25.1 C
ಪುತ್ತೂರು, ಬೆಳ್ತಂಗಡಿ
September 9, 2026
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನವರದಿ

ಪಡ್ಡಂದಡ್ಕ ಚೀಂಕ್ರ ಪೂಜಾರಿ ನಿಧನ

ವೇಣೂರು: ಹೊಸಂಗಡಿ ಗ್ರಾಮದ ಪಡ್ಡಂದಡ್ಕ ಮಸ್ಕಲ ಮನೆ ಕೃಷಿಕರಾದ ಚೀಂಕ್ರ ಪೂಜಾರಿ (98ವರ್ಷ) ಅವರು ಅನಾರೋಗ್ಯದಿಂದ ಜು.24ರಂದು ನಿಧನರಾದರು.

ಮೃತರು ಮಕ್ಕಳಾದ ಸುಂದರ, ಸತೀಶ , ಸರೋಜಿನಿ, ಬೇಬಿ, ವಿಮಲ, ಅಳಿಯಂದಿರು, ಸೊಸೆಯಂದಿರು, ಮೊಮ್ಮಕ್ಕಳು ಹಾಗೂ ಅಪಾರ ಬಂಧು ಬಳಗವನ್ನು ಆಗಲಿದ್ದಾರೆ.

Related posts

ಉಜಿರೆ ರಬ್ಬರ್ ಸೊಸೈಟಿ ನಿರ್ದೇಶಕಿ ಜಯಶ್ರೀ ಡಿ.ಎಂ. ಗೌಡ ನಿಧನ

Suddi Udaya

ಅಂತಾರಾಷ್ಟ್ರೀಯ ಕಾರ್ಯಾಗಾರಕ್ಕೆ ಉಜಿರೆಯ ಎಸ್.ಡಿ.ಎಂ. ಕಾಲೇಜಿನ ವಿದ್ಯಾರ್ಥಿನಿಯರು

Suddi Udaya

8ನೇ ವರ್ಷದ ಮಂಗಳೂರು ಕಂಬಳಕ್ಕೆ ಅದ್ದೂರಿ ಚಾಲನೆ: ರಾಮ – ಲಕ್ಷ್ಮಣ ಜೋಡುಕರೆಯಲ್ಲಿ ಪಂದ್ಯಾಟ

Suddi Udaya

ಬಿಜೆಪಿ ಬೆಳ್ತಂಗಡಿ ಸದಸ್ಯತಾ ಅಭಿಯಾನ ಕಾರ್ಯಾಗಾರ

Suddi Udaya

ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಹಟ್ಟಿಗೆ ಬೆಂಕಿ ತಗುಲಿ ಕಂಬಳ ಕೋಣಗಳು ಸಾವು

Suddi Udaya

ಕೊರಿಂಜ ಪಂಚಲಿಂಗೇಶ್ವರ ದೇವರ ಪುನಃ ಪ್ರತಿಷ್ಠೆ ಅಷ್ಟಬಂಧ ಬ್ರಹ್ಮಕಲಶೋತ್ಸವ: ಅರ್ಧಏಕಾಹ ಭಜನಾ ಕಾರ್ಯಕ್ರಮ

Suddi Udaya
error: Content is protected !!