July 25, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅಳದಂಗಡಿ ಶ್ರೀ ಕ್ಷೇ ಧ. ಗ್ರಾ. ಯೋಜನೆಯ ಜನಜಾಗೃತಿ ಗ್ರಾಮಸಮಿತಿ ಸಭೆ

ಅಳದಂಗಡಿ : ಶ್ರೀ ಕ್ಷೇ ಧ. ಗ್ರಾ. ಯೋಜನೆ ಬಿ.ಸಿ ಟ್ರಸ್ಟ್ ಅಳದಂಗಡಿ ವಲಯದ ಜನಜಾಗೃತಿ ಗ್ರಾಮಸಮಿತಿ ಸಭೆಯನ್ನು ಜನಜಾಗೃತಿ ವಲಯಧ್ಯಕ್ಷ ನಾರಾಯಣ ಸಾಲ್ಯಾನ್ ರವರ ಅಧ್ಯಕ್ಷ ತೆಯಲ್ಲಿ ನಡೆಯಿತು.

ಸಭೆಯಲ್ಲಿ ಗ್ರಾಮಸಮಿತಿ , ಸಭೆ ನವಜೀವನ ಸಭೆ ನಡೆಸುವ ಬಗ್ಗೆ ತಾಲೂಕಿನಲ್ಲಿ ನಡೆಯುವ ಶಿಬಿರದ ಬಗ್ಗೆ, ಶಿಬಿರಕ್ಕೆ ಶಿಬಿರಾರ್ಥಿಗಳ ಆಯ್ಕೆ ಬಗ್ಗೆ ಜವಾಬ್ದಾರಿ ಬಗ್ಗೆ ಚರ್ಚಿಸಲಾಯಿತು.

ಈ ಸಂದರ್ಭದಲ್ಲಿ ಜನಜಾಗೃತಿ ತಾಲೂಕು ಸಮಿತಿ ಸದಸ್ಯರುಗಳಾದ ಸದಾನಂದ ಪೂಜಾರಿ ಉಂಗಿಲಬೈಲು, ಜಗನ್ನಾಥ ಬಂಗೇರ ,ಭಜನಾ ಮಂಡಳಿ ಕಾರ್ಯದರ್ಶಿ ಮಂಜುನಾಥ ಆಚಾರ್ಯ, ಅಳದಂಗಡಿ ಗ್ರಾಮಸಮಿತಿ ಅಧ್ಯಕ್ಷ ಯಶೋಧರ, ಸದಸ್ಯರಾದ ವಸಂತ ಅಳದಂಗಡಿ , ಗ್ರಾಮಸಮಿತಿ ಸದಸ್ಯ ನೀಲಯ್ಯ ಗೌಡ, ನವಜೀವನ ಸಮಿತಿ ಸದಸ್ಯರು, ವಲಯಮೇಲ್ವಿಚಾರಕರಾದ ಯಶೋಧ, ವಲಯದ ಎಲ್ಲಾ ಸೇವಾಪ್ರತಿನಿಧಿಗಳು ಉಪಸ್ಥಿತರಿದ್ದರು.

Related posts

ಕಲ್ಮoಜದಲ್ಲಿ ಗ್ರಾಮ ಒನ್ ನಾಗರಿಕ ಸೇವಾ ಕೇಂದ್ರ ಉದ್ಘಾಟನೆ

Suddi Udaya

ಎಸ್‌ಎಸ್‌ಎಲ್‌ಸಿ ಫಲಿತಾಂಶ: ಅರಸಿನಮಕ್ಕಿ ಸರಕಾರಿ ಪ್ರೌಢಶಾಲೆಗೆ ಶೇ. 91.83% ಫಲಿತಾಂಶ

Suddi Udaya

ಮಹೇಶ್ ಶೆಟ್ಟಿ ತಿಮರೋಡಿಯವರಿಂದ ಜೈನ ಮತ್ತು ಹಿಂದೂ ಸಮುದಾಯಗಳ ನಡುವೆ ಅಶಾಂತಿಯನ್ನು ಪ್ರೇರೇಪಿಸುವ ಭಾಷಣ ಆರೋಪ: ಸೂಕ್ತ ಕಾನೂನು ಕ್ರಮಕ್ಕೆ ಒತ್ತಾಯಿಸಿ ಉಜಿರೆಯ ಅಜಿತ್ ಹೆಗ್ಡೆಯವರಿಂದ ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು

Suddi Udaya

ಉಜಿರೆ ರಬ್ಬರ್ ಸೊಸೈಟಿಯ ಪ್ರಭಾರ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹರಿಪ್ರಸಾದ್ ಐ.ಎಸ್, ವಿಶೇಷಾಧಿಕಾರಿಯಾಗಿ ರಾಜು ಶೆಟ್ಟಿ ಅಧಿಕಾರ ಸ್ವೀಕಾರ

Suddi Udaya

ಕೊಕ್ಕಡ ವಿಶ್ವ ಹಿಂದೂ ಪರಿಷದ್ , ಕೊಕ್ಕಡ ಶ್ರೀ ರಾಮ ಸೇವಾ ಟ್ರಸ್ಟ್, ಆಶ್ರಯದಲ್ಲಿ ಶ್ರೀ ವರಮಹಾಲಕ್ಷ್ಮೀ ಪೂಜೆ

Suddi Udaya

ತಾಲೂಕು ಸಹಕಾರ ಸಂಘಗಳ ಹಿತರಕ್ಷಣಾ ವೇದಿಕೆ: ನೂತನ ಅಧ್ಯಕ್ಷರಾಗಿ ಭಗೀರಥ ಜಿ. ಆಯ್ಕೆ

Suddi Udaya
error: Content is protected !!