July 25, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಗೇರುಕಟ್ಟೆ: ಪರಪ್ಪು ಮುಹಿಯುದ್ದೀನ್ ಜುಮ್ಮಾ ಮಸೀದಿಯಲ್ಲಿ ಈದ್ ಮೀಲಾದ್ ಆಚರಣಾ ಸ್ವಾಗತ ಸಮಿತಿ ರಚನೆ

ಗೇರುಕಟ್ಟೆ: ಪರಪ್ಪು ಮುಹಿಯುದ್ದೀನ್ ಜುಮ್ಮಾ ಮಸೀದಿಯಲ್ಲಿ ನಡೆಯುವ ಈದ್ ಮೀಲಾದ್ ಕಾರ್ಯಕ್ರಮದ 2026 ನೇ ಸಾಲಿನ ಸ್ವಾಗತ ಸಮಿತಿಯನ್ನು ಜು.24 ರಂದು ಮಸೀದಿಯ ವಿಶೇಷ ಜಮಾಅತ್ ಸಭೆಯಲ್ಲಿ ರಚಿಸಲಾಯಿತು.

ಜಮಾಅತ್ ಅಧ್ಯಕ್ಷ ಮಹಮ್ಮದ್ ಹನೀಫ್ ಮಿಸ್ಬಾಹಿ ಅಲ್ ಅಫ್ ಅಲಿ ಅಧ್ಯಕ್ಷತೆ ವಹಿಸಿದ್ದರು. ಖತೀಬರಾದ ಎಫ್ ಎಚ್ ಮಹಮ್ಮದ್ ಮಿಸ್ಬಾಹಿ ಅಲ್ ಫುರ್ಖಾನಿ ದುವಾ ನೆರವೇರಿಸಿ ಸಭೆ ನಡೆಸಿಕೊಟ್ಟರು.

ಸ್ವಾಗತ ಸಮಿತಿಯ ಅಧ್ಯಕ್ಷರಾಗಿ ಯುವ ಸಂಘಟಕ ಹಲವಾರು ಸಂಘ ಸಂಸ್ಥೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ಹಮೀದ್ ಜಿ.ಡಿ, ಪ್ರಧಾನ ಕಾರ್ಯದರ್ಶಿಯಾಗಿ ನೌಷದ್ ಜಿ.,ಕೋಶಾಧಿಕಾರಿಯಾಗಿ ಹಾರಿಶ್ ಎನ್.ಎ, ಉಪಾಧ್ಯಕ್ಷರುಗಳಾಗಿ ಇರ್ಫಾನ್ ಸುಣ್ಣಲಡ್ಡ, ಹೈದರ್ ಪದಗೋಳಿ, ರಹಿಮಾನ್ ಮಾಸ್ಟರ್, ಅಬೂಸ್ವಾಲಿಹ್ ಮುಳ್ಳಗುಡ್ಡೆ, ಜೊತೆ ಕಾರ್ಯದರ್ಶಿಯಾಗಿ ಉಮ್ಮರ್ ಜಿ.ಎ, ಸಿದ್ದೀಕ್ ಜಿ.ಎಚ್, ಶಬೀರ್ ಕುಲಾಯಿ, ಹನೀಫ್ ಕೆ. ಎಮ್,ಫಾಯಿಕ್ ಎಂ.ಕೆ, ಸದಸ್ಯರುಗಳಾಗಿ ಫಯಾಜ್ ಕೆ ಎಮ್ , ಬಶೀರ್ ಎಸ್ ಎಮ್ ಎಸ್, ಸಿಯಾಬ್ ಎಸ್, ಅಬ್ಬಾಸ್ ಬಿ, ಜಬ್ಬಾರ್ ಪರಪ್ಪು, ಶರೀಫ್ ಪರಪ್ಪು, ಅಶ್ರಫ್ ಬಟ್ಟೆಮಾರು, ಸಂಶುದ್ದೀನ್, ಅರಫತ್ ,ಅರ್ಶದ್ ಜಿ, ಸವಾದ್, ಅಶ್ರಫ್ ಪದಗೊಳಿ, ಅಜೀಜ್ ಬಟ್ಟೆಮಾರು, ಅನ್ವರಾಲಿ ಸುಣ್ಣಲಡ್ಡ ಆಯ್ಕೆಯಾದರು.

ಗೌರವ ಸಲಹೆಗಾರರಾಗಿ ಜಮಾಅತ್ ಅಧ್ಯಕ್ಷರು, ಖತೀಬ್ ಉಸ್ತಾದ್, ಅಬೂಬಕ್ಕರ್ ಹಾಜಿ, ಹಾಜಿ ಎಸ್ ಎ ಹಮೀದ್, ಅಬ್ದುಲ್ ಕರೀಮ್ ಗೇರುಕಟ್ಟೆ, ಸೈಫುಲ್ಲ ಎಚ್ ಎಸ್, ಅಬ್ದುಲ್ ಬಶೀರ್, ಮಹಮ್ಮದ್ ಹನೀಫ್, ಶರೀಫ್ ಜಿ ಆಯ್ಕೆಯಾದರು.
ಸಭೆಯಲ್ಲಿ ಜಮಾಅತ್ ಸಮಿತಿ ಪದಾಧಿಕಾರಿಗಳು, ಕೆ ಎಮ್ ಜೆ, ಎಸ್ ವೈ ಎಸ್, ಎಸ್ ಎಸ್ ಎಫ್, ಸ್ವಲಾತ್ ಸಮಿತಿಯವರು ಹಾಗೂ ಜಮಾಅತರು ಭಾಗವಹಿಸಿದ್ದರು.

Related posts

ಮುಂಡಾಜೆ ಕೀರ್ತನಾ ಕಲಾ ತಂಡದ ವತಿಯಿಂದ ನಿವೃತ್ತ ಚಂದ್ರಕಾಂತ ಪ್ರಭು ರಿಗೆ ಅಭಿನಂದನೆ ಕಾರ್ಯಕ್ರಮ

Suddi Udaya

ಆದಿಗುರು ಫ್ಯಾಷನ್ ಡಿಸೈನ್ ವಿದ್ಯಾರ್ಥಿಗಳಿಂದ ಸಿರಿ ಗ್ರಾಮೋದ್ಯೋಗ ಸಂಸ್ಥೆಗೆ ಭೇಟಿ

Suddi Udaya

ಕೊಕ್ಕಡ ಜೆಸಿ ಸಾಮಾನ್ಯ ಸಭೆ: ವಾರ್ಷಿಕ ಕ್ರಿಯಾಯೋಜನೆ ಮಂಜೂರಾತಿ

Suddi Udaya

ಮೇ 10 : ಸ್ಪಂದನ ಬಂಟರ ಸೇವಾ ತಂಡದಿಂದ 50ನೇ ಸೇವಾ ಕಾರ್ಯಕ್ರಮ: ನೂತನ ಸ್ಪಂದನ ಮನೆ ಹಸ್ತಾಂತರ

Suddi Udaya

ಭಟ್ಕಳ ತಲಗೋಡಿನ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಗರ್ಭಗುಡಿಗೆ ಕನ್ಯಾಡಿ ಸದ್ಗುರು ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರಿಂದ ಶಿಲಾನ್ಯಾಸ

Suddi Udaya

ತೆಕ್ಕಾರು ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಬ್ರಹ್ಮಕಲಶೋತ್ಸವ: ಬಿ.ಸಿ.ರೋಡಿನಿಂದ ದೇವರ ಆಭರಣ, ಉತ್ಸವ ಮೂರ್ತಿ ಮೆರವಣಿಗೆ

Suddi Udaya
error: Content is protected !!