July 26, 2026
ನಿಧನಬೆಳ್ತಂಗಡಿವರದಿ

ಬಜಿರೆ: ಶ್ಯಾಮ ಹೆಗ್ಡೆ ಪೊಂಗರ್ತ್ಯಾರ್ ನಿಧನ

ಬಜಿರೆ: ಹೊಸಪಟ್ಣ ದಿ. ಪದ್ಮಯ್ಯ ಹೆಗ್ಡೆ ಯವರ ಪುತ್ರ ಪೊಂಗರ್ತ್ಯಾರ್ ಶ್ಯಾಮ ಹೆಗ್ಡೆ ಇವರು ಜು.26ರಂದು ನಿಧನರಾದರು.

ಮೃತ ರು ಉತ್ತಮ ಕೃಷಿಕರಾಗಿದ್ದು, ಧಾರ್ಮಿಕ ಕಾರ್ಯಕ್ರಮದಲ್ಲಿ ತೊಡಗಿಸಿಕೊಂಡಿದ್ದರು. ಪತ್ನಿ ಗಿರಿಜಾ, ಪುತ್ರ ರಂಜಿತ್ ಹೆಗ್ಡೆ, ಪುತ್ರಿಯರಾದ ಪೂರ್ಣಿಮಾ, ರೇಷ್ಮಾ, ಅಳಿಯಂದಿರು, ಸೊಸೆ, ಮೊಮ್ಮಕ್ಕಳನ್ನು ಅಗಲಿದ್ದಾರೆ.

Related posts

ಕಳಿಯ ನ್ಯಾಯತರ್ಪು ಗ್ರಾಮದಲ್ಲಿ ಶ್ರೀ ಕ್ಷೇತ್ರ ಗೆಜ್ಜೆಗಿರಿ ಜಾತ್ರೋತ್ಸವ ಸಮಾಲೋಚನಾ ಸಭೆ

Suddi Udaya

ಶ್ರೀ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಭೇಟಿ

Suddi Udaya

ಡಾ. ಎಂ ಮೋಹನ ಆಳ್ವರಿಗೆ ಗೌರವ ಡಾಕ್ಟರೇಟ್ ಪ್ರದಾನ

Suddi Udaya

ಮಡಂತ್ಯಾರು ರೋಟರಿ ಕ್ಲಬ್ ವತಿಯಿಂದ ಉದ್ಯಮಿ ವಾಸುದೇವ ಗೌಡ ರಿಗೆ ಸನ್ಮಾನ

Suddi Udaya

ಉಜಿರೆ: ಶ್ರೀ ಧ.ಮಂ. ಅನುದಾನಿತ ಸೆಕೆಂಡರಿ ಶಾಲೆಯಲ್ಲಿ ಸ್ವಾಸ್ಥ್ಯ ಸಂಕಲ್ಪ ಜಾಗೃತಿ ಅಭಿಯಾನ: ಕ್ಷಣಿಕ ಸುಖಕ್ಕೆ, ಶಾಶ್ವತ ಸುಖ ಕಳೆದು ಕೊಳ್ಳಬೇಡಿ: ಬಿ. ಸೋಮಶೇಖರ ಶೆಟ್ಟಿ

Suddi Udaya

ಬಾರ್ಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮಹಾಸಭೆ : ರೂ. 1 ಕೋಟಿ ಲಾಭ, ಶೇ. 12 ಡಿವಿಡೆಂಡ್

Suddi Udaya
error: Content is protected !!