July 27, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅರಳಿ ಮಿತ್ರ ಮಹಿಳಾ ಮಂಡಳಿ ಮತ್ತು ಮಿತ್ರ ಯುವಕ ಮಂಡಲ ಜಂಟಿ ಆಶ್ರಯದಲ್ಲಿ ಕೇಸರ್ ದ ಗೊಬ್ಬು

ಉಜಿರೆ: ಮಿತ್ರ ಮಹಿಳಾ ಮಂಡಳಿ ಅರಳಿ ಮತ್ತು ಮಿತ್ರ ಯುವಕ ಮಂಡಲ ಅರಳಿ ಇವರ ಜಂಟಿ ಆಶ್ರಯದಲ್ಲಿ ಕೇಸರ್ ದ ಗೊಬ್ಬು ಕಾರ್ಯಕ್ರಮ ಸುಂದರ ಬಂಗೇರ ಅಲ್ಯೊಟ್ಟು ಇವರ ಗದ್ದೆಯಲ್ಲಿ ನಡೆಯಿತು.

ಅನಂತ ಕೃಷ್ಣ ಪಡುವೆಟ್ನಾಯ ಇವರು ದೀಪ ಬೆಳಗಿಸಿ ಶುಭ ಹಾರೈಸುವುದರೊಂದಿಗೆ ಕಾರ್ಯಕ್ರಮ ಆರಂಭವಾಯಿತು. ಮಕ್ಕಳಿಗೆ, ಮಹಿಳೆಯರಿಗೆ, ಪುರುಷರಿಗೆ ವಿವಿಧ ಆಟೋಟ ಸ್ಪರ್ಧೆಗಳು ನಡೆದವು. ಕಾರ್ಯಕ್ರಮಕ್ಕೆ ಧಾರ್ಮಿಕ ಮುಖಂಡರವಾದ ಕಿರಣ್ ಚಂದ್ರ ಪುಷ್ಪಗಿರಿ ಇವರು ಆಗಮಿಸಿ ಶುಭಹಾರೈಸಿದರು. ಎರಡು ಸಂಘಟನೆಯ ಅಧ್ಯಕ್ಷರು, ಪದಾಧಿಕಾರಿಗಳು, ಊರಿನ ಗಣ್ಯರು ಎಲ್ಲರ ಸಹಕಾರದೊಂದಿಗೆ ಕಾರ್ಯಕ್ರಮ ಯಶಸ್ವಿಯಾಗಿ ನಡೆಯಿತು.

Related posts

ರಾಷ್ಟ್ರೀಯ ಹೆದ್ದಾರಿ ಅಗಲೀಕರಣ ಪ್ರಯುಕ್ತ ಅ.14 ರಂದು ವಿದ್ಯುತ್ ನಿಲುಗಡೆ

Suddi Udaya

ಉಜಿರೆ ಶ್ರೀ ಧ. ಮಂ. ಶಿಕ್ಷಣ ಮಹಾವಿದ್ಯಾಲಯ ಇದರ ವತಿಯಿಂದ ಪೌರತ್ವ ತರಬೇತಿ ಶಿಬಿರ ಸಮಾರೋಪ ಸಮಾರಂಭ

Suddi Udaya

ಕರಾಟೆ ಚಾಂಪಿಯನ್ ಶಿಪ್: ಶ್ರೀಚರಣ್ ಜೈನ್ ಬಂಗಾಡಿ ರವರಿಗೆ ಚಿನ್ನದ ಪದಕ

Suddi Udaya

ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ಸಹಭಾಗಿತ್ವ; ಮೇ 30: ಕುತ್ಲೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿವಿಧ ಕಾಮಗಾರಿಗಳ ಉದ್ಘಾಟನೆ

Suddi Udaya

ಸೌತಡ್ಕದ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ಮೂಡಪ್ಪ ಸೇವೆ ನಡೆಯುತ್ತಿದ್ದ ಸಂದರ್ಭದಲ್ಲಿ ನಾಗರ ಹಾವು ಪ್ರತ್ಯಕ್ಷ

Suddi Udaya

“ಎಕ್ಸೆಲ್ – ಬೆಳಕು” ಪ್ರತಿಭಾಶಾಲಿ ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣಕ್ಕೆ ಅರ್ಜಿ ಆಹ್ವಾನ

Suddi Udaya
error: Content is protected !!