July 25, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಗುರುವಾಯನಕೆರೆ: ಕಬ್ಬಿನ ಹಿತ್ತಿಲು ನಿವಾಸಿ ಕಮಲ ನಾಯ್ಕ್ ನಿಧನ

ಗುರುವಾಯನಕೆರೆ: ಇಲ್ಲಿಯ ಕಬ್ಬಿನ ಹಿತ್ತಿಲು ನಿವಾಸಿ ದಿವಂಗತ ನೋಣಯ್ಯಾ ನಾಯ್ಕ್ ರ ಪತ್ನಿ ಶ್ರೀಮತಿ ಕಮಲ ನಾಯ್ಕ್ (92ವ. )ರವರು ಸ್ವಗ್ರಹದಲ್ಲಿ ನಿಧನರಾದರು.

ಇವರು ಗುರುವಾಯನಕೆರೆ ಪ್ರಾಥಮಿಕ ಶಾಲೆಯಲ್ಲಿ 12 ವರ್ಷಗಳ ಕಾಲ ಬಿಸಿಯೂಟ ಸಿಬಂದಿಯಾಗಿ ಕೆಲಸ ನಿರ್ವಹಿಸಿದ್ದರು.

ಮೃತರು ಕುವೆಟ್ಟು ಗ್ರಾಮ ಪಂಚಾಯತ್ ಸಿಬ್ಬಂದಿ ಶ್ರೀಮತಿ ಯಶೋದಾ ಸೇರಿದಂತೆ ಐವರು ಪುತ್ರಿಯರು, ಓರ್ವ ಪುತ್ರ, ಮೊಮ್ಮಕ್ಕಳು, ಮರಿ ಮಕ್ಕಳು ಹಾಗೂ ಕುಟುಂಬ ವರ್ಗದವರನ್ನು ಅಗಲಿದ್ದಾರೆ.

Related posts

ಬಳಂಜ: ಶ್ರೀಮಾತ ನಾಲ್ಕೂರು ಸಂಘಟನೆಯಿಂದ ವಾಲಿಬಾಲ್ ಪಂದ್ಯಾವಳಿ, ಸಾಧಕರಿಗೆ ಸನ್ಮಾನ

Suddi Udaya

ಮಿತ್ತಬಾಗಿಲು ಕೂಡಬೆಟ್ಟು ಶ್ರೀ ಸದಾಶಿವ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ ವಾಸುದೇವ ರಾವ್ ಕಕ್ಕೆನೇಜಿ

Suddi Udaya

ಪಕ್ಷ ವಿರೋಧಿ ಚಟುವಟಿಕೆ ನಡೆಸಿದ ಕೆ.ವಿ ಪ್ರಸಾದ್ ಇಲಂತಿಲ ರವರು ಬಿಜೆಪಿ ಮುಂದಿನ 6ವರ್ಷಗಳ ಅವಧಿಗೆ ಸದಸ್ಯತ್ವ ಹಾಗೂ ಇತರ ಎಲ್ಲಾ ಜವಾಬ್ದಾರಿಗಳಿಂದ ವಜಾ

Suddi Udaya

ಡಿಪ್ಲೋಮಾ ಕೋರ್ಸ್ ಗೆ ವಿವಿಧ ಸಂಸ್ಥೆಗಳಿಂದ ಅರ್ಜಿ ಆಹ್ವಾನ

Suddi Udaya

ನಾಳ: ದ್ವಿಚಕ್ರ ವಾಹನ ಅಪಘಾತ: ಬೆಳ್ತಂಗಡಿ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಭರತನಾಟ್ಯ ವಿಧ್ವತ್ ಅಂತಿಮ ಪರೀಕ್ಷೆ : ಗುರುವಾಯನಕೆರೆಯ ಸುಕನ್ಯಾ ಕಾಮತ್ ಉತ್ತೀರ್ಣ

Suddi Udaya
error: Content is protected !!