September 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘದ ವತಿಯಿಂದ ಬಲ್ಯೋಟ್ಟು ಶ್ರೀ ಗುರುಕೃಪಾ ಸೇವಾ ಆಶ್ರಮಕ್ಕೆ ಆರ್ಥಿಕ ಸಹಾಯಧನ ವಿತರಣೆ

ಬೆಳ್ತಂಗಡಿ: ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘದ ವತಿಯಿಂದ ಬಲ್ಯೋಟ್ಟು ಶ್ರೀ ಗುರುಕೃಪಾ ಸೇವಾ ಆಶ್ರಮಕ್ಕೆ ಆರ್ಥಿಕ ಸಹಾಯಧನ ವಿತರಿಸಲಾಯಿತು.

ಬಲ್ಯೋಟ್ಟು ಶ್ರೀ ಗುರುಕೃಪಾ ಸೇವಾ ಆಶ್ರಮಕ್ಕೆ ಬಡ ವಿದ್ಯಾರ್ಥಿಗಳ‌ ವಿದ್ಯಾಭ್ಯಾಸಕ್ಕಾಗಿ ಆರ್ಥಿಕ ಸಹಾಯಧನವನ್ನು ನೀಡಲಾಯಿತು. ಸಂಘದ ಅಧ್ಯಕ್ಷ ಭಗೀರಥ ಜಿ ಅವರು ಈ ಸಹಾಯಧನವನ್ನು ಪರಮಪೂಜ್ಯ ಶಿಕ್ಷಣಯೋಗಿ ಶ್ರೀ ವಿಖ್ಯಾತನಂದ ಸ್ವಾಮೀಜಿ ಯವರಿಗೆ ಹಸ್ತಾಂತರಿಸಿದರು.

ಈ ಸಂದರ್ಭದಲ್ಲಿ ಸಂಘದ ನಿರ್ದೇಶಕರಾದ ಗಂಗಾಧರ ಮಿತ್ತಮಾರು, ಚಿದಾನಂದ ಪೂಜಾರಿ ಎಲ್ದಕ್ಕ, ವಿಶೇಷಾಧಿಕಾರಿ ಎಂ. ಮೋನಪ್ಪ ಪೂಜಾರಿ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅಶ್ವತ್ಥ್ ಕುಮಾರ್, ಹೊಸ್ಮಾರು ಶಾಖೆಯ ಶಾಖಾ ವ್ಯವಸ್ಥಾಪಕರಾದ ಶ್ರೀಮತಿ ಸಂಧ್ಯಾ, ಸಂಘದ ಸಿಬ್ಬಂದಿ ವರ್ಗ ಹಾಗೂ ಶಾಲೆಯ ಉಪನ್ಯಾಸಕ ವೃಂದದವರು ಉಪಸ್ಥಿತರಿದ್ದರು.

Related posts

ಕುವೆಟ್ಟು : ಪಯ್ಯೊಟ್ಟು ನಿವಾಸಿ ಸೀತಾರಾಮ ಪೂಜಾರಿ ನಿಧನ

Suddi Udaya

ಎಲೆಚುಕ್ಕಿ ರೋಗದಿಂದ ಅಡಕೆ ಬೆಳೆಗಾರರು ಸಂಕಷ್ಟಕ್ಕೀಡಾಗಿದ್ದಾರೆ: ವಿ.ಪ. ಸದಸ್ಯ ಪ್ರತಾಪಸಿಂಹ ನಾಯಕ್

Suddi Udaya

ಗೌಡರ ಯಾನೆ ಒಕ್ಕಲಿಗ ಗ್ರಾಮ ಸಮಿತಿ ಹಾಗೂ ಶಿಶಿಲ ಗ್ರಾಮದ ಬೈಲುವಾರು ಸಮಿತಿಯ ಪದಾಧಿಕಾರಿಗಳ ಸಭೆ

Suddi Udaya

ಗುರಿಪಳ್ಳ ಒಕ್ಕೂಟದ ವತಿಯಿಂದ ನಿಡಿಗಲ್ ದೇವಸ್ಥಾನದಲ್ಲಿ ವನಮಹೋತ್ಸವ ಕಾರ್ಯಕ್ರಮ

Suddi Udaya

ವಿದುಷಿ ವಿದ್ಯಾಲಕ್ಷ್ಮಿ ಚಾರಿಟೇಬಲ್ ಟ್ರಸ್ಟ್‌, ಅರ್ವ ವತಿಯಿಂದ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ

Suddi Udaya

ಬೆಳ್ತಂಗಡಿ ಬಿಜೆಪಿ ಪಕ್ಷದ ಕಚೇರಿಗೆ ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಭೇಟಿ

Suddi Udaya
error: Content is protected !!