaya
error: Content is protected !!