July 25, 2026
ಗ್ರಾಮಾಂತರ ಸುದ್ದಿನಿಧನವರದಿ

ಮಾವಿನಕಟ್ಟೆ ಮೋನಪ್ಪ ಶೆಟ್ಟಿ ನಿಧನ

ಬೆಳ್ತಂಗಡಿ: ಮುಂಬಯಿ ಬಸ್ಸಿನ ನಿವೃತ್ತ ಹಿರಿಯ ಬಸ್ ಚಾಲಕ ಮಾವಿನಕಟ್ಟೆ ಪಿ ಮೋನಪ್ಪ ಶೆಟ್ಟಿ (82) ಅವರು ಅಲ್ಪಕಾಲದ ಅಸೌಖ್ಯದಿಂದ ಸ್ವಗೃಹದಲ್ಲಿ ಜು.25ರಂದು ನಿಧನ ಹೊಂದಿದರು.

ಮೋನಪ್ಪ ಶೆಟ್ಟಿ ಅವರು, ಎಲೆಕ್ಟ್ರೀಷಿಯನ್, ಮೇಸ್ತ್ರಿ, ನಾರ್ತ್ ಹಾಗೂ ಸೌತ್ ಇಂಡಿಯಾ ಆಹಾರ ತಯಾರಿಕೆ ಬಳ್ಳವರಾಗಿದ್ದರು. ಮೃತರು ಪತ್ನಿ ಮಕ್ಕಳನ್ನು ಅಗಲಿದ್ದಾರೆ.

Related posts

ಕುಂಭಶ್ರೀ ವಿದ್ಯಾಸಂಸ್ಥೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಬೆಳ್ತಂಗಡಿ ವಕೀಲರ ಭವನದಲ್ಲಿ ಸಂವಿಧಾನ ದಿನ ಆಚರಣೆ

Suddi Udaya

ಗುರುವಾಯನಕೆರೆ ಎಕ್ಸೆಲ್ ನಲ್ಲಿ ಭಾರತೀಯ ಜೈನ್ ಮಿಲನ್ ಸಭೆ

Suddi Udaya

ಸೌಜನ್ಯ ಕೊಲೆ ಪ್ರಕರಣ: ಕೊಕ್ಕಡ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಗ್ರಾಮ ಸಮಿತಿಯಿಂದ ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಮನವಿ

Suddi Udaya

ಗುರುವಾಯನಕೆರೆ: ವಿದ್ವತ್ ಕ್ಲಾಸ್ ಕನೆಕ್ಟ್ ಉದ್ಘಾಟನೆ ಹಾಗೂ ಓರಿಯೆಂಟೇಷನ್ ಕಾರ್ಯಕ್ರಮ

Suddi Udaya

ಅಪಾಯಕಾರಿಯಾಗಿ ವೀಲಿಂಗ್ ಮಾಡುತ್ತಿದ್ದವನ ಹೆಡೆಮುರಿ ಕಟ್ಟಿದ ಬೆಳ್ತಂಗಡಿ ಸಂಚಾರಿ ಪೊಲೀಸರು

Suddi Udaya
error: Content is protected !!