29.2 C
ಪುತ್ತೂರು, ಬೆಳ್ತಂಗಡಿ
September 9, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಗೇರುಕಟ್ಟೆ: ಪರಪ್ಪು ಮುಹಿಯುದ್ದೀನ್ ಜುಮ್ಮಾ ಮಸೀದಿಯಲ್ಲಿ ಈದ್ ಮೀಲಾದ್ ಆಚರಣಾ ಸ್ವಾಗತ ಸಮಿತಿ ರಚನೆ

ಗೇರುಕಟ್ಟೆ: ಪರಪ್ಪು ಮುಹಿಯುದ್ದೀನ್ ಜುಮ್ಮಾ ಮಸೀದಿಯಲ್ಲಿ ನಡೆಯುವ ಈದ್ ಮೀಲಾದ್ ಕಾರ್ಯಕ್ರಮದ 2026 ನೇ ಸಾಲಿನ ಸ್ವಾಗತ ಸಮಿತಿಯನ್ನು ಜು.24 ರಂದು ಮಸೀದಿಯ ವಿಶೇಷ ಜಮಾಅತ್ ಸಭೆಯಲ್ಲಿ ರಚಿಸಲಾಯಿತು.

ಜಮಾಅತ್ ಅಧ್ಯಕ್ಷ ಮಹಮ್ಮದ್ ಹನೀಫ್ ಮಿಸ್ಬಾಹಿ ಅಲ್ ಅಫ್ ಅಲಿ ಅಧ್ಯಕ್ಷತೆ ವಹಿಸಿದ್ದರು. ಖತೀಬರಾದ ಎಫ್ ಎಚ್ ಮಹಮ್ಮದ್ ಮಿಸ್ಬಾಹಿ ಅಲ್ ಫುರ್ಖಾನಿ ದುವಾ ನೆರವೇರಿಸಿ ಸಭೆ ನಡೆಸಿಕೊಟ್ಟರು.

ಸ್ವಾಗತ ಸಮಿತಿಯ ಅಧ್ಯಕ್ಷರಾಗಿ ಯುವ ಸಂಘಟಕ ಹಲವಾರು ಸಂಘ ಸಂಸ್ಥೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ಹಮೀದ್ ಜಿ.ಡಿ, ಪ್ರಧಾನ ಕಾರ್ಯದರ್ಶಿಯಾಗಿ ನೌಷದ್ ಜಿ.,ಕೋಶಾಧಿಕಾರಿಯಾಗಿ ಹಾರಿಶ್ ಎನ್.ಎ, ಉಪಾಧ್ಯಕ್ಷರುಗಳಾಗಿ ಇರ್ಫಾನ್ ಸುಣ್ಣಲಡ್ಡ, ಹೈದರ್ ಪದಗೋಳಿ, ರಹಿಮಾನ್ ಮಾಸ್ಟರ್, ಅಬೂಸ್ವಾಲಿಹ್ ಮುಳ್ಳಗುಡ್ಡೆ, ಜೊತೆ ಕಾರ್ಯದರ್ಶಿಯಾಗಿ ಉಮ್ಮರ್ ಜಿ.ಎ, ಸಿದ್ದೀಕ್ ಜಿ.ಎಚ್, ಶಬೀರ್ ಕುಲಾಯಿ, ಹನೀಫ್ ಕೆ. ಎಮ್,ಫಾಯಿಕ್ ಎಂ.ಕೆ, ಸದಸ್ಯರುಗಳಾಗಿ ಫಯಾಜ್ ಕೆ ಎಮ್ , ಬಶೀರ್ ಎಸ್ ಎಮ್ ಎಸ್, ಸಿಯಾಬ್ ಎಸ್, ಅಬ್ಬಾಸ್ ಬಿ, ಜಬ್ಬಾರ್ ಪರಪ್ಪು, ಶರೀಫ್ ಪರಪ್ಪು, ಅಶ್ರಫ್ ಬಟ್ಟೆಮಾರು, ಸಂಶುದ್ದೀನ್, ಅರಫತ್ ,ಅರ್ಶದ್ ಜಿ, ಸವಾದ್, ಅಶ್ರಫ್ ಪದಗೊಳಿ, ಅಜೀಜ್ ಬಟ್ಟೆಮಾರು, ಅನ್ವರಾಲಿ ಸುಣ್ಣಲಡ್ಡ ಆಯ್ಕೆಯಾದರು.

ಗೌರವ ಸಲಹೆಗಾರರಾಗಿ ಜಮಾಅತ್ ಅಧ್ಯಕ್ಷರು, ಖತೀಬ್ ಉಸ್ತಾದ್, ಅಬೂಬಕ್ಕರ್ ಹಾಜಿ, ಹಾಜಿ ಎಸ್ ಎ ಹಮೀದ್, ಅಬ್ದುಲ್ ಕರೀಮ್ ಗೇರುಕಟ್ಟೆ, ಸೈಫುಲ್ಲ ಎಚ್ ಎಸ್, ಅಬ್ದುಲ್ ಬಶೀರ್, ಮಹಮ್ಮದ್ ಹನೀಫ್, ಶರೀಫ್ ಜಿ ಆಯ್ಕೆಯಾದರು.
ಸಭೆಯಲ್ಲಿ ಜಮಾಅತ್ ಸಮಿತಿ ಪದಾಧಿಕಾರಿಗಳು, ಕೆ ಎಮ್ ಜೆ, ಎಸ್ ವೈ ಎಸ್, ಎಸ್ ಎಸ್ ಎಫ್, ಸ್ವಲಾತ್ ಸಮಿತಿಯವರು ಹಾಗೂ ಜಮಾಅತರು ಭಾಗವಹಿಸಿದ್ದರು.

Related posts

ಬೆಳ್ತಂಗಡಿ ಸಂಜಯ್ ಗ್ಲೋಬಲ್ ಫೌಂಡೇಶನ್ ವತಿಯಿಂದ ರಕ್ತದಾನ ಶಿಬಿರ

Suddi Udaya

ಬೆಳ್ತಂಗಡಿ: ತಾಲೂಕು ಭಂಡಾರಿ ಸಮಾಜ ಸಂಘದ ವಾರ್ಷಿಕ ಮಹಾಸಭೆ

Suddi Udaya

ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಾಲಾ ಪ್ರಾರಂಭೋತ್ಸವ

Suddi Udaya

ಜೂ.14: ಅಳದಂಗಡಿಯಲ್ಲಿ 24ನೇ ವರ್ಷದ ಉಚಿತ ಪುಸ್ತಕ ವಿತರಣೆ, ಪ್ರತಿಭಾ ಪುರಸ್ಕಾರ, ಸನ್ಮಾನ ಕಾರ್ಯಕ್ರಮ – ಕಂಪ್ಯೂಟರ್ ವಿತರಣೆ ಮತ್ತು ಆರೋಗ್ಯ ತಪಾಸಣೆ ಶಿಬಿರ

Suddi Udaya

ಶ್ರೀ ಧರ್ಮಸ್ಥಳ ಲಕ್ಷದೀಪೋತ್ಸವ ಪಾದಯಾತ್ರೆ ಬಗ್ಗೆ ಬೆಳ್ತಂಗಡಿ ವಲಯದ ಪೂರ್ವಭಾವಿ ಸಭೆ

Suddi Udaya

ವೇಣೂರು: ಪೆರ್ಮುಡ ಸೂರ್ಯ-ಚಂದ್ರ ಜೋಡುಕರೆ ಕಂಬಳ ಕೂಟದ ಪೂರ್ವಭಾವಿ ಸಭೆ

Suddi Udaya
error: Content is protected !!