25.8 C
ಪುತ್ತೂರು, ಬೆಳ್ತಂಗಡಿ
September 10, 2026
ಕ್ರೀಡಾ ಸುದ್ದಿ

ಮಚ್ಚಿನ ಮೂಲ್ಯರ ಯಾನೆ ಕುಂಬಾರರ ಯುವ ವೇದಿಕೆ ಮಡಂತ್ಯಾರ್ ವಲಯದ ಆಟಿಡೊಂಜಿ ದಿನ ಕೆಸರ್ ದ ಗೊಬ್ಬು ಕ್ರೀಡಾಕೂಟದ ಪೂರ್ವ ತಯಾರಿ: ಮೈಸೂರು ಮಾಜಿ ಸಂಸದ ಪ್ರತಾಪ್ ಸಿಂಹ ರವರಿಂದ ವೀಕ್ಷಣೆ

ಮಚ್ಚಿನ:ಮಚ್ಚಿನ:ಮಚ್ಚಿನ ಮೂಲ್ಯರ ಯಾನೆ ಕುಂಬಾರರ ಯುವ ವೇದಿಕೆ ಮಡಂತ್ಯಾರ್ ವಲಯದ ವತಿಯಿಂದ ನಡೆಯುವ ಆಟಿಡೊಂಜಿ ದಿನ ಕೆಸರ್ ದ ಗೊಬ್ಬು ಕ್ರೀಡಾಕೂಟದ ಪೂರ್ವ ತಯಾರಿಯ ವೇಳೆ ಲಕ್ಷ್ಮಿ ಗದ್ದೆ ಫಲ್ಕೆ ಆಗಮಿಸಿದ ಮೈಸೂರು ಮಾಜಿ ಸಂಸದರಾದ ಪ್ರತಾಪ್ ಸಿಂಹ ಇವರು ಕ್ರೀಡಾಕೂಟದ ಗದ್ದೆಯನ್ನು ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದರು

ಈ ಸಂದರ್ಭದಲ್ಲಿ ಯುವ ವೇದಿಕೆಯ ಅಧ್ಯಕ್ಷರಾದ ಚಿದಾನಂದ ಕ್ರೀಡಾಕೂಟದ ಅಧ್ಯಕ್ಷರಾದ ಹೊನ್ನಪ್ಪ ಮಾಣುರು ಕಾರ್ಯದರ್ಶಿ ಸಂತೋಷ್ ಬಂಗಿದೊಟ್ಟು. ಹರ್ಷ ಬಳ್ಳಮಂಜ. ವಿಜಯ ಮಡಕ್ಕಿಲ.ಸಚಿನ್ ಬಿ. ಅವಿನಾಶ್.ರವಿಚಂದ್ರ ಷಣ್ಮುಖ.ಚಂದಪ್ಪ ಪ್ರಭಾಕರ. ಪೂವಪ್ಪ. ಸುನಿಲ್ ಚಂದ್ರಕಾಂತ ನಿಡ್ಡಜೆ ಇವರು ಉಪಸ್ಥಿತರಿದ್ದರುಮೆಚ್ಚುಗೆ ವ್ಯಕ್ತಪಡಿಸಿದರು ಈ ಸಂದರ್ಭದಲ್ಲಿ ಯುವ ವೇದಿಕೆಯ ಅಧ್ಯಕ್ಷರಾದ ಚಿದಾನಂದ ಕ್ರೀಡಾಕೂಟದ ಅಧ್ಯಕ್ಷರಾದ ಹೊನ್ನಪ್ಪ ಮಾಣುರು ಕಾರ್ಯದರ್ಶಿ ಸಂತೋಷ್ ಬಂಗಿದೊಟ್ಟು. ಹರ್ಷ ಬಳ್ಳಮಂಜ. ವಿಜಯ ಮಡಕ್ಕಿಲ.ಸಚಿನ್ ಬಿ. ಅವಿನಾಶ್.ರವಿಚಂದ್ರ ಷಣ್ಮುಖ.ಚಂದಪ್ಪ ಪ್ರಭಾಕರ. ಪೂವಪ್ಪ. ಸುನಿಲ್ ಚಂದ್ರಕಾಂತ ನಿಡ್ಡಜೆ ಇವರು ಉಪಸ್ಥಿತರಿದ್ದರು

Related posts

ರಾಷ್ಟ್ರೀಯ ಮತದಾರರ ದಿನಾಚರಣೆ ಪ್ರಯುಕ್ತ ರಸಪ್ರಶ್ನೆ ಸ್ಪರ್ಧೆ; ನಡ ಪ.ಪೂ. ಕಾಲೇಜು ವಿದ್ಯಾರ್ಥಿಗಳು ಪ್ರಥಮ ಸ್ಥಾನ

Suddi Udaya

ಆಗಸ್ಟ್ 18: ಹೊಕ್ಕಾಡಿಗೋಳಿ ಫ್ರೆಂಡ್ಸ್ ಆಶ್ರಯದಲ್ಲಿ “ಕೆಸರ್ದ ಕಂಡೊಡು ಗೊಬ್ಬುದ ಗಮ್ಮತ್”

Suddi Udaya

ಮಾ.21: ಇತಿಹಾಸ ಪ್ರಸಿದ್ದ ವೇಣೂರು-ಪೆರ್ಮುಡ ಸೂರ್ಯ-ಚಂದ್ರ ಜೋಡುಕರೆ ಕಂಬಳ

Suddi Udaya

ಗೇರುಕಟ್ಟೆ ಸೌಹಾರ್ದ ಟ್ರೋಫಿ ಪ್ರೀಮಿಯರ್ ಲೀಗ್ ಕ್ರಿಕೆಟ್ ಪಂದ್ಯಾಟ

Suddi Udaya

ಬೆಳ್ತಂಗಡಿ ತಾಲೂಕು ಮೂಲ್ಯರ ಯಾನೆ ಕುಂಬಾರರ ಸೇವಾ ಸಂಘ ರಿ ಗುರುವಾಯನಕೆರೆ ಹಾಗೂ ಬೆಳ್ತಂಗಡಿ ತಾಲೂಕು ಕುಲಾಲ ಕುಂಬಾರರ ಯುವ ವೇದಿಕೆ ಮತ್ತು ಮಹಿಳಾ ಸಂಘಟನೆಗಳ ಒಕ್ಕೂಟ ಇವರ ಜಂಟಿ ಆಶ್ರಯದಲ್ಲಿ ಸ್ವಜಾತಿ ಭಾಂದವರ ಸಿಂಧೂರ ಟ್ರೋಫಿ

Suddi Udaya

ಉಜಿರೆ ಎಸ್.ಡಿ.ಎಮ್ ಶಾಲೆಯಲ್ಲಿ ವಾರ್ಷಿಕ ಕ್ರೀಡೋತ್ಸವ

Suddi Udaya
error: Content is protected !!