29.2 C
ಪುತ್ತೂರು, ಬೆಳ್ತಂಗಡಿ
September 9, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅಳದಂಗಡಿ ಶ್ರೀ ಕ್ಷೇ ಧ. ಗ್ರಾ. ಯೋಜನೆಯ ಜನಜಾಗೃತಿ ಗ್ರಾಮಸಮಿತಿ ಸಭೆ

ಅಳದಂಗಡಿ : ಶ್ರೀ ಕ್ಷೇ ಧ. ಗ್ರಾ. ಯೋಜನೆ ಬಿ.ಸಿ ಟ್ರಸ್ಟ್ ಅಳದಂಗಡಿ ವಲಯದ ಜನಜಾಗೃತಿ ಗ್ರಾಮಸಮಿತಿ ಸಭೆಯನ್ನು ಜನಜಾಗೃತಿ ವಲಯಧ್ಯಕ್ಷ ನಾರಾಯಣ ಸಾಲ್ಯಾನ್ ರವರ ಅಧ್ಯಕ್ಷ ತೆಯಲ್ಲಿ ನಡೆಯಿತು.

ಸಭೆಯಲ್ಲಿ ಗ್ರಾಮಸಮಿತಿ , ಸಭೆ ನವಜೀವನ ಸಭೆ ನಡೆಸುವ ಬಗ್ಗೆ ತಾಲೂಕಿನಲ್ಲಿ ನಡೆಯುವ ಶಿಬಿರದ ಬಗ್ಗೆ, ಶಿಬಿರಕ್ಕೆ ಶಿಬಿರಾರ್ಥಿಗಳ ಆಯ್ಕೆ ಬಗ್ಗೆ ಜವಾಬ್ದಾರಿ ಬಗ್ಗೆ ಚರ್ಚಿಸಲಾಯಿತು.

ಈ ಸಂದರ್ಭದಲ್ಲಿ ಜನಜಾಗೃತಿ ತಾಲೂಕು ಸಮಿತಿ ಸದಸ್ಯರುಗಳಾದ ಸದಾನಂದ ಪೂಜಾರಿ ಉಂಗಿಲಬೈಲು, ಜಗನ್ನಾಥ ಬಂಗೇರ ,ಭಜನಾ ಮಂಡಳಿ ಕಾರ್ಯದರ್ಶಿ ಮಂಜುನಾಥ ಆಚಾರ್ಯ, ಅಳದಂಗಡಿ ಗ್ರಾಮಸಮಿತಿ ಅಧ್ಯಕ್ಷ ಯಶೋಧರ, ಸದಸ್ಯರಾದ ವಸಂತ ಅಳದಂಗಡಿ , ಗ್ರಾಮಸಮಿತಿ ಸದಸ್ಯ ನೀಲಯ್ಯ ಗೌಡ, ನವಜೀವನ ಸಮಿತಿ ಸದಸ್ಯರು, ವಲಯಮೇಲ್ವಿಚಾರಕರಾದ ಯಶೋಧ, ವಲಯದ ಎಲ್ಲಾ ಸೇವಾಪ್ರತಿನಿಧಿಗಳು ಉಪಸ್ಥಿತರಿದ್ದರು.

Related posts

ಪುದುವೆಟ್ಟು ಶ್ರೀ ಧ.ಮಂ.ಅ.ಹಿ. ಪ್ರಾ. ಶಾಲೆಯಲ್ಲಿ ಆಟಿಡೊಂಜಿ ದಿನ

Suddi Udaya

ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಮದ್ದಡ್ಕ :12 ನೇ ವರ್ಷದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಅಕ್ರಮ ಕೋಳಿ ಅಂಕದ ಮೇಲೆ ಧರ್ಮಸ್ಥಳ ಪೊಲೀಸರ ದಾಳಿ

Suddi Udaya

ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನ ಆಡಳಿತ ಸಮಿತಿ ರಚನೆ

Suddi Udaya

ನಂದಿಬೆಟ್ಟ: ನಂದಿಕೇಶ್ವರ ಭಜನಾ ಮಂಡಳಿ ಸಮಿತಿ ರಚನೆ

Suddi Udaya

ನಾಳ ಅಂಗನವಾಡಿ ಕೇಂದ್ರದಲ್ಲಿ ಸಂಭ್ರಮದ ಸ್ವಾತಂತ್ರ್ಯ

Suddi Udaya
error: Content is protected !!